Browsing: ರಾಷ್ಟ್ರೀಯ

ನವದೆಹಲಿ: ರಾಜ್ಯಗಳಲ್ಲಿ ವಿವಿಧ ಯೋಜನೆಗಳಿಗೆ ಹಣ ಹೂಡಿಕೆ ತ್ವರಿತಗೊಳ್ಳಲೆಂಬ ಉದ್ದೇಶದ ಹಿನ್ನೆಲೆಯಲ್ಲಿ ಮುಂದಿನ ತಿಂಗಳ ಸರಕು ಮತ್ತು ಸೇವಾ ತೆರಿಗೆ (GST) ಪಾಲನ್ನು ಸೇರಿಸಿ ಕೇಂದ್ರ ಸರ್ಕಾರ ಬಿಡುಗಡೆ…

ನವದೆಹಲಿ: ವಿವಿಧ ನೇಮಕಾತಿಗಳ ಮೂಲಕ ಆಯ್ಕೆಯಾದ ಸುಮಾರು 70,000 ಯುವಕರಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇಂದು ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ. ಈ ಸಂದರ್ಭದಲ್ಲಿ ಹೊಸದಾಗಿ ನೇಮಕಗೊಂಡ ಯುವಕರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ. ಕೇಂದ್ರ ಸರ್ಕಾರದ ಉದ್ಯೋಗ ಮೇಳದ ಉಪಕ್ರಮದ ಅಡಿಯಲ್ಲಿ ನೇಮಕಾತಿ ಪತ್ರಗಳನ್ನು ವಿತರಿಸಲಾಗುವುದು. ಈ ಸಂದರ್ಭದಲ್ಲಿ ದೇಶದ 43 ಸ್ಥಳಗಳಲ್ಲಿ ಉದ್ಯೋಗ ಮೇಳಗಳನ್ನು ಆಯೋಜಿಸಲಾಗುವುದು. ಹಣಕಾಸು ಸೇವೆಗಳ ಇಲಾಖೆ, ಅಂಚೆ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ರಕ್ಷಣಾ ಸಚಿವಾಲಯ, ಕಂದಾಯ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ, ಅಣುಶಕ್ತಿ ಇಲಾಖೆ, ರೈಲ್ವೆ ಸಚಿವಾಲಯ, ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆ, ಅಣುಶಕ್ತಿ, ಗೃಹ ಸಚಿವಾಲಯ ಸೇರಿದಂತೆ ಹಲವು ಹೊಸಬರನ್ನು ನೇಮಕ ಮಾಡಲಾಗಿದೆ. ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡುವ ಪ್ರಧಾನಿಯವರ ಬದ್ಧತೆಯನ್ನು ಈಡೇರಿಸುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ. ಉದ್ಯೋಗ ಮೇಳವು ಯುವಜನರಿಗೆ ಅವರ ಸಬಲೀಕರಣ ಮತ್ತು ದೇಶದ ಅಭಿವೃದ್ಧಿಯಲ್ಲಿ ಭಾಗವಹಿಸಲು ಅರ್ಥಪೂರ್ಣ ಅವಕಾಶಗಳನ್ನು ಒದಗಿಸುವ ನಿರೀಕ್ಷೆಯಿದೆ. ಹೊಸದಾಗಿ ನೇಮಕಗೊಂಡ ಸಿಬ್ಬಂದಿಗಳು iGOT ಕರ್ಮಯೋಗಿ ಪೋರ್ಟಲ್‌ನಲ್ಲಿ ತರಬೇತಿ ಪಡೆಯಲು ಅವಕಾಶವನ್ನು ಪಡೆಯುತ್ತಿದ್ದಾರೆ. 400 ಕ್ಕೂ ಹೆಚ್ಚು ಇ–ಲರ್ನಿಂಗ್ ಕೋರ್ಸ್‌ಗಳು ಲಭ್ಯವಿದೆ. ಒದಗಿಸುವ ನಿರೀಕ್ಷೆ ಇದೆ. ಹೊಸದಾಗಿ ನೇಮಕಗೊಂಡ ಸಿಬ್ಬಂದಿಗಳು iGOT ಕರ್ಮಯೋಗಿ ಪೋರ್ಟಲ್‌ನಲ್ಲಿ ತರಬೇತಿ ಪಡೆಯಲು ಅವಕಾಶವನ್ನು ಪಡೆಯುತ್ತಿದ್ದಾರೆ. ಈಗ ಹಲವಾರು ಹಂತಗಳಲ್ಲಿ ಲಕ್ಷಗಟ್ಟಲೆ ಯುವಕರಿಗೆ ಸರ್ಕಾರಿ ಉದ್ಯೋಗಗಳ ನೇಮಕಾತಿ ಪತ್ರಗಳನ್ನು ಹಸ್ತಾಂತರಿಸಲಾಗಿದೆ.

