ಸೂರ್ಯೋದಯ – 6:46 ಬೆ.
ಸೂರ್ಯಾಸ್ತ – 6:14 ಸಂಜೆ.
ಶಾಲಿವಾಹನ ಶಕೆ -1946
ಸಂವತ್-2080
ಕ್ರೋಧಿನಾಮ ಸಂವತ್ಸರ,
ಉತ್ತರ ಅಯಣ,
ಶುಕ್ಲ ಪಕ್ಷ,
ಶಿಶಿರ ಋತು,
ಮಾಘ ಮಾಸ,
ತಿಥಿ – ತದಿಗೆ
ನಕ್ಷತ್ರ – ಉತ್ತರೆ
ಯೋಗ – ಸುಕರ್ಮ
ಕರಣ – ವಣಿಜ
ರಾಹು ಕಾಲ – 09:00 ದಿಂದ 10:30 ವರೆಗೆ
ಯಮಗಂಡ – 01:30bದಿಂದ 03:00 ವರೆಗೆ
ಗುಳಿಕ ಕಾಲ – 06:00 ದಿಂದ 07:30 ವರೆಗೆ
ಬ್ರಹ್ಮ ಮುಹೂರ್ತ – 5:10 ಬೆ.ದಿಂದ 5:58 ಬೆ.ವರೆಗೆ
ಅಮೃತ ಕಾಲ – 5:41 ಸಂಜೆ.ದಿಂದ 7:27 ರಾ.ವರೆಗೆ
ಅಭಿಜಿತ್ ಮುಹುರ್ತ – 12:07 ಮ.ದಿಂದ 12:53 ಮ.ವರೆಗೆ
ಮೇಷ ರಾಶಿ:
ಮಂಚ ಸೋಫಾ ಸೆಟ್ ತಯಾರಿಕಾ ಘಟಕದವರಿಗೆ ಲಾಭ ಪಡೆಯಲಿದ್ದೀರಿ,
ಸಂಗಾತಿಯ ಪ್ರೇಮದ ಶಕ್ತಿಯಿಂದನಿಮ್ಮ ಕೆಲಸವನ್ನು ನೀವು ಪೂರ್ಣ ಉತ್ಸಾಹದಿಂದ ಮಾಡುತ್ತೀರಿ. ಸಂಗಾತಿಯ ಮಾರ್ಗದರ್ಶನದಲ್ಲಿ ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಲು ಸಮಯವು ಅನುಕೂಲಕರವಾಗಿರುತ್ತದೆ. ಸಂಗಾತಿಯ ಸರಸ-ಸಲ್ಲಾಪ ಗಳಿಂದ ನಿಮಗೆ ಸಂತೋಷವಾಗುತ್ತದೆ. ನಿಮ್ಮ ಸಂಗಾತಿಯನ್ನು ಅರ್ಥಮಾಡಿಕೊಳ್ಳುವ ಮೂಲಕ, ನೀವು ಉತ್ತಮ ಮಾರ್ಗವನ್ನು ತಲುಪುತ್ತೀರಿ. ಮಾಜಿ ಸಂಗಾತಿಯ ವೈವಾಹಿಕ ಜೀವನವು ಸಂತೋಷವಾಗಿರುವುದನ್ನು ನೋಡಿ ತಾವು ಕೂಡ ಖುಷಿ ಪಡೆಯುವಿರಿ. ಮನೆಯ ದಾಯಾದಿಗಳ ಜೊತೆ ಮನಸ್ತಾಪ. ಕೆಲವೊಮ್ಮೆ ಜೀವನ ಸಂಗಾತಿಯ ಕೋಪವು ನಿಮಗೆ ತೊಂದರೆ ನೀಡುತ್ತದೆ. ಸಂಗಾತಿಯ ಧನಸಹಾಯ ಚುಕ್ತಾ ಮಾಡುವ ಸಮಯ ಬಂದಿದೆ. ಪಕ್ಕದ ನಿವೇಶನ ಖರೀದಿಸುವ ಅವಕಾಶ ಒದಗಿ ಬರುವುದು. ನಿವೇಶನ ಮಾರಾಟ ಇಚ್ಚಿಸುವವರು ವಿಳಂಬ ಸಾಧ್ಯತೆ, ತಾವು ಕೇಳುವ ಬೆಲೆ ಬರದೆ ಇರಬಹುದು. ಕೃಷಿಕರಿಗೆ ಪಕ್ಕದ ಜಮೀನು ಖರೀದಿಸುವ ಅವಕಾಶ ಒದಗಿ ಬರುವ ಸಂಭವ. ಬ್ಯಾಂಕ್ ಇಂದ ಹೊರಗಡೆ ಬಂದಾಗ ಹಣದ ಬಗ್ಗೆ ನಿಗಾ ಇರಲಿ, ಆತ್ಮೀಯರು ಜೊತೆಗೂಡಿ ಹೋದರೆ ಉತ್ತಮ.
