PrajatvkannadaPrajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

ಎಸ್​ಎಸ್​ಎಲ್​ಸಿಗೆ ಮೂರು ಬಾರಿ ಎಕ್ಸಾಂ ಮಾಡಲು ನಿರ್ಧಾರ – ಮಧು ಬಂಗಾರಪ್ಪ

September 24, 2023

ತುಳುವಿನಲ್ಲಿ ಒಡು ಪೊಗ್ಗುನಿ ಅನ್ನುತ್ತಾರೆ. ಜೆಡಿಎಸ್ ಎಲ್ಲೆಲ್ಲಿ ಹೋಗಿದ್ದಾರೊ ಅಲ್ಲಿ ಅದರ ಕಥೆ ಮುಗಿಯಿತು ಎಂದು ಲೆಕ್ಕ -ವೀರಪ್ಪ ಮೊಯ್ಲಿ

September 24, 2023

ಯೋಜನೆಗಳ ಹೆಸರಲ್ಲಿ ಕೊಳ್ಳೆ ಹೊಡೆಯುವ ಹುನ್ನಾರ ಕಾಂಗ್ರೆಸ್ ಸರ್ಕಾರದ್ದು – ಹೆಚ್ ಡಿಕೆ

September 24, 2023
Facebook Twitter Instagram
Monday, September 25
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
PrajatvkannadaPrajatvkannada
Home » ಗ್ರೀಸ್ ನಲ್ಲಿ ಭೀಕರ ರೈಲು ಅಪಘಾತದಲ್ಲಿ ಕನಿಷ್ಠ 43 ಮಂದಿ ಸಾವು: ಸಾರಿಗೆ ಸಚಿವರ ರಾಜೀನಾಮೆ
ಅಂತರಾಷ್ಟ್ರೀಯ Prajatv KannadaBy Prajatv KannadaMarch 2, 2023

ಗ್ರೀಸ್ ನಲ್ಲಿ ಭೀಕರ ರೈಲು ಅಪಘಾತದಲ್ಲಿ ಕನಿಷ್ಠ 43 ಮಂದಿ ಸಾವು: ಸಾರಿಗೆ ಸಚಿವರ ರಾಜೀನಾಮೆ

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

ಗ್ರೀಸ್: ಉತ್ತರ ಗ್ರೀಸ್ ನಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ ಅನೇಕ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 43 ಮಂದಿ ಮೃತಪಟ್ಟಿದ್ದು, 70 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಹೆದ್ದಾರಿ ಅಂಡರ್ ಪಾಸ್ ನಿಂದ ಪ್ರಯಾಣಿಕ ರೈಲು ಹೊರಬರುತ್ತಿದ್ದಾಗ ಟೆಂಪೆ ಪಟ್ಟಣದ ಬಳಿ ಮಂಗಳವಾರ ಮಧ್ಯರಾತ್ರಿಯ ಸಮಯದಲ್ಲಿ ರೈಲುಗಳ ಮಧ್ಯೆ ಘರ್ಷಣೆ ನಡೆದಿದ್ದು, ನಂತರ ಬಹು ರೈಲಿನ ಹಳಿಗಳು ಬೇರ್ಪಟ್ಟಿದ್ದವು. ಬಳಿಕ ಅಪಘಾತದ ರಭಸಕ್ಕೆ ಬೆಂಕಿಯ ಜ್ವಾಲೆಗಳು ಕಾಣಿಸಿಕೊಂಡವು.

ಅಥೆನ್ಸ ನಿಂದ ಥೆಸಲೋನಿಕಿ ರೈಲಿನಲ್ಲಿದ್ದ ಅನೇಕ ಪ್ರಯಾಣಿಕರು ದೀರ್ಘ ವಾರಾಂತ್ಯದಲ್ಲಿ ಕಾರ್ನೀವಲ್ ಆಚರಿಸಿದ ನಂತರ ಮನೆಗೆ ಹಿಂದಿರುಗಿದ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಸಹ ರೈಲಿನಲ್ಲಿದ್ದರು. “ಇದು ಭೀಕರ ದುರಂತವಾಗಿದ್ದು ಅದನ್ನು ಗ್ರಹಿಸಲು ಕಷ್ಟ” ಎಂದು ಉಪ ಆರೋಗ್ಯ ಸಚಿವ ಮಿನಾ ಗಾಗಾ ಹೇಳಿದ್ದಾರೆ. ಡಿಕ್ಕಿಯ ರಭಸಕ್ಕೆ ಹಲವಾರು ಪ್ರಯಾಣಿಕರು ರೈಲು ಬೋಗಿಗಳ ಕಿಟಕಿಗಳ ಮೂಲಕ ಎಸೆಯಲ್ಪಟ್ಟರು ಎಂದು ಬದುಕುಳಿದವರು ಹೇಳಿದ್ದಾರೆ.

