Browsing: ರಾಷ್ಟ್ರೀಯ

ಉತ್ತರ ಪ್ರದೇಶ ::- ಇಲ್ಲಿನ ಸಿಕಂದರಾ ಪೊಲೀಸ್ ಠಾಣೆ ವ್ಯಾಪ್ತಿಯ ಜಗನ್ನಾಥಪುರ ಗ್ರಾಮದ ಬಳಿ ಚರಂಡಿಗೆ ಸ್ವಿಫ್ಟ್ ಕಾರು ಉರುಳಿ ಬಿದ್ದ ಹಿನ್ನೆಲೆ 6 ಮಂದಿ ಧಾರುಣ ಸಾವನ್ನಪ್ಪಿದ್ದಾರೆ.…

ನವದೆಹಲಿ: ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲೆ ಪ್ರಧಾನಿ ನರೇಂದ್ರ ಮೋದಿ   ಇಂದು ಲೋಕಸಭೆಯಲ್ಲಿ ಭಾಷಣ ಮಾಡಲಿದ್ದಾರೆ. ಮೋದಿ ಭಾಷಣದ ಹಿನ್ನೆಲೆಯಲ್ಲಿ ಇಂದು ಎಲ್ಲಾ ಬಿಜೆಪಿ…

ಲಕ್ನೋ: ಸಾಮೂಹಿಕ ವಿವಾಹ  ಕಾರ್ಯಕ್ರಮದ ಹೆಸರಿನಲ್ಲಿ ಸ್ಥಳೀಯ ನಿವಾಸಿಗಳಿಗೆ ಹಣ ನೀಡಿ ದಂಪತಿಗಳಾಗಿ ನಟಿಸಲು ಸೂಚಿಸಿದ ಇಬ್ಬರು ಅಧಿಕಾರಿ ಸೇರಿ 15 ಮಂದಿಯನ್ನು ಉತ್ತರ ಪ್ರದೇಶದಲ್ಲಿ ಪೊಲೀಸರು…

ನವದೆಹಲಿ: ಕಳೆದ ವರ್ಷ ರಾಹುಲ್‌ ಗಾಂಧಿ  ನಡೆಸಿದ್ದ ಭಾರತ್‌ ಜೋಡೋ  ಯಾತ್ರೆಗೆ ಕಾಂಗ್ರೆಸ್‌ ಬರೋಬ್ಬರಿ 71.8 ಕೋಟಿ ರೂ. ಖರ್ಚು ಮಾಡಿದೆ. ಕಾಂಗ್ರೆಸ್‌ (Congress) ಪಕ್ಷ ಚುನಾವಣಾ…

ಲಕ್ನೋ: ಪಾಕಿಸ್ತಾನದ ಗುಪ್ತಚರ ಸಂಸ್ಥೆ  ಪರ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ಮಾಸ್ಕೋದಲ್ಲಿರುವ ಭಾರತೀಯ ರಾಜಭಾರಿ ಕಚೇರಿಯ ಉದ್ಯೋಗಿಯೊಬ್ಬನನ್ನ ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ   ಬಂಧಿಸಿದೆ.…

ಭಾರತದಲ್ಲಿ ವರದಕ್ಷಿಣೆ ಪಿಡುಗು ಇಂದು ನಿನ್ನೆಯದಲ್ಲ. ಹಿಂದಿನಿಂದಲೂ ಹೆಣ್ಣು ಹೆತ್ತವರಿಗೆ ಇದು ಶಾಪ ಎಂದೇ ಬಿಂಬಿತವಾಗ್ತಿದೆ. ಹಿಂದಿನ ಕಾಲದಲ್ಲಿ ವರದಕ್ಷಿಣೆ ಉದ್ದೇಶ ಬೇರೆಯಿತ್ತು. ಆದ್ರೆ ಬರ್ತಾ ಬರ್ತಾ…

2024 ರ ವೇಳೆಗೆ ರಾಜಸ್ಥಾನದಲ್ಲಿ ಓಂ ಆಕಾರದ ಶಿವನ ದೇವಾಲಯ ಸಿದ್ಧವಾಗಲಿದೆ ಎಂದು ನಿರೀಕ್ಷಿಸಲಾಗಿದೆ. ಈ ಒಂದು ರೀತಿಯ ದೇವಾಲಯಕ್ಕೆ 27 ವರ್ಷಗಳ ಹಿಂದೆ ಅಡಿಪಾಯ ಹಾಕಲಾಯಿತು.…

