ಬೆಂಗಳೂರು: ಪ್ರಜಾಪ್ರಭುತ್ವ ಉಳಿಸಲು ನಾವು ಪ್ರತಿಭಟನೆ ಮಾಡುತ್ತಿದ್ದೇವೆ. ಸ್ಪೀಕರ್ ಒನ್ಸೈಡ್, ವಿಪಕ್ಷ ತುಳಿಯುವ ಕೆಲಸ ಮಾಡುತ್ತಿದ್ದಾರೆ. ಸ್ಪೀಕರ್ ಯಾಕೆ ಊಟಕ್ಕೆ ಹೋದರಿ ಅಂದ್ವಿ ಅವರು ನಮ್ಮನ್ನ ಹೊರಗಡೆ ಹಾಕಿದರು. ಕಾಂಗ್ರೆಸ್ ಆಫೀಸಿಗೆ ಊಟಕ್ಕೆ ಯಾಕೆ ಹೋದರಿ ಅಂತ ಕೇಳಿದ್ವಿ.
ನೀವು ಅಲ್ಲಿ ಬಿರಿಯಾನಿ ತಿಂದರಾ ಅಂತ ಕೇಳಿಲ್ಲ ವೆಜ್ತಿಂದರಾ ಅಂತ ಕೇಳಿಲ್ಲ. ಸರ್ಕಾರ ಹಣದಲ್ಲಿ ತಿನ್ನಬೇಕು ಅಲ್ವ ಯಾಕೆ ಅಲ್ಲಿಗೆ ಹೋದರಿ. ಹೋಟೆಲ್ ಮುಂದೇ ಸ್ವೀಕರ್ ಕೈ ಕಟ್ಟಿಕೊಂಡು ನಿಂತಿದ್ದರು. ಸಭಾಧ್ಯಕ್ಷರ ಮಾನ ಮರ್ಯಾದೆ ತೆಗೆದ ಖಾದರ್ಗೆ ದಿಕ್ಕಾರ ಎಂದು ವಿಧಾನಸೌಧದಲ್ಲಿ ಮಾಜಿ ಸಚಿವ ಆರ್ ಅಶೋಕ್(R Ashok) ಹೇಳಿದ್ದಾರೆ.