ಅಥೆನ್ಸ್ ನ ಉತ್ತರಕ್ಕೆ ಸುಮಾರು 380 ಕಿಲೋಮೀಟರ್ ಕಮರಿಯ ಸಮೀಪವಿರುವ ಗದ್ದೆಗೆ ಅಪ್ಪಳಿಸಿದ ಪ್ರಯಾಣಿಕರ ರೈಲು ತಮ್ಮವರಿಗಾಗಿ ಬಿಡಿಸಲು ಹೋಗಿದ್ದಾರೆ.

ಲಾರಿಸ್ಸಾ ನಗರದಲ್ಲಿ ರೈಲಿನ ಕೊನೆಯ ನಿಲ್ದಾಣದಲ್ಲಿ ಅಧಿಕಾರಿಗಳು ಸ್ಟೇಷನ್ ಮಾಸ್ಟರ್ ನನ್ನು ದುರ್ಘಟನೆ ಸಂಭವಿಸಿದ ಹಿನ್ನೆಲೆ ಯಲ್ಲಿ ಬಂಧಿಸಿದ್ದಾರೆ. ಆ ವ್ಯಕ್ತಿಯ ಹೆಸರು ಅಥವಾ ಬಂಧನಕ್ಕೆ ಕಾರಣವನ್ನು ಬಹಿರಂಗಪಡಿಸಲಿಲ್ಲ, ಆದರೆ ಹಳಿ ತಪ್ಪಲು ಸ್ಟೇಷನ್ ಮಾಸ್ಟರ್ ಜವಾಬ್ದಾರರಾಗಿರುತ್ತಾರೆ ಎಂದು ಬಂಧಿಸಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಸಾರಿಗೆ ಸಚಿವ ಕೋಸ್ಟಾಸ್ ಕರಮನ್ಲಿಸ್ ಅವರು ರಾಜೀನಾಮೆ ನೀಡಿದ್ದಾರೆ. “ಇಷ್ಟು ಅನ್ಯಾಯವಾಗಿ ಮೃತಪಟ್ಟ ಜನರ ಸ್ಮರಣೆಗೆ ಗೌರವದ ಮೂಲಭೂತ ಸೂಚನೆಯಾಗಿ ಸಚಿವ ಸ್ಥಾನದಿಂದ ಕೆಳಗಿಳಿಯುತ್ತೇನೆ ಎಂದು ಅವರು ಹೇಳಿದ್ದಾರೆ.

 

Demo
Share. Facebook Twitter WhatsApp Pinterest LinkedIn Tumblr Telegram Email

Related Posts

ಭಾರತ – ಪಾಕಿಸ್ತಾನ ರಾಷ್ಟ್ರಗಳು ಕಾಶ್ಮೀರದಲ್ಲಿ ಶಾಂತಿ ಸ್ಥಾಪಿಸಲು ಸಾಧ್ಯವಾಗಿಲ್ಲ: ಟರ್ಕಿ ಅಧ್ಯಕ್ಷ

September 23, 2023

ಒಂದೇ ವರ್ಷದಲ್ಲಿ 45 ಕೆಜಿ ತೂಕ ಇಳಿಸಿಕೊಂಡಿದ್ದ ಮಹಿಳೆ ಸಾವು..!

September 23, 2023

ಖಾಸಗಿ ರಾಜತಾಂತ್ರಿಕ ಮಾತುಕತೆಯ ನಡುವೆ ನಾನು ಮಧ್ಯಪ್ರವೇಶಿಸುವುದಿಲ್ಲ: ಅಮೆರಿಕ

September 23, 2023

ನಮ್ಮ ಮೌಲ್ಯಗಳನ್ನು ರಕ್ಷಿಸುವುದಕ್ಕೆ ನಾವು ಪ್ರಾಮುಖ್ಯತೆ ನೀಡುತ್ತೇವೆ: ಕೆನಡಾ ಪ್ರಧಾನಿ

September 23, 2023

ಕೆನಡಾದಲ್ಲಿ ಅಡಗಿಕೊಂಡಿದ್ದಾರೆ 20ಕ್ಕೂ ಹೆಚ್ಚು ಖಲಿಸ್ತಾನಿ ಭಯೋತ್ಪಾದಕರು..!

September 22, 2023

ಭಾರತ ಚಂದ್ರನ ಮೇಲೆ ಇಳಿದಿದೆ ಆದರೆ ಪಾಕಿಸ್ತಾನ ಮಾತ್ರ ಭಿಕ್ಷೆ ಬೇಡುತ್ತಿದೆ: ನವಾಜ್ ಷರೀಫ್

September 22, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.