ಇಂದೋರ್: ಬೇರ್ಪಟ್ಟ ಪತಿಯಿಂದ ವಿಚ್ಛೇದನ ಕೋರಿ ಆರು ಕೋಟಿ ರೂಪಾಯಿ ಜೀವನಾಂಶಕ್ಕೆ ಬೇಡಿಕೆ ಇಟ್ಟಿದ್ದ ಮಹಿಳೆಯ ವಿರುದ್ಧ ಮಧ್ಯಪ್ರದೇಶ ಪೊಲೀಸರು ಬೆದರಿಕೆಯ ಪ್ರಕರಣವನ್ನು ದಾಖಲಿಸಿದ್ದಾರೆ. ಭನ್ವಾರ್ಕುವಾ ಪೊಲೀಸ್ ಠಾಣೆಯ…

ಮುಂಬೈ: ಮೊಘಲ್ ಚಕ್ರವರ್ತಿ ಔರಂಗಜೇಬ್ (Aurangzeb) ಚಿತ್ರವನ್ನು ತನ್ನ ವಾಟ್ಸಾಪ್ (Whatsapp) ಪ್ರೊಫೈಲ್ ಫೋಟೋ ವನ್ನಾಗಿ ಹಾಕಿಕೊಂಡಿದ್ದ ವ್ಯಕ್ತಿಯೊಬ್ಬನನ್ನು ಮುಂಬೈ (Mumbai) ಪೊಲೀಸರು ಬಂಧಿಸಿದ್ದಾರೆ. ಬಂಧನಕ್ಕೊಳಗಾದ ವ್ಯಕ್ತಿಯ ವಿರುದ್ಧ…

ಭೋಪಾಲ್: ಮೇಕೆಯೊಂದಿಗೆ (Goat) ಲೈಂಗಿಕ ಕ್ರಿಯೆಯಲ್ಲಿ ತೊಡಗಿದ ಆರೋಪದ ಮೇಲೆ ಓರ್ವ ಆರೋಪಿಯನ್ನು ಬಂಧಿಸಿದ ಪ್ರಕರಣ ಮಧ್ಯಪ್ರದೇಶದಲ್ಲಿ (Madhya Pradesh) ನಡೆದಿದೆ. ಸೆಹೋರ್‌ನ ಭೇರುಂಡ ಪೊಲೀಸ್ ಠಾಣಾ ವ್ಯಾಪ್ತಿಯ ನೀಲಕಂಠ…

ಶ್ರೀನಗರ: ಜಮ್ಮು-ಕಾಶ್ಮೀರದ (Jammu Kashmir) ನೌಶೆರಾ ಪಟ್ಟಣದ ನಿವಾಸಿ ಸಿಮ್ರಾನ್‌ ಬಾಲಾ (Simran Bala) ಅವರು ಕೇಂದ್ರ ಲೋಕಸೇವಾ ಆಯೋಗ (UPSC) ಕೇಂದ್ರ ಸಶಸ್ತ್ರ ಪೊಲೀಸ್‌ ಪಡೆಗಳ (CAPF)…

ಲಕ್ನೋ: ಫ್ಯಾಷನ್‌ ರನ್‌ವೇನಲ್ಲಿ ರ‍್ಯಾಂಪ್‌ವಾಕ್‌ (Ramp Walk) ಮಾಡುತ್ತಿದ್ದ ವೇಳೆ ಕಬ್ಬಿಣದ ಪಿಲ್ಲರ್‌ ಬಿದ್ದು 24 ವರ್ಷದ ಮಾಡೆಲ್‌ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ (Uttar Pradesh) ನೋಯ್ಡಾದಲ್ಲಿ…

ಚೆನ್ನೈ: ಮುಂದಿನ ದಿನಗಳಲ್ಲಿ ತಮಿಳುನಾಡಿನ ನಾಯಕರೊಬ್ಬರನ್ನು ದೇಶದ ಪ್ರಧಾನಿಯನ್ನಾಗಿ (Tamil PM) ಮಾಡುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಹೇಳಿಕೆ ನೀಡುವ ಮೂಲಕ…

ನವದೆಹಲಿ: ಸಾಮಾಜಿಕ ಜಾಲತಾಣದಲ್ಲಿ (Social Media) ಈಗ ರೀಲ್ಸ್‌ ಹವಾ ಜಾಸ್ತಿಯಾಗಿದೆ. ಅದರಲ್ಲೂ ಕೆಲ ಯುವತಿಯರು ಹಾಟ್‌ ಉಡುಗೆಗಳನ್ನ ತೊಟ್ಟು ಪಡ್ಡೆ ಹುಡುಗರ ನಿದ್ದೆಗೆಡಿಸುವಂತೆ ಡ್ಯಾನ್ಸ್‌ (Dance) ಮಾಡಿ…

ಚಂಡೀಗಢ: ಪಂಜಾಬ್‌ನಲ್ಲಿ (Punjab) 300 ಯೂನಿಟ್‌ ಉಚಿತ ವಿದ್ಯುತ್‌ ನೀಡುತ್ತಿರುವ ಆಪ್‌ ಸರ್ಕಾರ (AAP Government) ಪೆಟ್ರೋಲ್, ಡೀಸೆಲ್ ಮೇಲಿನ ವ್ಯಾಟ್ (VAT) ಹೆಚ್ಚಿಸಿ ಸವಾರರಿಗೆ ಶಾಕ್ ನೀಡಿದೆ.…