PrajatvkannadaPrajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

ಕಾಂಗ್ರೆಸ್ ಸುಳ್ಳುಗಾರರು, ಮೋಸಗಾರರ ಪಾರ್ಟಿ: ನಳಿನ್ ಕುಮಾರ್ ಕಟೀಲ್

June 1, 2023

ಶೈಕ್ಷಣಿಕ ವರ್ಷ ಆರಂಭ: ಗಂಗಾವತಿ ನೂತನ ಶಾಸಕ ಜನಾರ್ಧನ್ ರೆಡ್ಡಿ ಶಾಲೆಗೆ ಭೇಟಿ

June 1, 2023

ಬಿರುಗಾಳಿ ಸಹಿತ ಮಳೆಗೆ ಮನೆ ಮೇಲೆ ಉಳಿದ ಮರ: ಮನೆಗಳು ಜಖಂ

June 1, 2023
Facebook Twitter Instagram
Thursday, June 1
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
PrajatvkannadaPrajatvkannada
Home » Ajith Kumar: ತಮಿಳು ನಟ ಅಜಿತ್ ಕುಮಾರ್ ತಂದೆ ಸುಬ್ರಮಣಿಯಂ ನಿಧನ
ಚಲನಚಿತ್ರ Prajatv KannadaBy Prajatv KannadaMarch 24, 2023

Ajith Kumar: ತಮಿಳು ನಟ ಅಜಿತ್ ಕುಮಾರ್ ತಂದೆ ಸುಬ್ರಮಣಿಯಂ ನಿಧನ

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

ತಮಿಳು ನಟ ಅಜಿತ್ ಕುಮಾರ್ ಅವರ ತಂದೆ ಪಿ. ಸುಬ್ರಮಣಿಯಂ ಇಂದು ನಿಧನರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸುಬ್ರಮಣಿಯಂ ಇಂದು (ಮಾ.24) ಮೃತಪಟ್ಟಿದ್ದಾರೆ.

ಕಳೆದ ಜನವರಿಯಲ್ಲಿ ಅಜಿತ್ ನಟನೆಯ ‘ತುನಿವು’ ಸಿನಿಮಾ ತೆರೆಕಂಡಿತ್ತು. ಆ ಬಳಿಕ ಫ್ಯಾಮಿಲಿಗೆ ಸಮಯ ನೀಡಿದ್ದ ಅಜಿತ್ ಪತ್ನಿ ಹಾಗೂ ಮಕ್ಕಳೊಂದಿಗೆ ಯುರೋಪ್ ಪ್ರವಾಸದಲ್ಲಿದ್ದರು. ಇದೀಗ ತಂದೆ ಸುಬ್ರಮಣಿಯಂ ನಿಧನದ ಸುದ್ದಿ ತಿಳಿದು, ಪ್ರವಾಸವನ್ನು ಮೊಟಕುಗೊಳಿಸಿ, ಚೆನ್ನೈಗೆ ವಾಪಸ್ ಆಗಿದ್ದಾರೆ.

ಅಜಿತ್ ಕುಮಾರ್ ಅವರ ತಂದೆ ಸುಬ್ರಮಣಿಯಂ ಅವರು ಮೂಲತಃ ಮಲಯಾಳಿ. ಕೇರಳದ ಪಾಲಾಕ್ಕಾಡ್‌ನಲ್ಲಿ ಜನಿಸಿದ್ದ ಅವರು, ಆನಂತರ ಕುಟುಂಬದೊಂದಿಗೆ ಚೆನ್ನೈನಲ್ಲೇ ವಾಸವಾಗಿದ್ದರು. ಇನ್ನು, ಸುಬ್ರಮಣಿಯಂ ನಿಧನದ ಹಿನ್ನೆಲೆಯಲ್ಲಿ ಅವರ ಮಕ್ಕಳಾದ ಅನಿಲ್ ಕುಮಾರ್, ಅಜಿತ್ ಕುಮಾರ್ ಮತ್ತು ಅನೂಪ್ ಕುಮಾರ್ ಅವರು ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ‘ನಮ್ಮ ತಂದೆ ಪಿ ಎಸ್ ಮಣಿ (ಸುಬ್ರಮಣಿಯಂ) ಅವರು ಮುಂಜಾನೆ ನಿಧನರಾಗಿದ್ದಾರೆ. ಅವರು ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರಿಗೆ 85 ವರ್ಷ ವಯಸ್ಸಾಗಿತ್ತು..’ ಎಂದು ತಿಳಿಸಿದ್ದಾರೆ.

ಸುಬ್ರಮಣಿಯಂ ಅವರಿಗೆ ನಟ ಅಜಿತ್ ಕುಮಾರ್, ಅನೂಪ್ ಕುಮಾರ್ ಮತ್ತು ಅನಿಲ್ ಕುಮಾರ್ ಎಂಬ ಮೂವರು ಮಕ್ಕಳಿದ್ದು, ಅಜಿತ್ ತಂದೆ ನಿಧನಕ್ಕೆ ತಮಿಳು ಚಿತ್ರರಂಗ ಸಂತಾಪ ಸೂಚಿಸಿದೆ.

Share. Facebook Twitter WhatsApp Pinterest LinkedIn Tumblr Telegram Email

Related Posts

CM ಸಿದ್ದರಾಮಯ್ಯ ಭೇಟಿಯಾದ ಫಿಲ್ಮ್ ಚೇಂಬರ್​ ಅಧ್ಯಕ್ಷ ಭಾ.ಮಾ.ಹರೀಶ್ ನಿಯೋಗ

June 1, 2023

ಸಮಂತಾ ನಟನೆಯ ಹಾಲಿವುಡ್ ಸಿನಿಮಾಗೆ ‘ಚೆನ್ನೈ ಸ್ಟೋರೀಸ್’ ಟೈಟಲ್: ಸದ್ಯದಲ್ಲೇ ಶೂಟಿಂಗ್ ಸ್ಟಾರ್ಟ್

June 1, 2023

ಉಪೇಂದ್ರ ನಟನೆಯ UI ಸಿನಿಮಾಗೆ ಅಜನೀಶ್ ಲೋಕನಾಥ್ ಸಂಗೀತ

June 1, 2023

ಹಸಿವು ನೀಗಿಸಲು ಬಡವರಿಗೆ ಅಕ್ಕಿ ಕೊಟ್ಟರೆ ತಪ್ಪಲ್ಲ: ನಟ ಡಾಲಿ ಧನಂಜಯ್

May 31, 2023

ಮಂಗಳೂರಿನ ಕುತ್ತಾರು ಕೊರಗಜ್ಜ ಕ್ಷೇತ್ರಕ್ಕೆ ನಟಿ ರಚಿತಾ ರಾಮ್ ಭೇಟಿ

May 31, 2023

ಪುಷ್ಪ 2 ಶೂಟಿಂಗ್‌ಗೆ ತೆರಳುತ್ತಿದ್ದ ಬಸ್‌ ಅಪಘಾತ: ಕಲಾವಿದರಿಗೆ ಗಾಯ

May 31, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.