PrajatvkannadaPrajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

ಎಸ್​ಎಸ್​ಎಲ್​ಸಿಗೆ ಮೂರು ಬಾರಿ ಎಕ್ಸಾಂ ಮಾಡಲು ನಿರ್ಧಾರ – ಮಧು ಬಂಗಾರಪ್ಪ

September 24, 2023

ತುಳುವಿನಲ್ಲಿ ಒಡು ಪೊಗ್ಗುನಿ ಅನ್ನುತ್ತಾರೆ. ಜೆಡಿಎಸ್ ಎಲ್ಲೆಲ್ಲಿ ಹೋಗಿದ್ದಾರೊ ಅಲ್ಲಿ ಅದರ ಕಥೆ ಮುಗಿಯಿತು ಎಂದು ಲೆಕ್ಕ -ವೀರಪ್ಪ ಮೊಯ್ಲಿ

September 24, 2023

ಯೋಜನೆಗಳ ಹೆಸರಲ್ಲಿ ಕೊಳ್ಳೆ ಹೊಡೆಯುವ ಹುನ್ನಾರ ಕಾಂಗ್ರೆಸ್ ಸರ್ಕಾರದ್ದು – ಹೆಚ್ ಡಿಕೆ

September 24, 2023
Facebook Twitter Instagram
Monday, September 25
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
PrajatvkannadaPrajatvkannada
Home » ರಾಹುಲ್ ಗಾಂಧಿ ಪ್ರತಿಪಕ್ಷದ ಮುಖವಾಗಿರುವುದರಿಂದ ಬಿಜೆಪಿಗೆ ಲಾಭವಾಗಿದೆ: ಮಮತಾ ಬ್ಯಾನರ್ಜಿ
ರಾಷ್ಟ್ರೀಯ Prajatv KannadaBy Prajatv KannadaMarch 21, 2023

ರಾಹುಲ್ ಗಾಂಧಿ ಪ್ರತಿಪಕ್ಷದ ಮುಖವಾಗಿರುವುದರಿಂದ ಬಿಜೆಪಿಗೆ ಲಾಭವಾಗಿದೆ: ಮಮತಾ ಬ್ಯಾನರ್ಜಿ

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

ಕೋಲ್ಕತ್ತಾ: ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯ (Narendra Modi) ಅತಿದೊಡ್ಡ ಟಿಆರ್‌ಪಿ ಎಂದುಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ತಿಳಿಸಿದರು. ತೃಣಮೂಲ ಕಾಂಗ್ರೆಸ್‍ನ ಆಂತರಿಕ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಕಿಡಿಕಾರಿದರು ಎಂದು ಮೂಲಗಳು ತಿಳಿಸಿವೆ.

ರಾಹುಲ್ ಗಾಂಧಿ ಪ್ರತಿಪಕ್ಷದ ಮುಖವಾಗಿದ್ದರೇ, ಯಾರೂ ಪ್ರಧಾನಿ ಮೋದಿಯನ್ನು ಟೀಕಿಸಲು ಸಾಧ್ಯವಾಗುವುದಿಲ್ಲ. ಇದರಿಂದಾಗಿ ಬಿಜೆಪಿಯು (BJP) ರಾಹುಲ್ ಗಾಂಧಿ (Rahul Gandhi) ಅವರನ್ನು ನಾಯಕನಾಗಿ ಇರಿಸಿಕೊಳ್ಳಲು ಬಯಸುತ್ತದೆ ಎಂದು ವಾಗ್ದಾಳಿ ನಡೆಸಿದರು.

ರಾಹುಲ್ ಗಾಂಧಿಯ ವಿಷಯವನ್ನೇ ಮುಂದಿಟ್ಟುಕೊಂಡು ಬಿಜೆಪಿ ಸಂಸತ್ತಿನ ಕಾರ್ಯನಿರ್ವಹಣೆಗೆ ಅವಕಾಶ ನೀಡುತ್ತಿಲ್ಲ. ಸಂಸತ್ತಿನಲ್ಲಿ ಅದಾನಿ ಹಾಗೂ ಎಲ್‍ಐಸಿ ವಿಷಯದ ಬಗ್ಗೆ ಚರ್ಚೆ ನಡೆಯಬೇಕು, ಆದರೆ ಎಲ್‍ಐಸಿ ಹಾಗೂ ಅದಾನಿ ವಿಚಾರದ ಕುರಿತು ಚರ್ಚೆಗಳು ನಡೆಯುತ್ತಿಲ್ಲ. ಗ್ಯಾಸ್ ಬೆಲೆಯ ಬಗ್ಗೆಯೂ ಚರ್ಚೆಯಾಗುತ್ತಿಲ್ಲ, ಇದೆಲ್ಲದರ ನಡುವೆ ಏಕರೂಪ ನಾಗರಿಕ ಸಂಹಿತೆ ಪ್ರತಿಯನ್ನು ಜಾರಿಗೆ ತರಲಾಗಿದೆ. ನಾವು ಏಕರೂಪ ನಾಗರಿಕ ಸಂಹಿತೆಯನ್ನು ಒಪ್ಪುವುದಿಲ್ಲ, ಅದನ್ನು ಜಾರಿಗೆ ತರಲು ನಾವು ಅನುಮತಿಸುವುದಿಲ್ಲ ಎಂದು ಟಿಎಂಸಿ ಕಾರ್ಯಕರ್ತರಿಗೆ ಹೇಳಿದರು.

