Prajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

ಮತದಾರರ ಪಟ್ಟಿ ಸೇರ್ಪಡೆ; ಡಿ. 2, 3 ರಂದು ವಿಶೇಷ ನೋಂದಣಿ ಅಭಿಯಾನ

December 1, 2023

ಇಂದು ವಿಶ್ವ ಏಡ್ಸ್ ದಿನ: ಇದರ ಇತಿಹಾಸ ಮತ್ತು ಮಹತ್ವ ತಿಳಿಯೋಣ!

December 1, 2023

SSLC & 2nd PUC ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

December 1, 2023
Facebook Twitter Instagram
Friday, December 1
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
Prajatvkannada
Home » ಬಡವರಿಗೆ ಮನೆ, ಅನಾಥಾಶ್ರಮಗಳಿಗೆ ಮಧ್ಯಾಹ್ನದ ಭೋಜನ – ಇದು ದಿನಗೂಲಿ ನೌಕರರಿಂದಲೇ ರಚನೆಯಾದ ಟ್ರಸ್ಟ್‌
ಬೆಂಗಳೂರು Prajatv KannadaBy Prajatv KannadaMarch 15, 2023

ಬಡವರಿಗೆ ಮನೆ, ಅನಾಥಾಶ್ರಮಗಳಿಗೆ ಮಧ್ಯಾಹ್ನದ ಭೋಜನ – ಇದು ದಿನಗೂಲಿ ನೌಕರರಿಂದಲೇ ರಚನೆಯಾದ ಟ್ರಸ್ಟ್‌

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

ಬೆಂಗಳೂರು: ಯುವಕರು ಮನಸ್ಸು ಮಾಡಿದರೆ ಏನು ಬೇಕಾದರೂ ಮಾಡಬಹುದು ಎಂಬುದಕ್ಕೆ ಬೆಳ್ತಂಗಡಿಯ ರಾಜ ಕೇಸರಿ ಟ್ರಸ್ಟ್‌ (Raja Kesari Trust Belthangady) ಒಂದು ಉತ್ತಮ ಉದಾಹರಣೆ.

ಬಡವರ ಕಷ್ಟಗಳಿಗೆ ಸ್ಪಂದಿಸಬೇಕು ಎಂಬ ಕಾರಣಕ್ಕೆ ದಿನಗೂಲಿ ನೌಕರರಿಂದಲೇ ರಾಜ ಕೇಸರಿ ಟ್ರಸ್ಟ್‌ ರಚನೆಯಾಗಿದೆ. 2012 ರಲ್ಲಿ ಆರಂಭಗೊಂಡ ಟ್ರಸ್ಟ್‌ ಇಲ್ಲಿಯವರೆಗೆ 2 ಕೋಟಿಗೂ ಅಧಿಕ ಮೊತ್ತದ ಸೇವಾ ಚಟುವಟಿಕೆಯನ್ನು (Social Service) ರೂಪಿಸಿದೆ.

ತುಳುನಾಡಿನ ದೈವ ದೇವರ ಆಶೀರ್ವಾದದಿಂದ ಕಡುಬಡವರಿಗೆ ಸೇವೆ ಉದ್ದೇಶದಿಂದ ದೀಪಕ್‌.ಜಿ ಅವರು ಈ ಟ್ರಸ್ಟ್‌ ಆರಂಭಿಸಿದ್ದಾರೆ. ಚಾಲಕರು, ಕಟ್ಟಡ ನಿರ್ಮಾಣ ಮಾಡುವ ಕಾರ್ಮಿಕರು ಸೇರಿದಂತೆ ದಿನಗೂಲಿ ನೌಕರರು ಈ ಟ್ರಸ್ಟ್‌ ಸದಸ್ಯರಾಗಿದ್ದಾರೆ.

ಟ್ರಸ್ಟ್‌ ಏನು ಕೆಲಸ ಮಾಡಿದೆ?
ಸಂಘಟನೆಯಿಂದ 34 ಮನೆಗಳನ್ನು ನಿರ್ಮಾಣ ಮಾಡಿದ್ದು, ತುರ್ತು ಸಂದರ್ಭದಲ್ಲಿ 12 ಸಾವಿರಕ್ಕೂ ಹೆಚ್ಚು ಯುವಕರು ರಕ್ತದಾನ ಮಾಡಿದ್ದಾರೆ. ಕೋವಿಡ್‌ ಸಮಯದಲ್ಲಿ ಆಹಾರ ಕಿಟ್‌ ವಿತರಣೆ, ಕೊರೊನಾ ಸಮಯದಲ್ಲಿ ಮೃತಪಟ್ಟ 85 ವ್ಯಕ್ತಿಗಳ ಶವ ಸಂಸ್ಕಾರ ಮಾಡಲಾಗಿದೆ.

