Browsing: ರಾಷ್ಟ್ರೀಯ

ಅಹಮದ್‌ನಗರ: ಮದುವೆ ಮನೆಯೆಂದರೆ ಹೇಗಿರುತ್ತದೆ? ಹೂವು ತೋರಣಗಳಿಂದ ಅಲಂಕರಿಸಿದ ಸುಂದರ ಮಂಟಪ, ಹೋಮದ ಕುಂಡ, ಪುರೋಹಿತರ ಮಂತ್ರೋಚ್ಛಾರ, ಜೋರಾದ ವಾಲಗದ ಸದ್ದು, ಫೋಟೋಗ್ರಾಫರ್‌ಗಳ ಕ್ಲಿಕ್ ಸದ್ದು, ಒಂದೆಡೆ ಸಂಭ್ರಮ…

ಗ್ಯಾಂಗ್ಟಾಕ್: ಸಿಕ್ಕಿಂ ಮುಖ್ಯಮಂತ್ರಿ ಪ್ರೇಮ್ ಸಿಂಗ್ ತಮಾಂಗ್ ತಮ್ಮ ರಾಜ್ಯದಲ್ಲಿ ಸರ್ಕಾರಿ ಮಹಿಳಾ ಉದ್ಯೋಗಿಗಳಿಗೆ 12 ತಿಂಗಳ ಹೆರಿಗೆ ರಜೆ ಹಾಗೂ ಮಗುವಿನ ತಂದೆಗೆ 1 ತಿಂಗಳ ರಜೆ…

ಸಿಕರ್‌: 2024ರ ಲೋಕಸಭೆ ಚುನಾವಣೆಯನ್ನು ಒಗ್ಗೂಡಿ ಎದುರಿಸಲು ಪ್ರತಿಪಕ್ಷಗಳು ಬೆಂಗಳೂರಿನಲ್ಲಿ ಇತ್ತೀಚೆಗೆ ರಚನೆ ಮಾಡಿಕೊಂಡಿರುವ ‘ಇಂಡಿಯಾ’ ಮೈತ್ರಿಕೂಟದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಹರಿಹಾಯ್ದಿದ್ದಾರೆ. ದೇಶಭಕ್ತಿಯನ್ನು…

ಅರುಣಾಚಲಪ್ರದೇಶ: ಅರುಣಾಚಲಪ್ರದೇಶದಲ್ಲಿ ಭೂಕಂಪ(Earthquake) ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.0 ತೀವ್ರತೆ ದಾಖಲಾಗಿದೆ. ಅರುಣಾಚಲ ಪ್ರದೇಶದ ಸಿಯಾಂಗ್​​ನ ಉತ್ತರಕ್ಕೆ ಭೂಕಂಪ ಸಂಭವಿಸಿದೆ. ಇಲ್ಲಿಯವರೆಗೆ ಭೂಕಂಪದಿಂದ ಯಾವುದೇ ಸಾವು ನೋವು ಸಂಭವಿಸಿದ…

ಗ್ಯಾಂಗ್ಟಾಕ್: ಸಿಕ್ಕಿಂ ಮುಖ್ಯಮಂತ್ರಿ ಪ್ರೇಮ್ ಸಿಂಗ್ ತಮಾಂಗ್ ತಮ್ಮ ರಾಜ್ಯದಲ್ಲಿ ಸರ್ಕಾರಿ ಮಹಿಳಾ ಉದ್ಯೋಗಿಗಳಿಗೆ 12 ತಿಂಗಳ ಹೆರಿಗೆ ರಜೆ ಹಾಗೂ ಮಗುವಿನ ತಂದೆಗೆ 1 ತಿಂಗಳ ರಜೆ…

ಗಾಂಧಿನಗರ: ಮದುವೆಯಾಗಿ 8 ವರ್ಷ ಕಳೆದ ನಂತರ ತನ್ನ ಪತಿ (Husband) ಮೊದಲು ಮಹಿಳೆಯಾಗಿದ್ದಳು ಎಂಬ ಸತ್ಯ ತಿಳಿದುಬಂದಿದ್ದು, ಗುಜರಾತ್‍ನ ವಡೋದರಾದಲ್ಲಿ (Gujarat Vadodara) ಮಹಿಳೆಯೊಬ್ಬರು ಶಾಕ್ ಆಗಿದ್ದಾಳೆ.…

ಹರಿಯಾಣ: ಕೆಟ್ಟ ಮಕ್ಕಳಿರಬಹುದು, ಆದರೆ ಕೆಟ್ಟ ತಾಯಿ(Bad mother) ಎಂದೂ ಇರಲಾರಳು ಎಂಬ ಮಾತಿದೆ. ಆದರೆ ಇಲ್ಲೊಬ್ಬಳು ತಾಯಿ ಇದಕ್ಕೆ ತದ್ವಿರುದ್ಧವಾಗಿದ್ದಾಳೆ. ಬಹುಶಃ ಈಕೆಯನ್ನೂ ಯಾರೂ ಕೂಡ ಕ್ಷಮಿಸಲಾರರು. …

