PrajatvkannadaPrajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

Bombay jayashree: ಪ್ರಜ್ಞಾಹೀನ ಸ್ಥಿತಿಯಲ್ಲಿ ಖ್ಯಾತ ಗಾಯಕಿ ಬಾಂಬೆ ಜಯಶ್ರೀ ಪತ್ತೆ

March 24, 2023

Ajith Kumar: ತಮಿಳು ನಟ ಅಜಿತ್ ಕುಮಾರ್ ತಂದೆ ಸುಬ್ರಮಣಿಯಂ ನಿಧನ

March 24, 2023

ಹಿಂಡೆನ್ ಬರ್ಗ್ ವರದಿ ಬಳಿಕ ಜಾಕ್ ಡೋರ್ಸಿ ಸಂಪತ್ತಿನ ಮೌಲ್ಯ ಭಾರೀ ಕುಸಿತ

March 24, 2023
Facebook Twitter Instagram
Friday, March 24
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
PrajatvkannadaPrajatvkannada
Home » ಅವಳಿ ಮಕ್ಕಳ ಹುಟ್ಟುಹಬ್ಬದ ಹಿನ್ನೆಲೆ ಆದಿಚುಂಚನಗಿರಿ ಮಠಕ್ಕೆ ಅಮೂಲ್ಯ ದಂಪತಿ ಭೇಟಿ
ಚಲನಚಿತ್ರ Prajatv KannadaBy Prajatv KannadaMarch 2, 2023

ಅವಳಿ ಮಕ್ಕಳ ಹುಟ್ಟುಹಬ್ಬದ ಹಿನ್ನೆಲೆ ಆದಿಚುಂಚನಗಿರಿ ಮಠಕ್ಕೆ ಅಮೂಲ್ಯ ದಂಪತಿ ಭೇಟಿ

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

ಸ್ಯಾಂಡಲ್‌ವುಡ್‌ನ ಗೋಲ್ಡನ್ ಕ್ವೀನ್ ನಟಿ ಅಮೂಲ್ಯ ಮುದ್ದು ಅವಳಿ ಮಕ್ಕಳ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಇದೇ ಖುಷಿಯಲ್ಲಿ ಆದಿಚುಂಚನಗಿರಿ ಮಠಕ್ಕೆ ಮಕ್ಕಳೊಂದಿಗೆ ಅಮೂಲ್ಯ ದಂಪತಿ ಭೇಟಿ ನೀಡಿದ್ದು ಅವುಗಳ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಚೆಲುವಿನ ಚಿತ್ತಾರ ಬೆಡಗಿ ಅಮೂಲ್ಯ ಮದುವೆ, ಸಂಸಾರ, ಅವಳಿ ಮಕ್ಕಳ ಪಾಲನೆ ಅಂತಾ ಬ್ಯುಸಿಯಾಗಿದ್ದಾರೆ. ಮದುವೆಯಾದ ಮೇಲೆ ಚಿತ್ರರಂಗಕ್ಕೆ ಬೈ ಹೇಳಿ, ವೈಯಕ್ತಿಕ ಬದುಕಿನತ್ತ ಗಮನ ಕೊಡುತ್ತಿದ್ದಾರೆ.

ಅಮೂಲ್ಯ – ಜಗದೀಶ್ ಮುದ್ದು ಮಕ್ಕಳಾದ ಅಥರ್ವ್ ಮತ್ತು ಅಧವ್ ಹುಟ್ಟುಹಬ್ಬಕ್ಕೆ ಆದಿಚುಂಚನಗಿರಿ ಮಠಕ್ಕೆ ಅಮೂಲ್ಯ ಕುಟುಂಬ ಭೇಟಿ ನೀಡಿ ನಿರ್ಮಲಾನಂದ ಸ್ವಾಮಿ ಅವರ ಆಶೀರ್ವಾದ ಪಡೆದಿದ್ದಾರೆ.

2017ರಲ್ಲಿ ಜಗದೀಶ್ ಜೊತೆ ಅಮೂಲ್ಯ ಹಸೆಮಣೆ ಏರಿದರು. 5 ವರ್ಷಗಳ ನಂತರ ಅವಳಿ ಮಕ್ಕಳನ್ನ ಈ ಜೋಡಿ ಬರಮಾಡಿಕೊಂಡರು. ಇದೀಗ ತಾವು ಮದುವೆಯಾದ ಸ್ಥಳಕ್ಕೆ ಆದಿಚುಂಚನಗಿರಿ ಭೇಟಿ ಕೊಡುವ ಮೂಲಕ ಅವಳಿ ಮಕ್ಕಳ ಹುಟ್ಟುಹಬ್ಬವನ್ನ ವಿಶೇಷವಾಗಿ ಆಚರಿಸಿದ್ದಾರೆ.

 

Share. Facebook Twitter WhatsApp Pinterest LinkedIn Tumblr Telegram Email

Related Posts

Bombay jayashree: ಪ್ರಜ್ಞಾಹೀನ ಸ್ಥಿತಿಯಲ್ಲಿ ಖ್ಯಾತ ಗಾಯಕಿ ಬಾಂಬೆ ಜಯಶ್ರೀ ಪತ್ತೆ

March 24, 2023

Ajith Kumar: ತಮಿಳು ನಟ ಅಜಿತ್ ಕುಮಾರ್ ತಂದೆ ಸುಬ್ರಮಣಿಯಂ ನಿಧನ

March 24, 2023

ಮತ್ತೆ ಮದುವೆ ಆದ ತೆಲುಗು ನಟ ನರೇಶ್, ಸ್ಯಾಂಡಲ್ ವುಡ್ ನಟಿ ಪವಿತ್ರಾ ಲೋಕೇಶ್

March 24, 2023

ಬಾಲಿವುಡ್ ಖ್ಯಾತ ನಿರ್ದೇಶಕ ಪ್ರದೀಪ್ ಸರ್ಕಾರ್ ನಿಧನ

March 24, 2023

ಕನ್ನಡ-ತೆಲುಗು ವ್ಯತ್ಯಾಸ ಗೊತ್ತಿಲ್ವಾ? ಶಿಲ್ಪಾ ಶೆಟ್ಟಿ ವಿರುದ್ಧ ಕಿಡಿಕಾರಿದ ಕನ್ನಡಿಗರು

March 24, 2023

‘ಆರಾಮ್ ಅರವಿಂದ್ ಸ್ವಾಮಿ’ ಫಸ್ಟ್ ಲುಕ್ ರಿಲೀಸ್ ಮಾಡಿದ ಅಶ್ವಿನಿ ಪುನೀತ್ ರಾಜ್ ಕುಮಾರ್

March 24, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.