ವೃಷಭ ರಾಶಿ
ಇಷ್ಟವಿಲ್ಲದ ಮದುವೆಯಿಂದ ತೊಂದರೆ, ಮರಗೆಲಸ ಉದ್ಯಮದಾರರಿಗೆ ಆರ್ಥಿಕ ಚೇತರಿಕೆ,ತಾಂತ್ರಿಕ ಪದವಿ, ಕೃಷಿ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗದ ಬಗ್ಗೆ ಹೆಚ್ಚು ಭರವಸೆ ಇಟ್ಟುಕೊಳ್ಳುತ್ತೀರಿ. ಸಂತಾನದ ಸುದ್ದಿ ಕೇಳಿ ದಾಂಪತ್ಯ ಜೀವನದಲ್ಲಿ ಸಂತೋಷ ಇರುತ್ತದೆ, ಅವರಿಗೆ ವಿಶ್ರಾಂತಿ ಅಗತ್ಯವಾಗಿದೆ.ನೀವು ಚಿತ್ರಕಲೆ, ಚಲನಚಿತ್ರಗಳಲ್ಲಿ ನಟನೆ, ಭರತನಾಟ್ಯ, ಗಾಯನ, ಸಾಹಿತ್ಯ-ಸಂಗೀತ, ಏಕಪಾತ್ರ ಅಭಿನಯ ಆಲೋಚನೆಗಳಿಂದ ತುಂಬಿರುತ್ತೀರಿ, ನಿಮ್ಮ ಪ್ರತಿಭೆ ತೋರಿಸಲು ಒಂದು ಸುವರ್ಣ ಅವಕಾಶ ಸಿಗುವುದು. ರಿಯಲ್ ಎಸ್ಟೇಟ್ ಉದ್ಯಮದಾರರಿಗೆ ನಿಮ್ಮ ಆದಾಯ ವೇಗವನ್ನು ಹೆಚ್ಚಿಸುತ್ತದೆ. ಅಧಿಕಾರಿ ವರ್ಗ, ರಾಜಕಾರಣಿಗಳು ಸಂಗ್ರಹಿಸಿದ ಹಣವೂ ಹಿಂತಿರುಗಬಹುದು. ಒಬ್ಬ ಹಿತೈಷಿ ಬಗ್ಗೆ ನಂಬಿಕೆ ಇದೆ. ಸಹೋದರ ಸಹೋದರಿಯರ ಕಿತ್ತಾಟದಿಂದ ಮನೆಯ ಗೌರವ ಬೀದಿಪಾಲು ಸಂಭವ. ಮದುವೆ ವಿಚಾರಕ್ಕಾಗಿ ಭೇಟಿ ಸಂಭವ. ಸಂಗಾತಿ ಜೊತೆ ಸೇರಿ ದಿನ ರಾತ್ರಿ ಕಳೆವಿರಿ. ವಿಚ್ಛೇದನ / ವಿಧವಾ ಹೆಣ್ಣುಮಕ್ಕಳಿಗೆ
ಮಿಥುನ ರಾಶಿ:
ಬಯಸದೇ ಇದ್ದ ಸ್ಥಳಕ್ಕೆ ವರ್ಗಾವಣೆಯಿಂದ ಬೇಸರ,
