Browsing: ರಾಷ್ಟ್ರೀಯ

ಗುವಾಹಟಿ: ಈಶಾನ್ಯ ರಾಜ್ಯ ಮಣಿಪುರದಲ್ಲಿ (Manipur Violence) ಜನಾಂಗೀಯ ದ್ವೇಷ, ಹಿಂಸಾಚಾರ ತೀವ್ರ ಸ್ವರೂಪ ಪಡೆದುಕೊಂಡಿದೆ. ತಲೆಗೆ ಗುಂಡೇಟು ಬಿದ್ದು ಗಾಯಗೊಂಡಿದ್ದ 8 ವರ್ಷದ ಬಾಲಕನನ್ನು ಆಸ್ಪತ್ರೆಗೆ ಕರೆದುಕೊಂಡು…

ಲಕ್ನೋ: ಗ್ಯಾಂಗ್‍ಸ್ಟರ್ (Gangster) ಮುಕ್ತರ್ ಸಹಚರನನ್ನು ಕೋರ್ಟ್‌ನ (Court) ಕೊಠಡಿಯಲ್ಲೇ ಗುಂಡು ಹಾರಿಸಿ ಕೊಲೆಗೈದ ಘಟನೆ ಉತ್ತರ ಪ್ರದೇಶದ ಕೈಸರ್‌ಬಾಗ್ ಸ್ಥಳೀಯ ನ್ಯಾಯಾಲಯದಲ್ಲಿ ನಡೆದಿದೆ. ವಕೀಲರ (Lawyer) ವೇಷದಲ್ಲಿ…

ಭುವನೇಶ್ವರ: ಒಡಿಶಾದಲ್ಲಿ (Odisha) ನಡೆದ ತ್ರಿವಳಿ ರೈಲು ಅಪಘಾತದ ಬೆನ್ನಲ್ಲೇ, ಗೂಡ್ಸ್ ರೈಲಿಗೆ (Goods Train) ಸಿಲುಕಿ 6 ಕಾರ್ಮಿಕರು (Workers) ಸಾವನ್ನಪ್ಪಿದ ಘಟನೆ ಒಡಿಶಾದ ಜಾಜ್‌ಪುರ…

ಯುವತಿಯನ್ನು ಅಪಹರಿಸಿ ಬಲವಂತವಾಗಿ ಮದುವೆ ಮಾಡಿಕೊಂಡಿರುವ ನಾಚಿಕೆಗೇಡಿನ ಪ್ರಕರಣವೊಂದು ಬೆಳಕಿಗೆ ಬಂದಿದೆ. ಯಾವುದೋ ನಿರ್ಜನ ಪ್ರದೇಶದಲ್ಲಿ ಅಗ್ನಿ ನಿರ್ಮಿಸಿ ಆಕೆ ಬೇಡ ಎಂದು ಅಂಗಲಾಚುತ್ತಿದ್ದರೂ ಆಕೆಯನ್ನು ಹೊತ್ತುಕೊಂಡೇ…

ಚೆನ್ನೈ: ದಲಿತರಿಗೆ ದೇವಸ್ಥಾನ ಪ್ರವೇಶ ವಿಚಾರವಾಗಿ ಘರ್ಷಣೆಗಳ ವರದಿಯಾಗುತ್ತಿರುತ್ತದೆ. ತಮಿಳುನಾಡಿನ ವಿಲ್ಲುಪುರಂ ಜಿಲ್ಲೆಯ ದ್ರೌಪದಿ ಅಮ್ಮನವರ ದೇವಾಲಯಕ್ಕೆ ದಲಿತರ ಪ್ರವೇಶಕ್ಕೆ ನಿರಾಕರಿಸಲಾಗಿದೆ. ಮೇಲ್ವರ್ಗ ಹಾಗೂ ದಲಿತರ ನಡುವಿನ ಸಂಘರ್ಷ…

ಮಹಿಳಾ ಹಕ್ಕುಗಳ ಕಾರ್ಯಕರ್ತೆ,ಕೇರಳ ಮೂಲದ ರೆಹಾನಾ ಫಾತಿಮಾ (Rehana Fathima) ವಿರುದ್ಧದ ಪೋಕ್ಸೊ ಪ್ರಕರಣವನ್ನು(POCSO case)  ಕೇರಳ ಹೈಕೋರ್ಟ್ (Kerala High Court) ವಜಾ ಮಾಡಿದೆ. ಮಹಿಳೆ ತನ್ನ…

