PrajatvkannadaPrajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

ಎಸ್​ಎಸ್​ಎಲ್​ಸಿಗೆ ಮೂರು ಬಾರಿ ಎಕ್ಸಾಂ ಮಾಡಲು ನಿರ್ಧಾರ – ಮಧು ಬಂಗಾರಪ್ಪ

September 24, 2023

ತುಳುವಿನಲ್ಲಿ ಒಡು ಪೊಗ್ಗುನಿ ಅನ್ನುತ್ತಾರೆ. ಜೆಡಿಎಸ್ ಎಲ್ಲೆಲ್ಲಿ ಹೋಗಿದ್ದಾರೊ ಅಲ್ಲಿ ಅದರ ಕಥೆ ಮುಗಿಯಿತು ಎಂದು ಲೆಕ್ಕ -ವೀರಪ್ಪ ಮೊಯ್ಲಿ

September 24, 2023

ಯೋಜನೆಗಳ ಹೆಸರಲ್ಲಿ ಕೊಳ್ಳೆ ಹೊಡೆಯುವ ಹುನ್ನಾರ ಕಾಂಗ್ರೆಸ್ ಸರ್ಕಾರದ್ದು – ಹೆಚ್ ಡಿಕೆ

September 24, 2023
Facebook Twitter Instagram
Monday, September 25
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
PrajatvkannadaPrajatvkannada
Home » ವೈದ್ಯರ ನಿರ್ಲಕ್ಷ್ಯದಿಂದ 6 ತಿಂಗಳ ಮಗು ಸಾವು: ಪೋಷಕರ ಆಕ್ರೋಶ
ಜಿಲ್ಲೆ Prajatv KannadaBy Prajatv KannadaMarch 11, 2023

ವೈದ್ಯರ ನಿರ್ಲಕ್ಷ್ಯದಿಂದ 6 ತಿಂಗಳ ಮಗು ಸಾವು: ಪೋಷಕರ ಆಕ್ರೋಶ

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

ಹೊಸಕೋಟೆ: ವೈದ್ಯರ ನಿರ್ಲಕ್ಷ್ಯದಿಂದ 6 ತಿಂಗಳ ಮಗು ಸಾವನ್ನಪ್ಪಿದೆ ಎಂದು ಪೋಷಕರು ಆರೋಪಿಸಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಕಂಬಳಿಪುರ ನಿವಾಸಿ ವೇಣುಗೋಪಾಲ್ ಎಂಬುವವರ 6 ತಿಂಗಳ ಮೃತಪಟ್ಟ ಮಗು.

 

ಓವರ್​​ ಡೋಸ್​ ಕೊಟ್ಟಿದ್ದರಿಂದಲೇ ಮಗು ಮೃತಪಟ್ಟಿದೆ ಎಂದು ಆರೋಪಿಸಿದ್ದಾರೆ. ಕಳೆದ 15 ದಿನಗಳಿಂದ ಹೊಟ್ಟೆ ನೋವಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದರು. ಆದರೆ ಓವರ್ ಡೋಸ್ ನೀಡಿದ್ದರಿಂದ ಮಗು ಮೃತಪಟ್ಟಿದೆ. ಆಸ್ಪತ್ರೆಯ ಎಲ್ಲಾ ಮೆಡಿಕಲ್​ಗಳನ್ನು ಬಂದ್ ಮಾಡಿಸಿ ಪೋಷಕರಿಂದ ಗಲಾಟೆ ಮಾಡಲಾಗಿದೆ.

Demo
Share. Facebook Twitter WhatsApp Pinterest LinkedIn Tumblr Telegram Email

Related Posts

ಕಾವೇರಿ ವಿಚಾರದಲ್ಲಿ ವಿಪಕ್ಷಗಳು ರೈತರನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿವೆ – ಚಲುವರಾಯಸ್ವಾಮಿ

September 24, 2023

ಸನಾತನ ಧರ್ಮ ಭಗವಂತನಿಂದ ನಿರ್ಮಾಣ, ಚಪ್ಪರ್ ಗಳಿಂದ ನಾಶ ಅಸಾಧ್ಯ – ಯತ್ನಾಳ್

September 24, 2023

 ದ್ವೇಷ ಭಾಷಣ ಆರೋಪ ವಿವಾರವಾಗಿ ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ವಿರುದ್ಧ ಕೇಸ್

September 23, 2023

ಜೆಡಿಎಸ್ ಜೊತೆ ಸೇರಿ ಆವತ್ತು ನಾನು ಕೂಡ ಸೋತಿದ್ದೇ – ವೀರಪ್ಪ ಮೊಯಿಲಿ ವ್ಯಂಗ್ಯ

September 23, 2023

ಬರಗಾಲದ ವಿಚಾರದಲ್ಲಿ ಕಾಂಗ್ರೆಸ್​ ನಾಯಕರು ರಾಜಕಾರಣ ಮಾಡುತ್ತಿದ್ದಾರೆ – ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ

September 23, 2023

ಪ್ರಧಾನಿ ಮೋದಿ ಅವರನ್ನು ವಿರೋಧ ಮಾಡಲು ಕಾಂಗ್ರೆಸ್​ ಸರ್ಕಾರ ಕರ್ನಾಟಕದ ಜನರನ್ನು ಬಲಿ ಕೊಡ್ತಾ ಇದೆ – ಜಿ.ಟಿ. ದೇವೇಗೌಡ

September 23, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.