ಪ್ರೇಮಿಗಳಿಗೆ ಒಳ್ಳೆಯ ದಿನವಾಗಿರುತ್ತದೆ. ನಿಮ್ಮ ಕುಟುಂಬವು ನಿಮಗೆ ಮದುವೆ ಮಾಡಲು ಸಹಾಯ ಮಾಡುತ್ತದೆ. ಸಂಗಾತಿ ಸಹಕಾರದಿಂದ ನೀವು ನಿವೇಶನ ಖರೀದಿ ಅಥವಾ ಗೃಹ ಕಟ್ಟಡ ಸಂಬಂಧಿಸಿದಂತೆ ಏನಾದರೂ ಒಳ್ಳೆಯದನ್ನು ಮಾಡಲು ಸಾಧ್ಯವಾಗುತ್ತದೆ. ಹೊಸದನ್ನು ಉದ್ಯೋಗ ಪ್ರಾರಂಭಿಸಲು ಬಯಕೆ ಮನಸ್ಸಿನಲ್ಲಿ ಉದ್ಭವಿಸುತ್ತದೆ. ಮನೆಯ ಯಜಮಾನ ಅಜಾಗರೂಕತೆಯಿಂದ ಜೀವನದಲ್ಲಿ ಏರಿಳಿತಗಳು ಕಂಡುಬರುತ್ತವೆ. ಜೀವನ ಸಂಗಾತಿ ನಿಮ್ಮೊಂದಿಗೆ ಸೇರಲು ಬಯಸುತ್ತಾರೆ. ಉದ್ಯಮ ದಾರರಿಗೆ ಮಿಶ್ರ ಫಲ. ದುಶ್ಚಟಗಳಿಂದ ಮುಕ್ತಿ ಹೊಂದಲು ಇಂದು ಸೂಕ್ತ ಸಮಯ. ತುಂಬಾ ದಿನಗಳ ಹಿಂದೆ ನಿಮಗೆ ಅನ್ಯಾಯ
ಕರ್ಕಾಟಕ ರಾಶಿ:
ಸರ್ಕಾರಿ ಕೆಲಸ ಕಾರ್ಯಗಳಲ್ಲಿ ವಿಘ್ನಗಳ ಸುರಿಮಳೆ, ಉದ್ಯೋಗ ಕ್ಷೇತ್ರದಲ್ಲಿ ಬಹು ಮುಖ್ಯವಾದ ಡಾಕುಮೆಂಟ್ ಕಳೆದು ಹೋಗಿರುವ ಭೀತಿ,ದಿನಸಿ, ಬಟ್ಟೆ ,ಸಲೂನು, ಬ್ಯೂಟಿ ಪಾರ್ಲರ್, ಸ್ಟೇಷನರಿ ವ್ಯಾಪಾರಸ್ಥರಿಗೆ ಈ ದಿನವು ನಿಮಗೆ ಧನಾಗಮನ ಮಧ್ಯಮವಾಗಿರುತ್ತದೆ. ಮಾತಾಪಿತೃ ಆರೈಕೆ ಅದು ನಿಮ್ಮ ಜವಾಬ್ದಾರಿ ಹೆಗಲ ಮೇಲೆ ಬೀಳಲಿದೆ. ಆದಾಗ್ಯೂ ಮುಸ್ಸಂಜೆಯ ಹೊತ್ತಿಗೆ ಪ್ರೇಮಿಗಳು ಒಂದಾಗುವಿರಿ. ಗಾರ್ಮೆಂಟ್ಸ್ ಮಾಲಕರು ಹೆಚ್ಚಿನ ಪ್ರಮಾಣದಲ್ಲಿ ಬಟ್ಟೆಗಳು ತಯಾರಿಸಿ, ಆದಾಯದಲ್ಲಿ ಕುಂಠಿತ ಅಥವಾ ನಷ್ಟ ಸಂಭವ. ಭೂವ್ಯವಹಾರಕ್ಕೆ ಸಂಬಂಧಿಸಿದ ಅದೃಷ್ಟವು ನಿಮ್ಮನ್ನು ಬೆಂಬಲಿಸುತ್ತದೆ, ಧಾರಾಳವಾಗಿ ವ್ಯಾಪಾರ ವಹಿವಾಟು ಮಾಡಿ. ನಿಮ್ಮ ಸಂಗಾತಿಗೆ ಇನ್ನಮುಂದೆ ಉತ್ತಮ ಕೊಡುಗೆ ನೀಡುವಿರಿ. ಈ ಸಂಜೆ ನಿಮಗೆ ಹಣ ಬರಬಹುದು, ಅದು ನಿಮಗೆ ತುಂಬಾ ಪ್ರಯೋಜನಕಾರಿ.