ಬಿಜೆಪಿಯ ಮುಂದೆ ಕಾಂಗ್ರೆಸ್ (Congress) ತಲೆಬಾಗುತ್ತಿದೆ. ಕಾಂಗ್ರೆಸ್ ಸಿಪಿಎಂ ಹಾಗೂ ಬಿಜೆಪಿಯು ಅಲ್ಪಸಂಖ್ಯಾತರನ್ನು ತೃಣಮೂಲ ಕಾಂಗ್ರೆಸ್‍ನ ವಿರುದ್ಧ ಪ್ರಚೋದಿಸುತ್ತಿದೆ ಎಂದು ಆರೋಪಿಸಿದರು. ಇತ್ತೀಚೆಗೆ ನಡೆದ ಉಪಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್‍ಗೆ ಅಲ್ಪಸಂಖ್ಯಾತ ಪ್ರಾಬಲ್ಯದ ಸ್ಥಾನವನ್ನು ಕಳೆದುಕೊಂಡಿದೆ. ಈ ಹಿಂದೆ, ತೃಣಮೂಲ ಸಂಸದ ಮತ್ತು ಲೋಕಸಭೆಯ ಪಕ್ಷದ ನಾಯಕ ಸುದೀಪ್ ಬಂಡೋಪಾಧ್ಯಾಯ ಅವರು ರಾಹುಲ್ ಗಾಂಧಿ ಪ್ರತಿಪಕ್ಷದ ಮುಖವಾಗಿರುವುದರಿಂದ ಬಿಜೆಪಿಗೆ ಲಾಭವಾಗಿದೆ ಎಂದು ಹೇಳಿದ್ದರು.

Demo
Share. Facebook Twitter WhatsApp Pinterest LinkedIn Tumblr Telegram Email

Related Posts

ಗಂಡು ಮಗುವಿನ ಆಸೆಗೆ ಹೆತ್ತ ತಂದೆಯಿಂದಲೇ ಅಪ್ರಾಪ್ತ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ..!

September 23, 2023

ಮತದಾರರ ಪಟ್ಟಿಗೆ ಆಧಾರ್ ಸಂಖ್ಯೆ ಕಡ್ಡಾಯವಲ್ಲ: ಸುಪ್ರೀಂಗೆ ಚುನಾವಣಾ ಆಯೋಗ ಮಾಹಿತಿ

September 23, 2023

ಭಾರತದ ಸಂಸ್ಥೆಗಳನ್ನು RSS ವಶಪಡಿಸಿಕೊಳ್ಳಲು ಬಿಡುವುದಿಲ್ಲ: ರಾಹುಲ್ ಗಾಂಧಿ

September 23, 2023

4 ವರ್ಷಗಳಿಂದ ಗೃಹ ಬಂಧನದಲ್ಲಿದ್ದ ಮಿರ್ವೈಜ್ ಉಮರ್ ಫಾರೂಕ್ ಬಿಡುಗಡೆ

September 23, 2023

ಕೇಸು ಹಿಂಪಡೆಯಲು ತಿರಸ್ಕರಿಸಿದ್ದಕ್ಕೆ ಮಹಿಳೆಗೆ ಕಪಾಳಮೋಕ್ಷ ಮಾಡಿದ ಪೊಲೀಸ್..!

September 22, 2023

ಮೋದಕ ತಿನ್ನುತ ಇಂಡಿಗೋ ವಿಮಾನದಲ್ಲಿ ಬಂದಿಳಿದ ಗಣಪ..! ಫೋಟೋ ವೈರಲ್

September 22, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.