Prajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

ಮತದಾರರ ಪಟ್ಟಿ ಸೇರ್ಪಡೆ; ಡಿ. 2, 3 ರಂದು ವಿಶೇಷ ನೋಂದಣಿ ಅಭಿಯಾನ

December 1, 2023

ಇಂದು ವಿಶ್ವ ಏಡ್ಸ್ ದಿನ: ಇದರ ಇತಿಹಾಸ ಮತ್ತು ಮಹತ್ವ ತಿಳಿಯೋಣ!

December 1, 2023

SSLC & 2nd PUC ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

December 1, 2023
Facebook Twitter Instagram
Saturday, December 2
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
Prajatvkannada
Home » Breaking: Sonia Gandhi Hospitalised: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಗೆ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು
ರಾಷ್ಟ್ರೀಯ Prajatv KannadaBy Prajatv KannadaMarch 3, 2023

Breaking: Sonia Gandhi Hospitalised: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಗೆ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

ಹೊಸದಿಲ್ಲಿ: ಮಾಜಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಮತ್ತೆ ಅನಾರೋಗ್ಯಕ್ಕೆ ತುತ್ತಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರಿಗೆ ಜ್ವರದ ಸಮಸ್ಯೆ ಕಾಣಿಸಿಕೊಂಡಿದೆ. ಹೀಗಾಗಿ ಅವರಿಗೆ ದಿಲ್ಲಿಯ ಶ್ರೀ ಗಂಗಾರಾಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆ ಯಿಂದ ಮಾಹಿತಿ ಸಿಕ್ಕಿದೆ

ಸೋನಿಯಾ ಗಾಂಧಿ ಅವರನ್ನು ನಿಗಾವಣೆಯಲ್ಲಿ ಇರಿಸಲಾಗಿದ್ದು, ಅವರಿಗೆ ಅನೇಕ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆ ತಿಳಿಸಿದೆ.

ಸೋನಿಯಾ ಅವರನ್ನು ಗುರುವಾರವೇ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಚೆಸ್ಟ್ ಮೆಡಿಸಿನ್ ವಿಭಾಗದ ಹಿರಿಯ ಕನ್ಸಲ್ಟೆಂಟ್ ಡಾ. ಅರೂಪ್ ಬಸು ಮತ್ತು ಅವರ ತಂಡ ಸೋನಿಯಾ ಅವರಿಗೆ ಚಿಕಿತ್ಸೆ ನೀಡುತ್ತಿದೆ.

Demo
Share. Facebook Twitter WhatsApp Pinterest LinkedIn Tumblr Telegram Email

Related Posts

ಕಾಂಗ್ರೆಸ್’ನ ಗ್ಯಾರಂಟಿ ಯೋಜನೆಗಳ ಬಗ್ಗೆ ಇನ್ಫೋಸಿಸ್‌ ಸಂಸ್ಥಾಪಕ ನಾರಾಯಣ ಮೂರ್ತಿ ಕಿಡಿ

December 1, 2023

ಕಂಠಪೂರ್ತಿ ಕುಡಿದು ರೈಲ್ವೆ ಹಳಿ ಮೇಲೆ ಟ್ರಕ್ ನಿಲ್ಲಿಸಿದ್ದ ಚಾಲಕ..!

November 30, 2023

ವಿದೇಶಗಳಲ್ಲಿ ಮದುವೆ ಸಮಾರಂಭಗಳನ್ನು ಆಯೋಜಿಸಬೇಡಿ: ಪ್ರಧಾನಿ ಮೋದಿ

November 29, 2023

ಜವರಾಯನಾಗಿ ಬಂದ ಗೂಡ್ಸ್ ರೈಲು: ಮೂರು ಆನೆಗಳು ಸಾವು

November 29, 2023

41 ಕಾರ್ಮಿಕರ ರಕ್ಷಣೆಗೆ ಎಲ್ಲರೂ ಪ್ರಾರ್ಥಿಸೋಣ; ಪ್ರಧಾನಿ ನರೇಂದ್ರ ಮೋದಿ ಕರೆ

November 28, 2023

ತೆಲಂಗಣದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಭಾಗ್ಯನಗರ ಎಂದು ಮರುನಾಮಕರಣ: ಅಸ್ಸಾಂ ಸಿಎಂ

November 25, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.