Subscribe to Updates
Get the latest creative news from FooBar about art, design and business.
Browsing: ಅಂತರಾಷ್ಟ್ರೀಯ
ಭಾರತದ ವಿರುದ್ಧ ವಿಶ್ವ ಸಂಸ್ಥೆಯಲ್ಲಿ ಟರ್ಕಿ ದೇಶ ಕ್ಯಾತೆ ತೆಗೆದಿದೆ. ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯ ವೇಳೆ ಅತ್ಯುನ್ನತ ಜಾಗತಿಕ ನಾಯಕರ 78ನೇ ಸಮ್ಮೇಳನದಲ್ಲಿ ಮಾತನಾಡಿದ ಟರ್ಕಿ…
ದಕ್ಷಿಣ ಅಮೆರಿಕ: ಒಂದೇ ವರ್ಷದಲ್ಲಿ ಬರೋಬ್ಬರಿ 45 ಕೆ. ಜಿ. ತೂಕ ಇಳಿಸಿಕೊಂಡು ಗಮನ ಸೆಳೆದಿದ್ದ ಬ್ರೆಜಿಲ್ ದೇಶದ ಫಿಟ್ನೆಸ್ ಹಾಗೂ ಆರೋಗ್ಯ ಇನ್ಫ್ಲ್ಯುಯೆನ್ಸರ್ ಅಡ್ರಿಯಾನಾ ಥೈಸೆನ್ ಅವರು ನಿಗೂಢ…
ವಾಷಿಂಗ್ಟನ್: ಕೆನಡಾದಲ್ಲಿ ಖಲಿಸ್ತಾನಿ ಭಯೋತ್ಪಾದಕ (Khalistani Terrorist) ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಹಿಂದೆ ಭಾರತದ ಕೈವಾಡವಿದೆ ಎಂಬ ಆರೋಪದ ನಂತರ ಭಾರತ ಹಾಗೂ ಕೆನಡಾ (India And…
ಒಟ್ಟಾವಾ: ಭಾರತ ಹಾಗೂ ಕೆನಡಾ (India And Canada) ಮಧ್ಯೆ ರಾಜತಾಂತ್ರಿಕ ಬಿಕ್ಕಟ್ಟು ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಭಾರತದ ವಿರುದ್ಧ ಆರೋಪ ಮಾಡಿದ್ದ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ (Justin…
ಭಾರತ (India) ವಿರೋಧಿ ಪ್ರಚಾರಕ್ಕೆ ಸಂಚು ರೂಪಿಸಲು ಕೆನಡಾದಲ್ಲಿರುವ (Canada) ಪಾಕಿಸ್ತಾನದ (Pakistan) ಗುಪ್ತಚರ ಸಂಸ್ಥೆಯ (ಐಎಸ್ಐ) ಏಜೆಂಟ್ಗಳು ಮತ್ತು ಖಲಿಸ್ತಾನ್ (Khalistan) ಭಯೋತ್ಪಾದಕ ಗುಂಪುಗಳ ಮುಖ್ಯಸ್ಥರು…
ಇಸ್ಲಾಮಾಬಾದ್: ಭಾರತವು ಚಂದ್ರನನ್ನು (Chandrayaan-3) ತಲುಪಿ ವಿಶ್ವದಾದ್ಯಂತ ಹೆಗ್ಗಳಿಕೆಗೆ ಪಾತ್ರವಾದರೆ, ಇತ್ತ ಪಾಕಿಸ್ತಾನವು ಪ್ರಪಂಚದ ಮುಂದೆ ಭಿಕ್ಷೆ ಬೇಡುತ್ತಿದೆ ಎಂದು ಪಾಕ್ ಮಾಜಿ ಪ್ರಧಾನಿ ನವಾಜ್ ಷರೀಫ್ (Nawaz…
ಬಾಕು: ಅಜರ್ ಬೈಜಾನ್ ನಲ್ಲಿ (Azerbaijan) ನಡೆಯುತ್ತಿದ್ದ ಸೇನೆ ಹಾಗೂ ಪ್ರತ್ಯೇಕತಾವಾದಿ ಅರ್ಮೇನಿಯನ್ ಹೋರಾಟಗಾರರ ನಡುವಿನ ಯುದ್ಧ ಕೊನೆಯಾಗಿದೆ. ಪ್ರತ್ಯೇಕವಾದಿ ಹೋರಾಟಗಾರರು ಶಸ್ತ್ರಾಸ್ತ್ರಗಳನ್ನು ತ್ಯಜಿಸಿ ಶರಣಾಗಿದ್ದಾರೆ. ಈ ಮೂಲಕ…
