Browsing: ರಾಷ್ಟ್ರೀಯ

ಹೈದರಾಬಾದ್‌ :  ಪುಟ್ಟ ಸಂಸಾರ, ಇಬ್ಬರು ಮಕ್ಕಳು. ಹಾಗಿದ್ದರೂ ಭಾವನಾತ್ಮಕ ಕಾರಣದಿಂದಾಗಿ ಗಂಡನಿಂದ ಬೇರ್ಪಟ್ಟ ಮಹಿಳೆ ತನ್ನ ತವರು ಮನೆಯಲ್ಲಿ ವಾಸವಾಗಿದ್ದಳು. ಸಂಸಾರದಲ್ಲಿ ಇಂಥಾ ಕೋಲಾಹಲವಾದಾಗಲಾದರೂ ಸುಮ್ಮನಿರದ ಮಹಿಳೆ, ಇನ್ನೇನು ಮೀಸೆ ಮೂಡುತ್ತಿದ್ದ ಹುಡುಗನ ಜೊತೆ ಅಫೇರ್‌ ಇರಿಸಿಕೊಂಡಿದ್ದಳು.  ಇದರ ಬೆನ್ನಲ್ಲಿಯೇ ತೆಲಂಗಾಣದ ಆದಿಲಾಬಾದ್ ಜಿಲ್ಲೆಯಲ್ಲಿ ಅನೈತಿಕ ಸಂಬಂಧದಿಂದ ದಂಪತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಗುಡಿಹತ್ನೂರು ಮಂಡಲದ ಗರಕಂಪೇಟೆ ಪಂಚಾಯಿತಿಯ ಸೀತಗೊಂಡಿ ಗ್ರಾಮದಲ್ಲಿ ಭಾನುವಾರ 30 ವರ್ಷದ ವಿವಾಹಿತ ಮಹಿಳೆ ಮತ್ತು ಆಕೆಯ 19 ವರ್ಷದ ಪ್ರೇಮಿಯ ಶವ ಪತ್ತೆಯಾಗಿದೆ. ಅವರನ್ನು ಆದಿಲಾಬಾದ್ ನಗರದ ನಿವಾಸಿಗಳಾದ ಅಶ್ವಿನಿ ಮತ್ತು ಮೊಹಮ್ಮದ್ ರೆಹಮಾನ್ ಎಂದು ಗುರುತಿಸಲಾಗಿದೆ. ದುಷ್ಕರ್ಮಿಗಳು ರೆಹಮಾನ್‌ನ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಕೊಂದಿದ್ದಾರೆ. ದಂಪತಿ ಶುಕ್ರವಾರದಿಂದ ನಾಪತ್ತೆಯಾಗಿದ್ದು, ಪೊಲೀಸರಿಗೆ ಯಾವುದೇ ದೂರು ದಾಖಲಾಗಿರಲಿಲ್ಲ. ಎಂಟು ವರ್ಷದೊಳಗಿನ ಎರಡು ಮಕ್ಕಳ ತಾಯಿ ಅಶ್ವಿನಿ, ರೆಹಮಾನ್ ಜೊತೆ ಅಕ್ರಮ ಸಂಬಂಧ ಹೊಂದಿದ್ದಳು ಎಂದು ಪ್ರಾಥಮಿಕ ತನಿಖೆಯಿಂದ…

ರೈಪುರ್: ದಾಂತೇವಾಡ (Dantewada) ಸ್ಫೋಟದ ತನಿಖೆ ಕೈಗೊಂಡಿರುವ ಬಸ್ತಾರ್ ಪೊಲೀಸರು ಕೃತ್ಯದ ಮಾಸ್ಟರ್‌ಮೈಂಡ್‌ ( Mastermind) ಫೋಟೋ ಬಿಡುಗಡೆ ಮಾಡಿದ್ದಾರೆ. ಅಲ್ಲದೆ ಆತನ ಹಾಗೂ ಸಹಚರರ ಸುಳಿವು ನೀಡಿದವರಿಗೆ…

ಜೈಪುರ: ರಾಜಸ್ಥಾನ (Rajastan) ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ (Ashok Gehlot) ಅವರನ್ನು ರಾವಣನಿಗೆ ಹೋಲಿಸಿ ಟೀಕೆ ಮಾಡಿದ್ದ ಕೇಂದ್ರ ಸಚಿವ ಗಜೇಂದ್ರ ಶೇಖಾವತ್ (Gajendra Shekhawat) ಅವರ ವಿರುದ್ಧ…

ನವದೆಹಲಿ: ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಾದ್ಯಂತ  4,282 ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 6,037 ಮಂದಿ ಸೋಂಕಿನಿಂತ ಚೇತರಿಸಿಕೊಂಡಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 47,246ಕ್ಕೆ…

ಜಬಲ್ಪುರ: ಕರ್ನಾಟಕದಲ್ಲಿ ಮುಂದಿನ ತಿಂಗಳು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ  ಬಿಜೆಪಿ ಸೋಲಲಿದೆ ಎಂದು ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್ ಹೇಳಿದ್ದಾರೆ. ಕರ್ನಾಟಕ ಚುನಾವಣೆ ಕುರಿತಂತೆ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಅವರು,…

ಮುಂಬೈ: ಮಹಾರಾಷ್ಟ್ರದ (Maharashtra) ಥಾನೆಯಲ್ಲಿ (Thane) ಶನಿವಾರ 3 ಅಂತಸ್ತಿನ ಕಟ್ಟಡ ಕುಸಿದ (Building Collapse) ಪರಿಣಾಮ ಅವಶೇಷಗಳಡಿ ಸಿಲುಕಿ ನಾಲ್ವರು ಮೃತಪಟ್ಟಿರುವ ಘಟನೆ ನಡೆದಿದೆ. ಸುಮಾರು 20…

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ (PM Narendra Modi) ಮನ್​ ಕೀ ಬಾತ್​​ (Mann Ki Baat) ಪ್ರತಿ ತಿಂಗಳ ಕೊನೆಯ ಭಾನುವಾರ ಪ್ರಸಾರವಾಗುತ್ತದೆ. ಈ ಜನಪ್ರಿಯ ರೆಡಿಯೋ ಕಾರ್ಯಕ್ರಮ 99 ಸಂಚಿಕೆಗಳನ್ನು ಪೂರೈಸಿದ್ದು,…

ಗೊಂಡಾ: ಏಳು ಕುಸ್ತಿಪಟುಗಳಿಂದ ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಶನ್‌ ಅಧ್ಯಕ್ಷ ಬ್ರಿಜ್‌ಭೂಷಣ್‌ ಶರಣ್‌ ಸಿಂಗ್‌(Brij Bhushan) ತಾವು ಯಾವುದೇ ತನಿಖೆಗೂ ಸಿದ್ಧ ಎಂದಿದ್ದಾರೆ. ಇಲ್ಲಿಗೆ…

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 5,874 ಹೊಸ ಪ್ರಕರಣಗಳು ಪತ್ತೆಯಾಗಿದ್ದು(New cases detected), 25 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಇದರೊಂದಿಗೆ ದೇಶದಲ್ಲಿ…

ನವದೆಹಲಿ:  ಪ್ರಧಾನಿ ನರೇಂದ್ರ ಮೋದಿಯವರ (Narendra Modi) ಮಾಸಿಕ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್​​ನ (Mann ki Baat) 100ನೇ ಸಂಚಿಕೆ ವಿಶ್ವಸಂಸ್ಥೆಯ ಪ್ರಧಾನ ಕಚೇರಿಯಲ್ಲಿ(United Nations…