PrajatvkannadaPrajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

ಎಸ್​ಎಸ್​ಎಲ್​ಸಿಗೆ ಮೂರು ಬಾರಿ ಎಕ್ಸಾಂ ಮಾಡಲು ನಿರ್ಧಾರ – ಮಧು ಬಂಗಾರಪ್ಪ

September 24, 2023

ತುಳುವಿನಲ್ಲಿ ಒಡು ಪೊಗ್ಗುನಿ ಅನ್ನುತ್ತಾರೆ. ಜೆಡಿಎಸ್ ಎಲ್ಲೆಲ್ಲಿ ಹೋಗಿದ್ದಾರೊ ಅಲ್ಲಿ ಅದರ ಕಥೆ ಮುಗಿಯಿತು ಎಂದು ಲೆಕ್ಕ -ವೀರಪ್ಪ ಮೊಯ್ಲಿ

September 24, 2023

ಯೋಜನೆಗಳ ಹೆಸರಲ್ಲಿ ಕೊಳ್ಳೆ ಹೊಡೆಯುವ ಹುನ್ನಾರ ಕಾಂಗ್ರೆಸ್ ಸರ್ಕಾರದ್ದು – ಹೆಚ್ ಡಿಕೆ

September 24, 2023
Facebook Twitter Instagram
Monday, September 25
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
PrajatvkannadaPrajatvkannada
Home » Anjanadri hundi Money: ಅಂಜನಾದ್ರಿ ಹುಂಡಿ ಹಣ ಎಣಿಕೆ: ₹ 11.79 ಲಕ್ಷ ಸಂಗ್ರಹ
ಜಿಲ್ಲೆ Prajatv KannadaBy Prajatv KannadaMarch 2, 2023

Anjanadri hundi Money: ಅಂಜನಾದ್ರಿ ಹುಂಡಿ ಹಣ ಎಣಿಕೆ: ₹ 11.79 ಲಕ್ಷ ಸಂಗ್ರಹ

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

ಕೊಪ್ಪಳ: ಗಂಗಾವತಿ ತಾಲೂಕಿನ ಚಿಕ್ಕರಾಂಪುರ ಸಮೀಪದ ಅಂಜನಾದ್ರಿ ಬೆಟ್ಟದ ಆಂಜನೇಯ ಸ್ವಾಮಿ ದೇವಸ್ಥಾನದ ಹುಂಡಿ ಹಣ ಮಂಗಳವಾರ ಎಣಿಕೆ ಮಾಡಲಾಯಿತು.

ತಹಸೀಲ್ದಾರ್‌ ಮಂಜುನಾಥ ನೇತೃತ್ವದಲ್ಲಿ ಅಂಜನಾದ್ರಿ ದೇವಸ್ಥಾನ ಹುಂಡಿ ಹಣ ಎಣಿಕೆ ಮಾಡಲಾಗಿದ್ದು, ಅದರಲ್ಲಿ ಜ.2 ರಿಂದ ಫೆ.28ರ ವರೆಗೆ ₹ 11,79,154 ಸಂಗ್ರಹವಾಗಿದೆ.

ಇದರಲ್ಲಿ ನೇಪಾಳ, ಕುವೈತ್ ಸೇರಿ ವಿವಿಧ ದೇಶಗಳ 6 ನಾಣ್ಯಗಳು, 3 ನೋಟು ಸಂಗ್ರಹ ಆಗಿವೆ. ಎಣಿಕೆ ಕಾರ್ಯು ಪೊಲೀಸ್ ಬಂದೋಬಸ್ತ್ ಹಾಗೂ ಸಿಸಿ ಟಿವಿ ಕ್ಯಾಮರಾ ಕಣ್ಗಾವಲಿನಲ್ಲಿ ನಡೆಯಿತು.

