Prajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

ಮತದಾರರ ಪಟ್ಟಿ ಸೇರ್ಪಡೆ; ಡಿ. 2, 3 ರಂದು ವಿಶೇಷ ನೋಂದಣಿ ಅಭಿಯಾನ

December 1, 2023

ಇಂದು ವಿಶ್ವ ಏಡ್ಸ್ ದಿನ: ಇದರ ಇತಿಹಾಸ ಮತ್ತು ಮಹತ್ವ ತಿಳಿಯೋಣ!

December 1, 2023

SSLC & 2nd PUC ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

December 1, 2023
Facebook Twitter Instagram
Saturday, December 2
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
Prajatvkannada
Home » ಕಳೆದ 5 ವರ್ಷಗಳಲ್ಲಿ ಸಾವಯವ ಕೃಷಿಗಾಗಿ 228.80 ಕೋಟಿ ಖರ್ಚು: ಸಚಿವ ಬಿ.ಸಿ.ಪಾಟೀಲ್
ಬೆಂಗಳೂರು Prajatv KannadaBy Prajatv KannadaMarch 6, 2023

ಕಳೆದ 5 ವರ್ಷಗಳಲ್ಲಿ ಸಾವಯವ ಕೃಷಿಗಾಗಿ 228.80 ಕೋಟಿ ಖರ್ಚು: ಸಚಿವ ಬಿ.ಸಿ.ಪಾಟೀಲ್

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

ಬೆಂಗಳೂರು: ಕಳೆದ ಐದು ವರ್ಷಗಳಲ್ಲಿ ಸಾವಯವ ಕೃಷಿಗಾಗಿ ರಾಜ್ಯದಲ್ಲಿ 228.80 ಕೋಟಿ ರೂ. ಖರ್ಚು ಮಾಡಲಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕೃಷಿ ಮತ್ತು ಆಹಾರ ಉತ್ಪನ್ನಗಳ ಸಂಸ್ಕರಣೆ ಮತ್ತು ರಫ್ತು ಅಭಿವೃದ್ಧಿ ಪ್ರಾಕಾರ ಮಾಹಿತಿ ಅನುಸಾರ ರಾಜ್ಯದಲ್ಲಿ 1,10,703 ಹೆಕ್ಟೇರ್‍ನಲ್ಲಿ ಸಾವಯವ ಕೃಷಿ ನಡೆಸಲಾಗುತ್ತಿದೆ. ಸಾವಯವದ ಅಭಿವೃದ್ಧಿಗೆ ಮಾರುಕಟ್ಟೆ ಆಧಾರಿತ ರ್ನಿಷ್ಟ ಬೆಳೆಯ ಕ್ಲಸ್ಟರ್ ಅಭಿವೃದ್ಧಿ, ದೃಢೀಕರಣ ಯೋಜನೆ, ಸಿರಿಧಾನ್ಯಗಳ ಮಾರುಕಟ್ಟೆ ಅಭಿವೃದ್ದಿ, ನೈಸರ್ಗಿಕ ಕೃಷಿ, ರೈತ ಸಿರಿ, ಸಿರಿಧಾನ್ಯ ನೈಸರ್ಗಿಕ ಉತ್ಪನ್ನಗಳ ಸಂಸ್ಕರಣೆ ಸಾವಯವ ಸಿರಿ ಯೋಜನೆ,

ಸಾವಯವ ಇಂಗಾಲ ಹೆಚ್ಚಿಸುವ ಅಭಿಯಾನ ಸೇರಿದಂತೆ 8ಕ್ಕೂ ಹೆಚ್ಚು ಯೋಜನೆಗಳು ಜಾರಿಗೆ ತರಲಾಗಿದೆ. 2004ರಲ್ಲಿ ಕೃಷಿ ನೀತಿ ಜಾರಿಗೊಳಿಸಲಾಗಿತ್ತು. ರೈತರಿಗೆ 5326 ತರಬೇತಿ ಶಿಬಿರಗಳನ್ನು ನೀಡಲಾಗಿದೆ. ಕೇಂದ್ರ ಸರ್ಕಾರ 2015-16ನೇ ಸಾಲಿನಿಂದ ಪರಂಪಾರಗತ ಕೃಷಿ ವಿಕಾಸ ಯೋಜನೆಯನ್ನು ಅನುಷ್ಠಾನಕ್ಕೆ ತಂದಿದೆ. ಇದರಲ್ಲಿ ಕೇಂದ್ರ ಸರ್ಕಾರ 40 ಕೋಟಿ, ರಾಜ್ಯ ಸರ್ಕಾರ 27 ಕೋಟಿ ಸೇರಿ ಒಟ್ಟು 4 ವರ್ಷದಲ್ಲಿ 67 ಕೋಟಿ ರೂ.ಗಳ ಅನುದಾನ ಒದಗಿಸಲಾಗಿದೆ. ಸಾವಯವ ಸಿರಿ ಯೋಜನೆಯಡಿ ಕಳೆದ ವರ್ಷ 31.22 ಕೋಟಿ ಖರ್ಚು ಮಾಡಲಾಗಿದೆ ಎಂದು ತಿಳಿಸಿದರು.

Demo
Share. Facebook Twitter WhatsApp Pinterest LinkedIn Tumblr Telegram Email

Related Posts

ಮತದಾರರ ಪಟ್ಟಿ ಸೇರ್ಪಡೆ; ಡಿ. 2, 3 ರಂದು ವಿಶೇಷ ನೋಂದಣಿ ಅಭಿಯಾನ

December 1, 2023

SSLC & 2nd PUC ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

December 1, 2023

ರಾಜ್ಯವನ್ನು ಉಗ್ರರ ಪಾಲಿನ ಸ್ವರ್ಗವನ್ನಾಗಿಸುತ್ತಿದೆ ಕಾಂಗ್ರೆಸ್ -ಬಿಜೆಪಿ

December 1, 2023

ವಕೀಲನ ಮೇಲೆ ಹಲ್ಲೆ ಕೇಸ್ – ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡ ಹೈಕೋರ್ಟ್

December 1, 2023

ಮುಂದಿನ ಐದು ವರ್ಷಗಳಲ್ಲಿ ಭಾರತ ಹಾಗೂ ಕರ್ನಾಟಕ ಏಡ್ಸ್ ಮುಕ್ತವಾಗಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ

December 1, 2023

ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ: ಪೊಲೀಸ್ ಆಯುಕ್ತರು ಹೇಳಿದ್ದೇನು?

December 1, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.