ಹೈದರಾಬಾದ್: ಎಂಟು ವರ್ಷಗಳ ಹಿಂದೆ 52 ವರ್ಷದ ತಂದೆ ತನ್ನ 19 ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿದ್ದು, ಈಗ ಕಾಮುಕ ಅಪ್ಪ ಪುಂಜಗುಟ್ಟ ಪೊಲೀಸರ ಅಥಿತಿಯಾಗಿದ್ದಾನೆ. ಆರೋಪಿಯನ್ನು ಮೊಹಮ್ಮದ್ ಸಾದಿಕ್ ಎಂದು ಗುರುತಿಸಲಾಗಿದೆ. ಬಿಎಸ್ ಮಖ್ತಾದಲ್ಲಿ ನೆಲೆಸಿದ್ದು, ನಾಮ್‍ಪಲ್ಲಿಯಲ್ಲಿ ಡಿಟಿಪಿ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದನು ಎಂದು ಪೋಲಿಸರು ತಿಳಿಸಿದರು. 8 ವರ್ಷಗಳ ಹಿಂದೆ ನಡೆದಿದ್ದೇನು? ತಾಯಿ ಮನೆಯಲ್ಲಿ ಇಲ್ಲದ ಸಂದರ್ಭದಲ್ಲಿ ಕಾಮುಕ ಅಪ್ಪ 19 ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿದ್ದನು. ನಂತರ ತಾಯಿಗೆ ವಿಚಾರ ತಿಳಿಸಿದ್ದಾರೆ. ಆದರೆ ತಾಯಿ ಯಾರಿಗೂ ಹೇಳಬೇಡ ಎಂದು ಭಾಷೆ ತೆಗೆದುಕೊಂಡಿದ್ದಳು. ಈ ಸಂದರ್ಭವನ್ನು ದುರುಪಯೋಗ ಮಾಡಿಕೊಂಡು ಮತ್ತೆ ಮಗಳ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ. ಸಂತ್ರಸ್ತೆ ತಂದೆಯ ಲೈಂಗಿಕ ದೌರ್ಜನ್ಯವನ್ನು ಸಹಿಸಿಕೊಳ್ಳಲು ಸಾಧ್ಯವಾಗದೇ ಯುವತಿ ಕೊನೆಗೆ ಮನೆ ಬಿಟ್ಟು ಹೋಗಿದ್ದರು. ಒಂದು ಖಾಸಗಿ ಹಾಸ್ಟೆಲ್‍ನಲ್ಲಿ ಉಳಿದುಕೊಂಡು, ಖಾಸಗಿ ಸಂಸ್ಥೆಯಲ್ಲಿ…

ನವದೆಹಲಿ:- ವಿಶ್ವದಲ್ಲೇ ಅತಿ ಹೆಚ್ಚು ಟ್ರಾಫಿಕ್ ಇರೋ ನಗರಗಳ ಲಿಸ್ಟ್‌ ಬಿಡುಗಡೆ ಮಾಡಲಾಗಿದೆ. ಈ ಪೈಕಿ ಪೈಕಿ ಸಿಲಿಕಾನ್ ಸಿಟಿ ಬೆಂಗಳೂರು ವಿಶ್ವದಲ್ಲೇ 6ನೇ ಸ್ಥಾನದಲ್ಲಿದ್ದು, ದೇಶದಲ್ಲಿ ಮೊದಲನೇ…

ದೆಹಲಿ: ಬೆಲೆ ಏರಿಕೆ ಬಿಸಿಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಅನುಕೂಲ ಕಲ್ಪಿಸಲು ಮುಂದಿನವಾರದಿಂದಲೇ ʻಭಾರತ್‌ʼ ಬ್ರ್ಯಾಂಡ್‌ ಅಕ್ಕಿ  ಮಾರಾಟ ಆರಂಭಿಸುವುದಾಗಿ ಕೇಂದ್ರ ಸರ್ಕಾರ  ತಿಳಿಸಿದೆ. ಕೇಂದ್ರ ಸರ್ಕಾರವೇ ನೇರವಾಗಿ…