ಮಧ್ಯಪ್ರದೇಶ: 300 ಅಡಿ ಆಳದ ತೆರೆದ ಕೊಳವೆ ಬಾವಿಗೆ 2 ವರ್ಷದ ಮಗು ಬಿದ್ದಿರುವ ಘಟನೆ ಮಧ್ಯಪ್ರದೇಶದ ಸೆಹೋರ್​ ಜಿಲ್ಲೆಯ ಮುಗವಲಿ ಗ್ರಾಮದಲ್ಲಿ ನಡೆದಿದೆ. ಜಮೀನಿನಲ್ಲಿ ಕೊರೆದಿದ್ದ 300 ಅಡಿ ಆಳದ ಕೊಳವೆ ಬಾವಿಗೆ ಮಗು ಬಿದ್ದಿದೆ. ಸದ್ಯ 20 ಅಡಿ ಆಳದಲ್ಲಿ ಮಗು ಸಿಲುಕಿದೆ, ರಕ್ಷಣಾ ಕಾರ್ಯ ಮುಂದುವರೆದಿದೆ. ಆಕೆಯನ್ನು ಸುರಕ್ಷಿತವಾಗಿ ಹೊರತರಲು ಜೆಸಿಬಿ ಹಾಗೂ ಪೊಕ್ಲಾನ್ ಯಂತ್ರದ ಸಹಾಯದಿಂದ ಅಗೆಯಲಾಗುತ್ತಿದೆ. ರಕ್ಷಣಾ ಕಾರ್ಯಾಚರಣೆಯನ್ನು ವೇಗಗೊಳಿಸಲು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಸೂಚನೆ ನೀಡಿದ್ದಾರೆ. ಮನೆಯ ಸಮೀಪವಿರುವ ಹೊಲದಲ್ಲಿ ಆಟವಾಡುತ್ತಿದ್ದಾಗ ಬೋರ್‌ವೆಲ್‌ನ ತೆರೆದ ಗುಂಡಿಗೆ ಬಿದ್ದಿದ್ದಾಳೆ. ಸ್ಥಳದಲ್ಲಿಯೇ ಆಡಳಿತ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಜೆಸಿಬಿ ಹಾಗೂ ಪೊಕ್ಲೆನ್ ಯಂತ್ರದ ಸಹಾಯದಿಂದ ಬಾಲಕಿಯನ್ನು ಸುರಕ್ಷಿತವಾಗಿ ಹೊರತರಲು ಸಮಾನಾಂತರ ಹೊಂಡಗಳನ್ನು ತೋಡಿ, ಬಾಲಕಿಯ ಚಲನವಲನಗಳ ಮೇಲೆ ನಿಗಾ ಇಡಲು ಸಿಸಿಟಿವಿ ಕ್ಯಾಮೆರಾಗಳ ಸಹಾಯವನ್ನು ತೆಗೆದುಕೊಂಡು ಆಮ್ಲಜನಕವನ್ನು ಸಹ ಸರಬರಾಜು ಮಾಡಲಾಗುತ್ತಿದೆ.

ರಾಂಚಿ: ಒಡಿಶಾದ ಬಾಲಸೋರ್ (Balasore Train Tragedy) ನಲ್ಲಿ ರೈಲು ದುರಂತ ಮಾಸುವ ನಡುವೆಯೇ ಜಾರ್ಖಂಡ್‍ (Jharkhand)ನಲ್ಲಿ ಭಾರೀ ರೈಲು ದುರಂತವೊಂದು ತಪ್ಪಿದೆ. ಜಾರ್ಖಂಡ್‍ನ ಬೊಕಾರೊದಲ್ಲಿ ಸಂತಾಲ್ದಿಹ್ ರೈಲ್ವೆ…

ಭೋಪಾಲ್: ಎಲ್‌ಪಿಜಿ (LPG) ಸಾಗಿಸಲಾಗುತ್ತಿದ್ದ ಗೂಡ್ಸ್ ರೈಲಿನ (Goods Train) 2 ವ್ಯಾಗನ್‌ಗಳು ಹಳಿ ತಪ್ಪಿರುವ ಘಟನೆ ಮಧ್ಯಪ್ರದೇಶದ (Madhya Pradesh) ಜಬಲ್‌ಪುರದ (Jabalpur) ಶಹಪುರದಲ್ಲಿ ನಡೆದಿದೆ ಎಂದು ಬುಧವಾರ…

ನವದೆಹಲಿ: ಗ್ಯಾರಂಟಿ ಯೋಜನೆಗಳಿಗೆ ಸರ್ಕಾರ ಷರತ್ತು ವಿಧಿಸಿರುವ ವಿಚಾರಕ್ಕೆ ಸಂಬಂಧಿಸಿ ಕಾಂಗ್ರೆಸ್​​ ಅಧಿಕಾರಕ್ಕೆ ಬಂದ ಮೇಲೆ ವಂಚನೆ ಮಾಡ್ತಿದೆ ಎಂದು ನವದೆಹಲಿಯಲ್ಲಿ ನಳಿನ್​ ಕುಮಾರ್​ ಕಟೀಲು ಹೇಳಿಕೆ ನೀಡಿದ್ದಾರೆ.…