ಸಿಂಹ ರಾಶಿ:
ಆರೋಗ್ಯ ಚೇತರಿಕೆ, ಮಗಳ ಆಗಮನದಿಂದ ಕುಟುಂಬದಲ್ಲಿ ನೆಮ್ಮದಿ, ಶುಭ ಕಾರ್ಯ ಪ್ರಯತ್ನ ಸಫಲ,ವಜ್ರ ಮತ್ತು ಬಂಗಾರದ ವ್ಯಾಪಾರಿಗಳಿಗೆ ನಾಳಿನ ಮೌಲ್ಯವು ನಿಮಗೆ ಏರಿಳಿತಗಳಿಂದ ತುಂಬಿರುತ್ತದೆ. ನೀವು ಖಂಡಿತವಾಗಿಯೂ ಸಂಗಾತಿಯ ಬಗ್ಗೆ
ಹೆಚ್ಚು ಚಿಂತೆ ಮಾಡುತ್ತೀರಿ. ಸಂದರ್ಶನಕ್ಕೆ ಸಂಬಂಧಿಸಿದಂತೆ ನೀವು ದೃಡವಾಗಿರುತ್ತೀರಿ. ನಿಮ್ಮ ವಿಚಾರಧಾರೆ ನಿಮ್ಮನ್ನು ಗೆಲ್ಲಿಸಬಹುದು. ಪ್ರೇಮಿಗಳ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಆದರೆ ಬರಸಿಡಿಲಿನಂತೆ ಬಡೆಯುವ ಸಂಭವ. ದಂಪತಿಗಳ ಜೀವನದಲ್ಲಿ ಉತ್ತಮ ದಿನವಾಗಿರುತ್ತದೆ, ಆದರೆ ಮೂರನೇ
ಕನ್ಯಾ ರಾಶಿ:
ಮಂಗಳ ಕಾರ್ಯಗಳಿಗೆ ಅಡ್ಡಿ, ಜನರೊಡನೆ ಕಲಹ, ಪುಣ್ಯಕ್ಷೇತ್ರ ದರ್ಶನದಿಂದ ನೆಮ್ಮದಿ ಭಾಗ್ಯ,
ನಿಮಗಾಗಿ ನಿಮ್ಮ ಕೌಶಲ್ಯ ತೋರಿಸಲು ಮಾಧ್ಯಮದ ಅವಕಾಶ ಸಿಗಲಿದೆ. ಮದುವೆಯ ಪ್ರಸ್ತಾಪ ಫಲಪ್ರದವಾಗಲಿದೆ. ಗ್ರಹಗಳ ಸ್ಥಾನವು ಅನಗತ್ಯವಾಗಿ ಆರೋಗ್ಯದ ಖರ್ಚುಗಳನ್ನು ಮಾಡುತ್ತದೆ. ಅಳಿಯನ ದುಶ್ಚಟ ನಡುವಳಿಕೆಯಿಂದ ನಿಮ್ಮನ್ನು ಚಿಂತೆ ಮಾಡುವಂತೆ ಮಾಡುತ್ತದೆ. ನಿಮ್ಮ ಮಾಜಿ ಸಂಗಾತಿಯ ಸಂತೋಷದ ಕ್ಷಣಗಳನ್ನು ನಿಮ್ಮ ಬುದ್ಧಿವಂತಿಕೆಯಿಂದ ತೆಗೆದುಕೊಳ್ಳುತ್ತೀರಿ. ಪ್ರೇಮಿಗಳ ನವದಂಪತಿಯ ಜೀವನವು ತೃಪ್ತಿಕರವಾಗಿರುತ್ತದೆ. ನಿಮ್ಮ ಪ್ರೀತಿ,ನಿಮ್ಮ ಅನ್ಯೋನ್ಯತೆ ನೋಡಿ ಹಿರಿಯರು ತುಂಬಾ ಖುಷಿ ಪಡೆಯುವರು.
