Browsing: ರಾಷ್ಟ್ರೀಯ

ಪ್ರಯಾಗರಾಜ್: ಏಪ್ರಿಲ್ 15ರಂದು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಗ್ಯಾಂಗ್​​ಸ್ಟರ್​ ಅತೀಕ್ ಅಹ್ಮದ್ (Atiq Ahmed) ಮತ್ತು ಆತನ ಸಹೋದರ ಅಶ್ರಫ್ ಹತ್ಯೆಗೆ ಸಂಬಂಧಿಸಿದಂತೆ ಐವರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಅಮಾನತುಗೊಂಡವರಲ್ಲಿ ಹಿರಿಯ ಪೊಲೀಸ್ ಅಧಿಕಾರಿ ಅಶ್ವನಿ ಕುಮಾರ್ ಸಿಂಗ್, ಇಬ್ಬರು ಇನ್ಸ್‌ಪೆಕ್ಟರ್‌ಗಳು ಮತ್ತು ಇಬ್ಬರು ಕಾನ್‌ಸ್ಟೆಬಲ್‌ಗಳು ಎಂದು ಹೇಳಲಾಗಿದೆ. ಐವರು ಅಧಿಕಾರಿಗಳನ್ನು ಶಹಗಂಜ್ ಪೊಲೀಸ್ ಠಾಣೆಯಲ್ಲಿ ನಿಯೋಜಿಸಲಾಗಿದತ್ತು. ಅಹ್ಮದ್ ಮತ್ತು ಆತನ ಸಹೋದರನನ್ನು ಹತ್ಯೆಗೈದ ಸ್ಥಳ ವೈದ್ಯಕೀಯ ಕಾಲೇಜು ಶಹಗಂಜ್ ಪೊಲೀಸ್ ವ್ಯಾಪ್ತಿಗೆ ಬರುತ್ತದೆ. ಗ್ಯಾಂಗ್​​ಸ್ಟರ್ ​ ಅತಿಕ್ ಅಹ್ಮದ್ ಮತ್ತು ಆತನ ಸಹೋದರ ಅಶ್ರಫ್ ಹತ್ಯೆ ​​ಮಾಡಿದವರು ಲವ್ಲೇಶ್ ತಿವಾರಿ, ಸನ್ನಿ ಸಿಂಗ್ ಮತ್ತು ಅರುಣ್ ಮೌರ್ಯ ಎಂದು ಪೊಲೀಸರು ಗುರುತಿಸಲಾಗುತ್ತು. ಪ್ರಯಾಗ್‌ರಾಜ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅತಿಕ್ ಅಹ್ಮದ್ ಬಳಿಗೆ ಪತ್ರಕರ್ತರಂತೆ ಬಂದು ಅಹ್ಮದ್ ಮತ್ತು ಆತನ ಸಹೋದರನ ಮೇಲೆ ಗುಂಡು ಹಾರಿಸಿದ್ದಾರೆ.ಇಂದು ಮುಂಜಾನೆ, ಪ್ರಯಾಗ್‌ರಾಜ್ ನ್ಯಾಯಾಲಯವು ಹಂತಕರನ್ನು ನಾಲ್ಕು ದಿನಗಳ ಪೊಲೀಸ್ ಕಸ್ಟಡಿಗೆ ಕಳುಹಿಸಿದೆ. ಮೂವರನ್ನು ಏಪ್ರಿಲ್ 23 ರಂದು ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಬೇಕು ಎಂದು ಹೇಳಿದೆ. ವಿಶೇಷ ತನಿಖಾ ತಂಡವು ಮೂವರಿಂದ ಹೇಳಿಕೆಗಳನ್ನು ದಾಖಲಿಸಿಕೊಂಡು ತನಿಖೆಯನ್ನು ನಡೆಸುತ್ತಿದೆ.

ಮುಂಬೈ: ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರದ ಭಾಗವಾಗಿರಲು ಎನ್ ಸಿಪಿಯ ಒಂದಷ್ಟು ಶಾಸಕರು ಬಯಸುತ್ತಿದ್ದಾರೆ ಎಂಬ ವರದಿಗಳ ಬಗ್ಗೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್…

ದೆಹಲಿ : ಏ.20 ರ ನಾಳೆ 2023 ವರ್ಷದ ಮೊದಲ ಸೂರ್ಯಗ್ರಹಣ ಸಂಭವಿಸಲಿದ್ದು, ಭಾರತೀಯ ಕಾಲಮಾನದ ಸೂರ್ಯಗ್ರಹಣವು ಬೆಳಗ್ಗೆ 7:04 ಕ್ಕೆ ಪ್ರಾರಂಭವಾಗಿ ಮಧ್ಯಾಹ್ನ 12:29 ಕ್ಕೆ ಕೊನೆಗೊಳ್ಳುತ್ತದೆ.…