ಎಂಡೋಸಲ್ಫಾನ್ ಮತ್ತು ಅಂಗವಿಕಲರ ವ್ಯಕ್ತಿಗಳಿಗೆ 21 ವೀಲ್‌ ಚೇರ್‌ ಹಸ್ತಾಂತರ, ಮುಕ್ತಿ ಧಾಮಕ್ಕೆ ಕಟ್ಟಿಗೆ ವ್ಯವಸ್ಥೆ. ಅಶಕ್ತ ಕುಟುಂಬಗಳಿಗೆ ಟೈಲರಿಂಗ್‌ ಯಂತ್ರವನ್ನು ಹಸ್ತಾಂತರಿಸಲಾಗಿದೆ.

ಇಷ್ಟೇ ಅಲ್ಲದೇ ಅನಾಥಾಶ್ರಮಗಳಲ್ಲಿ ಮಧ್ಯಾಹ್ನದ ಭೋಜನದ ವ್ಯವಸ್ಥೆ, ಗ್ರಾಮಾಂತರ ಭಾಗದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಆಯೋಜಿಸುತ್ತಿದೆ. ಅಂಗವಿಕಲರ ಕಲ್ಯಾಣ ಕಾರ್ಯಕ್ರಮ. ಕ್ರೀಡೆ, ಕಲೆ, ಸಂಸ್ಕೃತಿ ಬಗ್ಗೆ ಜಾಗೃತಿ, ಶಿಕ್ಷಣಕ್ಕೆ ಪ್ರೋತ್ಸಾಹ, ಶ್ರಮದಾನ ಕಾರ್ಯಕ್ರಮವನ್ನು ಆಯೋಜಿಸಿದೆ.

ಬಸ್ಸು ತಂಗುದಾಣದಲ್ಲಿ ನೀರಿನ ಬಾಟಲಿಯನ್ನು ಮಾರಿ ಅಶಕಕ್ತರಿಗೆ ಆರ್ಥಿಕ ನೆರವು ನೀಡಿತ್ತಿದೆ. ಸರ್ಕಾರಿ ಶಾಲೆಗಳ ಉಳಿವಿಗಾಗಿ ಹೋರಾಟ, ಆಶ್ರಮಗಳಿಗೆ ವಿಶೇಷ ಯೋಜನೆ, ನ್ಯಾಯ ಬೆಲೆ ಅಂಗಡಿಯಲ್ಲಿ ಸ್ವಯಂ ಸೇವಕರಾಗಿ ಟ್ರಸ್ಟ್‌ ಸದಸ್ಯರು ಕೆಲಸ ನಿರ್ವಹಣೆ ಮಾಡಿದ್ದಾರೆ.

Demo
Share. Facebook Twitter WhatsApp Pinterest LinkedIn Tumblr Telegram Email

Related Posts

ಮತದಾರರ ಪಟ್ಟಿ ಸೇರ್ಪಡೆ; ಡಿ. 2, 3 ರಂದು ವಿಶೇಷ ನೋಂದಣಿ ಅಭಿಯಾನ

December 1, 2023

SSLC & 2nd PUC ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

December 1, 2023

ರಾಜ್ಯವನ್ನು ಉಗ್ರರ ಪಾಲಿನ ಸ್ವರ್ಗವನ್ನಾಗಿಸುತ್ತಿದೆ ಕಾಂಗ್ರೆಸ್ -ಬಿಜೆಪಿ

December 1, 2023

ವಕೀಲನ ಮೇಲೆ ಹಲ್ಲೆ ಕೇಸ್ – ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡ ಹೈಕೋರ್ಟ್

December 1, 2023

ಮುಂದಿನ ಐದು ವರ್ಷಗಳಲ್ಲಿ ಭಾರತ ಹಾಗೂ ಕರ್ನಾಟಕ ಏಡ್ಸ್ ಮುಕ್ತವಾಗಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ

December 1, 2023

ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ: ಪೊಲೀಸ್ ಆಯುಕ್ತರು ಹೇಳಿದ್ದೇನು?

December 1, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.