ಕೆನಡಾ: ಭಾರತ (India) ಹಾಗೂ ಕೆನಡಾ (Canada) ನಡುವೆ ರಾಜತಾಂತ್ರಿಕ ಬಿಕ್ಕಟ್ಟು ಮೂಡಿರುವ ಹಿನ್ನೆಲೆ ಕೆನಡಾದ ಪ್ರಜೆಗಳಿಗೆ ಭಾರತೀಯ ವೀಸಾ (Visa) ಸೇವೆಯನ್ನು ಗುರುವಾರದಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಜೂನ್ನಲ್ಲಿ ಕೆನಡಾದಲ್ಲಿ ನಡೆದ ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ (Hardeep Singh Nijjar) ಹತ್ಯೆಯ ಹಿಂದೆ ಭಾರತದ ಕೈವಾಡವಿದೆ ಎಂದು ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೋ (Justin Trudeau) ಆರೋಪಿಸಿದ್ದಾರೆ. ಈ ಹೇಳಿಕೆ ಬೆನ್ನಲ್ಲೇ ಉಭಯ ದೇಶಗಳ ನಡುವೆ ರಾಜತಾಂತ್ರಿಕ ಬಿಕ್ಕಟ್ಟು ಮೂಡಿದ್ದು, ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಈ ಬಗ್ಗೆ ವೀಸಾ ಸಲಹೆಗಳನ್ನು ಒದಗಿಸುವ ಭಾರತದ ಆನ್ಲೈನ್ ವೀಸಾ ಅರ್ಜಿ ಕೇಂದ್ರ ಬಿಎಲ್ಎಸ್ ಇಂಟರ್ನ್ಯಾಷನಲ್ ತನ್ನ ವೆಬ್ಸೈಟ್ನಲ್ಲಿ ಸೂಚನೆಯನ್ನು ಪೋಸ್ಟ್ ಮಾಡಿದೆ. ಭಾರತೀಯ ಮಿಷನ್ನಿಂದ ಪ್ರಮುಖ ಸೂಚನೆ: ಕಾರ್ಯಾಚರಣೆಯ ಕಾರಣಗಳಿಂದಾಗಿ 2023ರ ಸೆಪ್ಟೆಂಬರ್ 21ರಿಂದ ಜಾರಿಗೆ ಬರುವಂತೆ ಭಾರತೀಯ ವೀಸಾ ಸೇವೆಗಳನ್ನು ಮುಂದಿನ ಸೂಚನೆಯ ತನಕ ಸ್ಥಗಿತಗೊಳಿಸಲಾಗಿದೆ ಎಂದು ಬರೆದಿದೆ. ಕೆನಡಾದ ಪ್ರಧಾನಿ ಟ್ರುಡೋ ಸೋಮವಾರ ಸಂಸತ್ತಿನಲ್ಲಿ ಮಾತನಾಡುತ್ತಾ, ಖಲಿಸ್ತಾನ್ ಟೈಗರ್ ಫೋರ್ಸ್ ಮುಖ್ಯಸ್ಥ ಹರ್ದೀಪ್ ಸಿಂಗ್ ನಿಜ್ಜರ್ನ ಮಾರಣಾಂತಿಕ ಗುಂಡಿನ ದಾಳಿಯ ಹಿಂದೆ ಭಾರತೀಯ ಏಜೆಂಟರ ಕೈವಾಡವಿದೆ ಎಂದು ಆರೋಪಿಸಿದ್ದರು. ಆದರೆ ಈ ಆರೋಪವನ್ನು ಭಾರತ ತಳ್ಳಿ ಹಾಕಿದೆ. ನಾವು ತಮ್ಮ ಸಂಸತ್ತಿನಲ್ಲಿ ಕೆನಡಾ ಪ್ರಧಾನಿಯವರ ಹೇಳಿಕೆಯನ್ನು ಗಮನಿಸಿದ್ದೇವೆ ಹಾಗೂ ಅದನ್ನು ತಿರಸ್ಕರಿಸುತ್ತೇವೆ. ಮತ್ತು ಅವರ ವಿದೇಶಾಂಗ ಸಚಿವರ ಹೇಳಿಕೆನ್ನೂ ತಿರಸ್ಕರಿಸುತ್ತೇವೆ ಎಂದು ಭಾರತದ ವಿದೇಶಾಂಗ ಸಚಿವಾಲಯ (MEA) ತನ್ನ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.
ವಾಷಿಂಗ್ಟನ್: ಚಿಕಾಗೋ (Chicago) ಉಪನಗರದ ಮನೆಯೊಂದರಲ್ಲಿ ದಂಪತಿ, ಅವರ ಇಬ್ಬರು ಪುಟ್ಟ ಮಕ್ಕಳು ಹಾಗೂ ಮನೆಯ ಮೂರು ಶ್ವಾನಗಳನ್ನು ಗುಂಡಿಕ್ಕಿ ಕೊಂದಿರುವ ಘಟನೆ ನಡೆದಿದೆ. ಮೃತರು ಆಲ್ಬರ್ಟೊ ರೊಲೊನ್,…
ನ್ಯೂಯಾರ್ಕ್: ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ (Hardeep Singh Nijjar) ಹತ್ಯೆಯಲ್ಲಿ ಭಾರತದ ಕೈವಾಡವಿದೆ ಎಂಬ ಕೆನಡಾ (Canada) ಗಂಭೀರ ಆರೋಪದ ಕುರಿತು ಅಮೆರಿಕ (America) ಕಳವಳ…