ತುಲಾ ರಾಶಿ:
ವ್ಯಾಪಾರ ಉದ್ಯೋಗಗಳಲ್ಲಿ ತೊಂದರೆ ಕಂಡುಬಂದರೂ ಬಂಧು ಮಿತ್ರರ ಸಹಾಯ ಮಾಡಲಿದ್ದಾರೆ, ವೈರಿಗಳ ಕೆಂಗಣ್ಣಿಗೆ ಬಲಿಯಾಗುವಿರಿ,
ವೃತ್ತಿ ಕ್ಷೇತ್ರದಲ್ಲಿ ಮತ್ತು ಸಾರ್ವಜನಿಕ ಇಲಾಖೆಯಲ್ಲಿ ನೀವು ಸವಾಲುಗಳನ್ನು ದೃಡವಾಗಿ ಎದುರಿಸಬೇಕಾಗುತ್ತದೆ. ನೀವು ಧೈರ್ಯವಾಗಿ ಕೆಲಸ ಮಾಡುತ್ತೀರಿ. ಪತ್ರಿಕೋದ್ಯಮಿ ಓದಿದ ಯುವಕರಿಗೆ ಈ ಸಮಯ ತುಂಬಾ ಒಳ್ಳೆಯದು. ನಿಮ್ಮ ಮಗುವಿನ ಅಗಲಿಕೆ ಸದಾ ಕಾಡುವುದು,ಇದು ನಿಮ್ಮ ಮತ್ತು ಪತ್ನಿ ನಡುವೆ ಪ್ರೀತಿ ಕುಗ್ಗುವುದು. ವಿವಾಹಿತರು ಆರ್ಥಿಕ ನಷ್ಟದಿಂದ ಮನಸ್ತಾಪ. ಮಧ್ಯಸ್ಥಿಕೆವಾಗಿ ವ್ಯವಹರಿಸಿ ರುವ ಹಣಕಾಸಿನ ವಿಚಾರಕ್ಕಾಗಿ ಜೀವನದಲ್ಲಿ ತೊಂದರೆ ಅನುಭವಿಸುವಿರಿ.
ಪರ ಸ್ತ್ರೀ/ ಪುರುಷ ಸಹವಾಸದಿಂದ ಜೀವನ ಸಂಗಾತಿಯೊಂದಿಗಿನ ಸಂಬಂಧವು ಹದಗೆಡುತ್ತದೆ.
