PrajatvkannadaPrajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

ಭಾರತೀಯ ಹೈಕಮಿಷನ್‌ ಕಚೇರಿಗೆ ಭದ್ರತೆ ಒದಗಿಸಿದ ಬ್ರಿಟನ್‌ ಸರ್ಕಾರ

March 23, 2023

ಭಾರತೀಯ ಅಮೆರಿಕನ್ ನಟಿಗೆ ರಾಷ್ಟ್ರೀಯ ಪದಕ ನೀಡಿದ ಬೈಡನ್

March 23, 2023

ಅಧ್ಯಕ್ಷ ಪುಟಿನ್ ಟೀಕಿಸಿ ಹಾಡಿದ್ದ ರಷ್ಯಾದ ಪಾಪ್ ತಾರೆ ಸಾವು

March 23, 2023
Facebook Twitter Instagram
Thursday, March 23
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
PrajatvkannadaPrajatvkannada
Home » ಇದು ನನ್ನ ಕೊನೆಯ ಅಧಿವೇಶನ, ನಾನು ಮತ್ತೆ ಬರಲ್ಲ.. ಬಿ ಎಸ್ ಯಡಿಯೂರಪ್ಪ
ಬೆಂಗಳೂರು Prajatv KannadaBy Prajatv KannadaFebruary 22, 2023

ಇದು ನನ್ನ ಕೊನೆಯ ಅಧಿವೇಶನ, ನಾನು ಮತ್ತೆ ಬರಲ್ಲ.. ಬಿ ಎಸ್ ಯಡಿಯೂರಪ್ಪ

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

ಬೆಂಗಳೂರು: ಇದು ನನ್ನ ಕೊನೆಯ ಅಧಿವೇಶನ ಎಂದು ಹೇಳುವ ಮೂಲಕ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರು ಭಾವುಕರಾದ ಪ್ರಸಂಗ ವಿಧಾನಸಭೆಯಲ್ಲಿ ನಡೆಯಿತು. ಇದು ನನ್ನ ಕೊನೆಯ ಅಧಿವೇಶನ. ಕಾಂಗ್ರೆಸ್ ನಾಯಕರು ಪದೇ ಪದೇ ಪಕ್ಷ ನನ್ನನ್ನ ಕಡೆಗಣಿಸಿದೆ ಎನ್ನುತ್ತಾರೆ, ಪ್ರಧಾನಿ ನರೇಂದ್ರ ಮೋದಿ ಅವರು ಎಂದು ನನ್ನ ಕಡೆಗಣಿಸಿಲ್ಲ. ಯಡಿಯೂರಪ್ಪನವರಿಗೆ ಮೋದಿ ಗೌರವ ಕೊಟ್ಟಿದ್ದಾರೆ,

ಒಳ್ಳೆಯ ಅವಕಾಶ, ಸ್ಥಾನಮಾನ ಕೊಟ್ಟಿದ್ದಾರೆ. ಅವರನ್ನ ನಾನು‌ ಮರೆಯಲು ಸಾಧ್ಯವಿಲ್ಲ. ಪಕ್ಷದ ಅವಕಾಶದಿಂದ 4 ಬಾರಿ ಮುಖ್ಯಮಂತ್ರು ಆಗಿದ್ದೇನೆ. ಸೂರ್ಯ,ಚಂದ್ರ ಇರುವುದು ಎಷ್ಟು ಸತ್ಯವೋ, ಬಿಜೆಪಿ ಅಧಿಕಾರಕ್ಕೆ‌ ಬರುವುದು ಅಷ್ಟೇ ಸತ್ಯ. ಇದು ನಾನು‌ ಭವಿಷ್ಯ ಹೇಳ್ತೇನೆ ಅಂದು ಕೊಳ್ಳಬೇಡಿ, ನಾಳೆಯಿಂದ ನಾನು ರಾಜ್ಯ ಪ್ರವಾಸ ಮಾಡ್ತೇನೆ. ಇನ್ನೆರಡು ತಿಂಗಳಲ್ಲಿ ನೀವೇ ನೋಡಿ, ಯಾವ ರೀತಿ ಗಾಳಿ ಬೀಸುತ್ತೆ ಅಂತ ನಾವು ಮತ್ತೆ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಹೇಳಿದರು.

Share. Facebook Twitter WhatsApp Pinterest LinkedIn Tumblr Telegram Email

Related Posts

HDK: ಸಿದ್ದರಾಮಯ್ಯ ಕ್ಷೇತ್ರ ಹುಡುಕಾಟಕ್ಕೆ H.D.ಕುಮಾರಸ್ವಾಮಿ ವ್ಯಂಗ್ಯ!

March 22, 2023

ಶಾರ್ಟ್ ಸರ್ಕ್ಯೂಟ್ : ಲಾರಿಗೆ ಕೆಇಬಿ ಲೈನ್ ತಗಲಿ ಡ್ರೈವರ್ ಸಾವು

March 22, 2023

ಅಪಾರ್ಟ್ ಮೆಂಟ್ ನಲ್ಲಿ ವಾಸಿಸುವ ಜನರೇ ಹುಷಾರ್: ಶೂ ಕಳ್ಳರ ಹಾವಳಿ- cctv Footage

March 22, 2023

Liver Transplant: ನಗರ ಪ್ರದೇಶದಲ್ಲಿ ವಾಸಿಸುವ ಜನರು ನೋಡಲೇಬೇಕಾದ ಸ್ಟೋರಿ : ಇತ್ತ ನೋಡಿ

March 22, 2023

Ugadi price Shock: ಯುಗಾದಿ ಹಬ್ಬಕ್ಕೆ ಜನರಿಗೆ ಶಾಕ್ – ಹೂವು, ಹಣ್ಣಿನ ಬೆಲೆ ದುಪ್ಪಟ್ಟು….

March 22, 2023

ವಿಶ್ವವಿಖ್ಯಾತ ಕರಗ ಮಹೋತ್ಸವಕ್ಕೆ ದಿನಾಂಕ ನಿಗದಿ: 11 ದಿನ ನಡೆಯಲಿರುವ ಹಬ್ಬ

March 22, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.