ಲಖನೌ: ಗಲಭೆ ರಾಜ್ಯ ಎಂಬ ಕಳಂಕವನ್ನು ನಾವು ಹೋಗಲಾಡಿಸಿದ್ದೇವೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. 2017ರ ಮೊದಲು ಯುಪಿ ಗಲಭೆಗಳಿಗೆ ಹೆಸರುವಾಸಿಯಾಗಿತ್ತು. ದಿನಕ್ಕೊಂದು ಗಲಾಟೆ ನಡೆಯುತ್ತಿತ್ತು.…

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ದಿಢೀರ್ ಏರಿಕೆಯಾಗಿದೆ. ಒಂದೇ ದಿನದಲ್ಲಿ 10 ಸಾವಿರಕ್ಕೂ ಹೆಚ್ಚು ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಕಳೆದ 24 ಗಂಟೆಯಲ್ಲಿ 10,542…

ನವದೆಹಲಿ: ಸಲಿಂಗ ವಿವಾಹ (Same Sex Marriages) ವಿಚಾರ ಸಂಸತ್ತಿನ ವ್ಯಾಪಿಗೆ ಬರುವ ಹಿನ್ನೆಲೆ ಅದಕ್ಕೆ ಮಾನ್ಯತೆ ನೀಡುವ ಬಗ್ಗೆ ಸಂಸತ್ತು ನಿರ್ಧರಿಸಬೇಕು, ಇದರಲ್ಲಿ ಸುಪ್ರೀಂಕೋರ್ಟ್ (Supreme Court)…

ನವದೆಹಲಿ :ಉತ್ತರ ಪ್ರದೇಶದ ವಾರಣಸಿಯ ಬನಾರಸ್‌ ಹಿಂದು ವಿಶ್ವವಿದ್ಯಾಲಯದ ವೈದ್ಯಕೀಯ ವಿಭಾಗದ ವೈದ್ಯರು ಮಹದಾಶ್ಚರ್ಯ ಎನಿಸುವಂಥ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಅತ್ಯಂತ ಕ್ಲಿಷ್ಟಕರ ಶಸ್ತ್ರಚಿಕಿತ್ಸೆ ನಡೆಸರುವ ಬಿಎಚ್‌ಯು ವೈದ್ಯರು 14…

ಅಹ್ಮದಾಬಾದ್: ಇಲ್ಲೊಬ್ಬ ಪಾನಿಪುರಿ ಪ್ರಿಯ  ಬಸ್  ಚಾಲಕ ಪಾನಿಪುರಿ ತಿನ್ನುವುದಕ್ಕಾಗಿಯೇ ಬಸ್‌ನ್ನು ರಸ್ತೆ ಪಕ್ಕಾ ನಿಲ್ಲಿಸಿ ಈಗ ಕೆಲಸಕ್ಕೆ ಕುತ್ತು ತಂದುಕೊಂಡಿದ್ದಾನೆ.  ಗುಜರಾತ್‌ನ ಅದಲಾಜ್ ಎಂಬಲ್ಲಿ ಈ ಘಟನೆ…

ಮದುವೆ (Marriage) ಅಂದ್ರೆ ಅದಕ್ಕೆ ಎಲ್ಲಾ ರೀತಿಯಲ್ಲೂ ಧಾಂ ಧೂಂ ಅಂತ ಸಿದ್ಧತೆ ನಡೆಯುತ್ತೆ. ಭರ್ಜರಿ ಡೆಕೊರೇಶನ್‌, ಡ್ರೆಸ್, ಡಿನ್ನರ್‌ಗೆ ಸಿದ್ಧತೆ ಮಾಡಲಾಗುತ್ತೆ. ಹಾಗೆಯೇ ಮದುವೆ ಅಂದ್ರೆ…

ಉನ್ನಾವೋ:  (Uttar Pradesh) ವ್ಯಕ್ತಿಯೊಬ್ಬ ತನ್ನ ಪತ್ನಿಗೆ (wife) ಕಚ್ಚಿದ್ದ ಹೆಬ್ಬಾವನ್ನು ಗೋಣಿಚೀಲದಲ್ಲಿ ಹೊತ್ತುಕೊಂಡು ಜಿಲ್ಲಾಸ್ಪತ್ರೆಗೆ ಬಂದಿದ್ದಾನೆ. ವ್ಯಕ್ತಿಯ (husband) ಈ ಕೃತ್ಯವು ಆಸ್ಪತ್ರೆಯ ವೈದ್ಯರು ಮತ್ತು…