ಮಣಿಪುರ: ಮಣಿಪುರದಲ್ಲಿ ಹಿಂಸಾಚಾರ ಮಾತ್ರವಲ್ಲ, ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ, ಅತ್ಯಾಚಾರ ಪ್ರಕರಣವೂ ನಿಲ್ಲೋ ಹಾಗೆ ಕಾಣ್ತಿಲ್ಲ. ಇತ್ತೀಚೆಗಷ್ಟೇ, ಇಬ್ಬರು ಮಹಿಳೆಯರನ್ನು ಬೆತ್ತಲೆ ಪರೇಡ್‌ ಆಡಿಸಿರೋ ವೈರಲ್‌ ಹೊರಬಂದಿತ್ತು. ಈ ಬಳಿಕ ಅನೇಕ ಲೈಂಗಿಕ ಕಿರುಕುಳ, ಅತ್ಯಾಚಾರ ಪ್ರಕರಣಗಳು ವರದಿಯಾಗಿವೆ ಎಂದು ಹೇಳಲಾಗ್ತಿದೆ. ಈ ಬೆನ್ನಲ್ಲೇ, ಬಿಎಸ್‌ಎಫ್‌ ಯೋಧರೊಬ್ಬರು ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವುದು ಬಹಿರಂಗವಾಗಿದ್ದು, ಸಿಸಿ ಕ್ಯಾಮೆರಾದಲ್ಲೂ ಸೆರೆಯಾಗಿದೆ. ಕಳೆದ ವಾರ ಜನಾಂಗೀಯ ಕಲಹ ಪೀಡಿತ ಮಣಿಪುರದ ದಿನಸಿ ಅಂಗಡಿಯೊಂದರಲ್ಲಿ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ನಡೆಸುತ್ತಿರುವ ದೃಶ್ಯ ಕ್ಯಾಮರಾ ಕಣ್ಣಿಗೆ ಸೆರೆಸಿಕ್ಕಿದೆ. ಈ ಸಂಬಂಧ ಗಡಿ ಭದ್ರತಾ ಪಡೆಯ (ಬಿಎಸ್‌ಎಫ್) ಹೆಡ್ ಕಾನ್‌ಸ್ಟೆಬಲ್‌ನನ್ನು ಗಡಿ ಕಾವಲು ಪಡೆ ಅಮಾನತುಗೊಳಿಸಿದೆ. ಹಾಗೂ, ಆರೋಪಿ ಯೋಧನ ವಿರುದ್ಧ ಪ್ರಕರಣ ದಾಖಲಾಗಿದೆ. ಅಂಗಡಿಯೊಳಗಿನ ಸಿಸಿಟಿವಿ ಕ್ಯಾಮೆರಾದ ದೃಶ್ಯಾವಳಿಗಳು, ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ವೈರಲ್‌ ಆಗಿತ್ತು. ಸಮವಸ್ತ್ರದಲ್ಲಿರುವ ಮತ್ತು INSAS ರೈಫಲ್ ಇಟ್ಟುಕೊಂಡಿದ್ದ ವ್ಯಕ್ತಿಯನ್ನು ತೋರಿಸಿದೆ.  ನಂತರ  ಇವರನ್ನು ಹೆಡ್ ಕಾನ್‌ಸ್ಟೆಬಲ್ ಸತೀಶ್ ಪ್ರಸಾದ್ ಎಂದು ಗುರುತಿಸಲಾಗಿದೆ. ಇವರು ಮಹಿಳೆಯನ್ನು ಅಸಹ್ಯವಾಗಿ ಮುಟ್ಟಿದ್ದು, ಲೈಂಗಿಕ ದೌರ್ಜನ್ಯ ನೀಡಿದ್ದಾರೆ. ಈ ಸಂಬಂಧ ಮಾಹಿತಿ ನೀಡಿದ ಹಿರಿಯ ಅಧಿಕಾರಿಯೊಬ್ಬರು “ಇಂಫಾಲ್‌ನಲ್ಲಿ ಜುಲೈ 20 ರಂದು ಪೆಟ್ರೋಲ್ ಪಂಪ್ ಬಳಿಯ ಅಂಗಡಿಯಲ್ಲಿ ಈ ಘಟನೆ ನಡೆದಿದೆ. ಆರೋಪಿಯನ್ನು ಹೆಡ್ ಕಾನ್‌ಸ್ಟೆಬಲ್ ಸತೀಶ್ ಪ್ರಸಾದ್ ಎಂದು ಗುರುತಿಸಲಾಗಿದೆ. ಅವರನ್ನು ಅಮಾನತುಗೊಳಿಸಲಾಗಿದೆ ಮತ್ತು ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ” ಎಂದು ತಿಳಿಸಿದ್ದಾರೆ. ಇದನ್ನೂ ಓದಿ : ಇಂದು ರಾಜಸ್ಥಾನ, ಗುಜರಾತ್​ ಪ್ರವಾಸ ಕೈಗೊಂಡ PM ಮೋದಿ

ನವದೆಹಲಿ;- ಇಂದು ಬೆಳಗ್ಗೆ ರಾಜಸ್ಥಾನದ ಸಿಕಾರ್‌ನಲ್ಲಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು ಶಂಕುಸ್ಥಾಪನೆ ಮತ್ತು ವಿವಿಧ ಅಭಿವೃದ್ಧಿ ಯೋಜನೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ ಎಂದು ಪ್ರಧಾನಿ ಕಾರ್ಯಾಲಯದ ಪ್ರಕಟಣೆ…

ನವದೆಹಲಿ: ಡೇಟಿಂಗ್ ಆ್ಯಪ್‌ನಲ್ಲಿ (Dating App) ಪರಿಚಯವಾದ ವ್ಯಕ್ತಿಯೊಬ್ಬ ಮತ್ತೊಬ್ಬ ಯುವಕನೊಂದಿಗೆ ಸೇರಿ ಯುವತಿಯನ್ನು ಹೋಟೆಲ್‌ಗೆ ಕರೆದುಕೊಂಡು ಹೋಗಿ ಮತ್ತು ಬರುವ ಆಹಾರ ನೀಡಿ ಬಳಿಕ ಅತ್ಯಾಚಾರ (Rape) ಎಸಗಿರುವ…