Video Player

00:00
00:25

ಕಳೆದ ಜ.31ರಂದು ನಡೆದ ಹುಂಡಿ ಹಣ ಎಣಿಕೆಯಲ್ಲಿ ₹ 26.22 ಲಕ್ಷ ಸಂಗ್ರಹವಾಗಿತ್ತು.

ಗ್ರೇಡ್-2 ತಹಸೀಲ್ದಾರ್‌ ವಿ.ಎಚ್. ಹೊರಪೇಟಿ, ಶಿರಸ್ತೇದಾರ ಮೈಬೂಬಅಲಿ, ರವಿಕುಮಾರ‌ ನಾಯಕವಾಡಿ, ಅನಂತ ಜೋಶಿ, ಕೃಷ್ಣವೇಣಿ, ತಹಶೀಲ್ದಾರ್‌ ಕಚೇರಿ ಸಿಬ್ಬಂದಿ ಗುರುರಾಜ, ಶ್ರೀಕಂಠ, ಇಂದಿರಾ, ನಾಗರತ್ನ, ಕವಿತಾ, ಸೌಭಾಗ್ಯ, ಎಸ್.ಕವಿತಾ, ಅನ್ನಪೂರ್ಣ, ಶಿವಕುಮಾರ, ಪವನಕುಮಾರ, ಗಾಯತ್ರಿ, ಶ್ರೀರಾಮ, ಗ್ರಾಮ ಲೆಕ್ಕಾಧಿಕಾರಿಗಳಾದ ಅಭಿಷೇಕ, ಪೂಜಾ, ಮಂಜುನಾಥ ದುಮ್ಮಾಡಿ, ಮಹಾಲಕ್ಷ್ಮಿ, ರಾಜುಭಜಂತ್ರಿ, ಶಿವಮೂರ್ತಿ, ಸಾಣಪುರ ಪಿಕೆಜಿಬಿ ಬ್ಯಾಂಕ್ ಸಿಬ್ಬಂದಿ ಯಶ್ವಂತ್, ಸುನೀಲ್ ಉಪಸ್ಥಿರಿದ್ದರು.

Demo
Share. Facebook Twitter WhatsApp Pinterest LinkedIn Tumblr Telegram Email

Related Posts

ಕಾವೇರಿ ವಿಚಾರದಲ್ಲಿ ವಿಪಕ್ಷಗಳು ರೈತರನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿವೆ – ಚಲುವರಾಯಸ್ವಾಮಿ

September 24, 2023

ಸನಾತನ ಧರ್ಮ ಭಗವಂತನಿಂದ ನಿರ್ಮಾಣ, ಚಪ್ಪರ್ ಗಳಿಂದ ನಾಶ ಅಸಾಧ್ಯ – ಯತ್ನಾಳ್

September 24, 2023

 ದ್ವೇಷ ಭಾಷಣ ಆರೋಪ ವಿವಾರವಾಗಿ ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ವಿರುದ್ಧ ಕೇಸ್

September 23, 2023

ಜೆಡಿಎಸ್ ಜೊತೆ ಸೇರಿ ಆವತ್ತು ನಾನು ಕೂಡ ಸೋತಿದ್ದೇ – ವೀರಪ್ಪ ಮೊಯಿಲಿ ವ್ಯಂಗ್ಯ

September 23, 2023

ಬರಗಾಲದ ವಿಚಾರದಲ್ಲಿ ಕಾಂಗ್ರೆಸ್​ ನಾಯಕರು ರಾಜಕಾರಣ ಮಾಡುತ್ತಿದ್ದಾರೆ – ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ

September 23, 2023

ಪ್ರಧಾನಿ ಮೋದಿ ಅವರನ್ನು ವಿರೋಧ ಮಾಡಲು ಕಾಂಗ್ರೆಸ್​ ಸರ್ಕಾರ ಕರ್ನಾಟಕದ ಜನರನ್ನು ಬಲಿ ಕೊಡ್ತಾ ಇದೆ – ಜಿ.ಟಿ. ದೇವೇಗೌಡ

September 23, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.