ವೃಶ್ಚಿಕ ರಾಶಿ:
ಎರಡನೇ ಮಂಗಳ ಕಾರ್ಯ ಬಯಸಿದವರಿಗೆ ಶುಭ ಸೂಚನೆ, ಲೇವಾದೇವಿಗಳಲ್ಲಿ ಪ್ರಗತಿ,
ಬಟ್ಟಿ ,ದಿನಸಿ ,ಸ್ಟೇಷನರಿ, ಬ್ಯೂಟಿ ಪಾರ್ಲರ್ ವ್ಯಾಪಾರಸ್ಥರಿಗೆ ಹಣ ಗಳಿಸಲುಉತ್ತಮ ದಿನವಾಗಿದೆ. ಅಧಿಕಾರಿಗಳಾದ ನೀವು ಸಮಾನ ಗೌರವ ನೀಡುತ್ತೀರಿ.ಸಂಗಾತಿಯ ಸಹಕಾರ ಮತ್ತು ಪ್ರೇಮ ನಿಮ್ಮ ಜೀವನದಲ್ಲಿ ಉತ್ತಮ ಸಾಮರಸ್ಯವು ಕಂಡುಬರುತ್ತದೆ. ಆಗಾಗ ಹಣಕಾಸಿನ ತೊಂದರೆಗಳು ಉಂಟುಮಾಡುತ್ತವೆ. ಅಕ್ಕಪಕ್ಕದ ಜನರ ಮೇಲೆ ಮತ್ತು ಸಹೋದ್ಯೋಗಿಗಳ ಮೇಲೆ ನಿಮ್ಮ ಕೋಪ ನಿಯಂತ್ರಿಸಿ. ಉದ್ಯೋಗಿಗಳಿಗೆ ನಿಮ್ಮ ಸಾಮರ್ಥ್ಯವನ್ನು ಸರಿಯಾಗಿ ಬಳಸಲು ನಿಮಗೆ ಸಾಧ್ಯ ಆಗುತ್ತಿಲ್ಲ, ಇದರಿಂದ
ಧನು ರಾಶಿ
ಕೋರ್ಟು ವ್ಯವಹಾರಗಳಲ್ಲಿ ಮುನ್ನಡೆ ಸಾಧಿಸಲಿದ್ದೀರಿ, ಸ್ಥಿರಾಸ್ತಿ ಸಂಪಾದನೆ, ಆರ್ಥಿಕ ಪರಿಸ್ಥಿತಿ ಸುಧಾರಣೆ, ಮಂಗಳ ಕಾರ್ಯ ನೆರವೇರಲಿದೆ,
ಮನೆಯಲ್ಲಿ ಮಗನಿಂದ ಅಶಾಂತಿ, ಸದಾ ಕಿರಿಕಿರಿ, ಜಗಳ ಇರುತ್ತದೆ. ಯಾವುದೇ ಒಳ್ಳೆಯ ಕೆಲಸಕ್ಕಾಗಿ ಮನೆಯಲ್ಲಿ ಪತ್ನಿಯ ಮಾರ್ಗದರ್ಶನ ಪಡೆಯಿರಿ. ನಿಂತುಹೋದ ಮದುವೆ ಮಾತುಕತೆ ಚರ್ಚೆ ನಡೆಯಲಿದೆ. ಪ್ರೇಮಿಗಳು ಸಂಸಾರ ಜೀವನವನ್ನು ತುಂಬಾ ಸಂತೋಷದಿಂದ ನಡೆಸುವರು. ಪತಿ-ಪತ್ನಿ ಅಗಲಿಕೆಯಿಂದ ಮತ್ತೆ ಪ್ರೀತಿಪಾತ್ರರಿಗೆ ಹತ್ತಿರವಾಗುತ್ತಾರೆ. ನಿಮ್ಮ ಕೆಲಸದ ಸ್ಥಳದಲ್ಲಿ ನೀವು ಸಮಸ್ಯೆಗಳನ್ನು ಎದುರಿಸಿ ನಿಸ್ಸಾಯಕರಾಗುವಿರಿ. ಆರ್ಥಿಕ ದೃಷ್ಟಿಕೋನದಿಂದ ನಿಮ್ಮ ವ್ಯಾಪಾರವು ಒಳ್ಳೆಯ ಲಾಭ. ನಿಮ್ಮ ವ್ಯಾಪಾರ ವಹಿವಾಟು ಅತ್ಯುತ್ತಮವಾಗಿರುತ್ತದೆ. ಗ್ರಾಹಕರ ಸಂಖ್ಯೆ ಹೆಚ್ಚಾಗಲಿದೆ, ನಿಮ್ಮಲ್ಲಿರುವ ಸಾಮಗ್ರಿಗಳ ಬೇಡಿಕೆ ಹೆಚ್ಚಾಗಲಿದೆ. ಕೃಷಿಕರು ಧನ ಸಹಾಯ ಪಡೆಯಲಿದ್ದಾರೆ. ಹಳೆಯ ಸಾಲ ತೀರಿಸಿ, ಹೊಸ ಸಾಲ ಪಡೆಯುವ
