PrajatvkannadaPrajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

Bombay jayashree: ಪ್ರಜ್ಞಾಹೀನ ಸ್ಥಿತಿಯಲ್ಲಿ ಖ್ಯಾತ ಗಾಯಕಿ ಬಾಂಬೆ ಜಯಶ್ರೀ ಪತ್ತೆ

March 24, 2023

Ajith Kumar: ತಮಿಳು ನಟ ಅಜಿತ್ ಕುಮಾರ್ ತಂದೆ ಸುಬ್ರಮಣಿಯಂ ನಿಧನ

March 24, 2023

ಹಿಂಡೆನ್ ಬರ್ಗ್ ವರದಿ ಬಳಿಕ ಜಾಕ್ ಡೋರ್ಸಿ ಸಂಪತ್ತಿನ ಮೌಲ್ಯ ಭಾರೀ ಕುಸಿತ

March 24, 2023
Facebook Twitter Instagram
Friday, March 24
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
PrajatvkannadaPrajatvkannada
Home » ನೀತಿ ಆಯೋಗದ ನೂತನ CEO ಆಗಿ ನಿವೃತ್ತ IAS ಅಧಿಕಾರಿ ಬಿವಿಆರ್ ಸುಬ್ರಮಣ್ಯಂ ನೇಮಕ
ರಾಷ್ಟ್ರೀಯ Prajatv KannadaBy Prajatv KannadaFebruary 23, 2023

ನೀತಿ ಆಯೋಗದ ನೂತನ CEO ಆಗಿ ನಿವೃತ್ತ IAS ಅಧಿಕಾರಿ ಬಿವಿಆರ್ ಸುಬ್ರಮಣ್ಯಂ ನೇಮಕ

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

ನವದೆಹಲಿ: ನೀತಿ ಆಯೋಗದ ನೂತನ ಸಿಇಒ ಆಗಿ ನಿವೃತ್ತ ಐಎಎಸ್ ಅಧಿಕಾರಿ ಬಿವಿಆರ್ ಸುಬ್ರಮಣ್ಯಂ ಅವರು ನೇಮಕವಾಗಿದ್ದಾರೆ. ನೀತಿ ಆಯೋಗದ ಈ ಹಿಂದಿನ ಸಿಇಒ ಪರಮೇಶ್ವರನ್ ಅಯ್ಯರ್‌ ಅವರು ವಿಶ್ವ ಬ್ಯಾಂಕ್‌ ನ ಕಾರ್ಯನಿರ್ವಾಹಕ ನಿರ್ದೇಶಕರಾಗಿ ನಾಮನಿರ್ದೇಶನಗೊಂಡ ಬಳಿಕ ನೀತಿ ಆಯೋಗದ ಮುಖ್ಯಸ್ಥರ ಸ್ಥಾನ ತೆರವಾಗಿತ್ತು. ಇದೀಗ ಈ ಜಾಗಕ್ಕೆ ಬಿವಿಆರ್ ಸುಬ್ರಮಣ್ಯಂ ಅವರನ್ನು ನೇಮಕ ಮಾಡಲಾಗಿದೆ.

ಮಾಜಿ ಐಎಎಸ್ ಅಧಿಕಾರಿ ಬಿವಿಆರ್ ಸುಬ್ರಹ್ಮಣ್ಯಂ ಅವರನ್ನು ಸೋಮವಾರ ನೀತಿ ಆಯೋಗದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ (ಸಿಇಒ) ನೇಮಿಸಲಾಗಿದ್ದು, ಸಚಿವ ಸಂಪುಟದ ನೇಮಕಾತಿ ಸಮಿತಿಯು ಸುಬ್ರಹ್ಮಣ್ಯಂ ನೇಮಕವನ್ನು ಹುದ್ದೆಯ ಉಸ್ತುವಾರಿ ವಹಿಸಿಕೊಂಡ ದಿನಾಂಕದಿಂದ ಎರಡು ವರ್ಷಗಳ ಅವಧಿಗೆ ಅನುಮೋದಿಸಿದೆ ಎಂದು ಸಿಬ್ಬಂದಿ ಸಚಿವಾಲಯದ ಆದೇಶ ತಿಳಿಸಿದೆ.

Share. Facebook Twitter WhatsApp Pinterest LinkedIn Tumblr Telegram Email

Related Posts

ದೇಶದೆಲ್ಲೆಡೆ ಪವಿತ್ರ ರಂಜಾನ್ ಉಪವಾಸ ಆರಂಭ: ಟ್ವೀಟ್ ಮೂಲಕ ಶುಭ ಹಾರೈಸಿದ ಪ್ರಧಾನಿ ಮೋದಿ

March 24, 2023

5ನೇ ತರಗತಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ – ಒಬ್ಬನ ಬಂಧನ

March 24, 2023

ಅದಾನಿ ಬಳಿಕ ಹೊಸ ವರದಿ ಬಿಡುಗಡೆಯ ಸೂಚನೆ ಕೊಟ್ಟ ಹಿಂಡೆನ್‍ಬರ್ಗ್.

March 23, 2023

ಎಸ್.ಎಂ.ಕೃಷ್ಣ ಸೇರಿದಂತೆ 54 ಗಣ್ಯರಿಗೆ ‘ಪದ್ಮ’ ಪ್ರಶಸ್ತಿ ಪ್ರದಾನ

March 23, 2023

ವಿಜಯ ಮಲ್ಯ ಆಸ್ತಿ ಮೌಲ್ಯ ಸಾಲ ತೀರಿಸುವಷ್ಟಿದೆ ಎಂದ ಸಿಬಿಐ

March 23, 2023

ತಮಿಳುನಾಡಿನ ಪಟಾಕಿ ಗೋದಾಮಿನಲ್ಲಿ ಭಾರಿ ಸ್ಫೋಟ: 7 ನಿಧನ

March 22, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.