ಮಕರ ರಾಶಿ
ಬಂಧು ಮಿತ್ರರ ಸಹಾಯ, ಯತ್ನ ಕಾರ್ಯ ಸಿದ್ದಿ,ಧನಪ್ರಾಪ್ತಿ,,ಆರೋಗ್ಯ ಸುಧಾರಣೆ,ವ್ಯವಹಾರಗಳಲ್ಲಿ ಅಲ್ಪ ಪ್ರಗತಿ,ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಅಭ್ಯರ್ಥಿಗಳು ಎದುರಾಳಿಗಳ ಬಗ್ಗೆ ಜಾಗೃತಿ ವಹಿಸಿ. ಹಿತೈಷಿಗಳ ಹತ್ತಿರ ಯಾವುದೇ ಚರ್ಚೆ ಮಾಡಬೇಡಿ. ಸದಾ
ಒಳ್ಳೆಯದನ್ನು ಮಾಡುವ ನಿಮ್ಮ ಬಯಕೆ ಅದು ಮುಳ್ಳಾಗಲಿವೆ. ದುಡುಕಿನ ಒಂದೇ ಒಂದು ಮಾತಿನಿಂದ ಮನಸ್ತಾಪ, ಬಹುದಿನದ ಪ್ರೇಮ ನಾಶವಾಗಲಿದೆ. ನಿಮ್ಮ ಮನಸ್ಸನ್ನು ತಿಳಿಗೊಳಿಸಲು ಏಕಾಂಗಿತನ ಅವಶ್ಯಕವಾಗಿದೆ. ನಿಮ್ಮ ಸ್ನೇಹಿತನ ಕಠಿಣ ಶ್ರಮದ ಕೆಲಸ ನಿಮ್ಮನ್ನು ಜಾಗೃತಗೊಳಿಸುತ್ತದೆ. ಕುಟುಂಬದ ಜೀವನವು ಸಂತೋಷ ಮತ್ತು ಶಾಂತಿಯಿಂದ ತುಂಬಿರುತ್ತದೆ. ನಿಮ್ಮ ಸಂಗಾತಿಯ ಜೀವನದ ಜೊತೆ ಚೆಲ್ಲಾಟ ಬೇಡ. ನಿಮ್ಮ ಪ್ರೀತಿಯ ನೆನಪುಗಳು ಕಾಯುತ್ತಿದೆ. ಸೈನಿಕರು ಕುಟುಂಬ ನೋಡಲು ಕಾತುರ. “ಕಾಯಕವೇ
ಕುಂಭ ರಾಶಿ:
ಉದ್ಯಮದಾರರಿಗೆ ಸೇವಕರಿಂದ ತೊಂದರೆ, ಸರ್ಕಾರಿ ಕೆಲಸ ಕಾರ್ಯಗಳು ಅಡಚಣೆಯಿಂದ ಮುಕ್ತಿ, ಆರ್ಥಿಕ ಪರಿಸ್ಥಿತಿ ಸುಧಾರಣೆ,
ನಿಮ್ಮದು ಹಾಲಿನಂತ ಮನಸ್ಸು , ನಿಮ್ಮ ಜೀವನ ಸಂಗಾತಿಗೆ ಆಕರ್ಷಿತರಾಗುತ್ತೀರಿ. ರಾಜಕಾರಣಿಗಳಿಗೆ ಸಾಮಾಜಿಕ ಖ್ಯಾತಿ ಹೆಚ್ಚಾಗುತ್ತದೆ. ಸಂಗಾತಿಯ ಸಲಹೆಯನ್ನು ಪಾಲಿಸುವುದು ಪ್ರಯೋಜನಕಾರಿ. ದೇವರ ಕಾರ್ಯಕ್ಕೆ ಖರ್ಚು ಮಾಡುವಿರಿ. ಉದ್ಯಮ ದಾರರಿಗೆ, ರಾಜಕಾರಣಿಗಳಿಗೆ, ಅಧಿಕಾರಿಶಾಹಿ ಗಳಿಗೆ ಆದಾಯವೂ ಉತ್ತಮವಾಗಿರುತ್ತದೆ. ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳಿಗೆ ಕೆಲಸದಲ್ಲಿ ಆತಂಕ ಸೃಷ್ಟಿ, ಉದ್ಯೋಗದಲ್ಲಿ ಅಭದ್ರತೆ, ಹಣಕಾಸಿನಲ್ಲಿ ತೊಂದರೆ, ಪ್ರೇಮ ವಿಚಾರದಲ್ಲಿ ಮನಸ್ತಾಪ ಎದುರಿಸಬೇಕಾಗುವ ಪ್ರಸಂಗ ಬರುವುದು. ಸಲಹೆಗಳಿಗಾಗಿ ಕರೆ ಮಾಡಿರಿ. ಸರ್ಕಾರಿ ಕಛೇರಿ ಕೆಲಸಗಳ ಸಂಬಂಧಿಸಿದಂತೆ ನೀವು ಸ್ವಲ್ಪ ಗಮನ ಹರಿಸಬೇಕು. ಉದ್ದೇಶ ಪೂರ್ವಕವಾಗಿ ಕೆಲಸದಲ್ಲಿ ಅಡಚಣೆ ಉಂಟಾಗುವ ಸಾಧ್ಯತೆಯಿದೆ. ಮಧ್ಯಸ್ಥಿಕೆ ಜನರ
ಮೀನ ರಾಶಿ
ಈ ರಾಶಿಯವರಿಗೆ ಧನ ಹಾನಿ ಮನಸ್ಸಿಗೆ ಚಿಂತೆ ಕೆಲಸ ಕಾರ್ಯಗಳು ಅಡಚಣೆ ಮುಂದುವರೆಯಲಿದೆ,
ರಿಯಲ್ ಎಸ್ಟೇಟ್, ಕಾಂಟ್ರಾಕ್ಟರ್,
ನಿಮ್ಮ ಆದಾಯವು ಉತ್ತಮವಾಗಿರುತ್ತದೆ. ಹೊಸದಾಗಿ ಉದ್ಯಮ ಪ್ರಾರಂಭ ಮಾಡುವ ಚಿಂತನೆ.ಹಣಕಾಸಿನ ಲೆಕ್ಕಪತ್ರದ ಕೊರತೆಯಿಂದಾಗಿ IT ರಿಟರ್ನ್ಸ್ ತೊಂದರೆ ಅನುಭವಿಸುವಿರಿ. ನವದಂಪತಿಗಳು ಪ್ರೀತಿಯ ಜೀವನವನ್ನು ನಡೆಸುವವರು. ಪ್ರೇಮಿಗಳು ಕೆಲವು ಸವಾಲುಗಳನ್ನು ಎದುರಿಸಬೇಕಾಗುತ್ತದೆ. ನಿಮ್ಮ ಆಲೋಚನೆಯಲ್ಲಿ ಹೊಸತನ ಮೂಡುವುದು. ಸಣ್ಣಪುಟ್ಟ ವ್ಯಾಪಾರಸ್ಥರ ವ್ಯವಹಾರ ದುರ್ಬಲವಾಗಿರುತ್ತದೆ. ಜಾಮೀನು ಹಣಕ್ಕೆ ಸಂಬಂಧಿಸಿದ ವ್ಯವಹಾರಗಳಿಂದ ದೂರವಿರಿ. ನಂಬಿಕೆ ಮೋಸ ಸಂಭವ ಜಾಗೃತಿ ವಹಿಸಿ. ಮದುವೆ ಮಾತುಕತೆ ಚರ್ಚೆ.
ಜಾತಕ ಆಧಾರದ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ
