Browsing: ರಾಷ್ಟ್ರೀಯ

ಗಾಂಧೀನಗರ: ಕ್ರಿಕೆಟ್ (Cricket) ಆಡುತ್ತಿದ್ದ ಸಂದರ್ಭ ದಲಿತ ಬಾಲಕನೊಬ್ಬ (Dalit Boy) ಚೆಂಡನ್ನು (Ball) ಮುಟ್ಟಿದ್ದಕ್ಕೆ ಗಲಾಟೆ ನಡೆದು, ಇದನ್ನು ಪ್ರಶ್ನಿಸಿದ ದಲಿತ ವ್ಯಕ್ತಿಯ (Dalit Man)  ಹೆಬ್ಬೆರಳನ್ನೇ…

ನವದೆಹಲಿ: ನೈಜ ಕೋಮುವಾದಿ ಗುಂಪುಗಳಿಗೆ ಜಾತ್ಯಾತೀತರು ಅಂತ ಟೈಟಲ್ ಕೊಟ್ಟು ಬಣ್ಣಿಸುತ್ತಿರುವ ರಾಹುಲ್ ಗಾಂಧಿ ನಡೆ ಹಾಸ್ಯಾಸ್ಪದವಾಗಿದ್ದು, ಅವರು ಇದಕ್ಕೆ ತಕ್ಷಣ ಅಂತ್ಯ ಹಾಡಲಿ ಎಂದು ಕೇಂದ್ರ ಸಂಸದೀಯ…

ನವದೆಹಲಿ: ರಾಹುಲ್ ಗಾಂಧಿ (Rahul Gandhi) ಅವರು ಅಮೆರಿಕದಲ್ಲಿ ದೇಶದ ಪ್ರಜಾಪ್ರಭುತ್ವದ (Indian Democracy)  ಕುರಿತು ನೀಡಿರುವ ನಕಾರಾತ್ಮಕ ಹೇಳಿಕೆಗೆ ಕೇಂದ್ರ ಶಿಕ್ಷಣ ಮತ್ತು ಕೌಶಲಾಭಿವೃದ್ಧಿ ಸಚಿವ ಧರ್ಮೇಂದ್ರ…

ಲಖನೌ: ಮದುವೆ ಸಮಾರಂಭದ ಶಾಸ್ತ್ರಗಳೆಲ್ಲ ಮುಗಿದಿದ್ದವು. ಹೊಸ ಜೋಡಿಯನ್ನು ಮನೆಗೆ ತುಂಬಿಸಿಕೊಂಡ ಮನೆಯಲ್ಲಿ ಸಂಭ್ರಮದ ವಾತಾವರಣವಿತ್ತು. ತಮ್ಮ ಭವಿಷ್ಯದ ಬಗ್ಗೆ ಕನಸು ಕಂಡಿದ್ದ ನವದಂಪತಿ ಮೊದಲ ರಾತ್ರಿಯ ರಸಮಯ…

ನವದೆಹಲಿ: ಒಡಿಶಾದ ಬಾಲಸೋರ್​ ಜಿಲ್ಲೆ ಬಹನಾಗ ಬಳಿ ಸಂಭವಿಸಿದ ರೈಲು ಅಪಘಾತಕ್ಕೆ ಸಂಬಂಧಿಸಿದಂತೆ ಪರಿಸ್ಥಿತಿ ಅವಲೋಕಿಸಲು ಪ್ರಧಾನಿ ನರೇಂದ್ರ ಮೋದಿಯವರು ಉನ್ನತಮಟ್ಟದ ಸಭೆ ಕರೆದಿದ್ದಾರೆ. ಒಡಿಶಾ ರೈಲು ಅಪಘಾತ…

ಭುವನೇಶ್ವರ: ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗ ರೈಲು ನಿಲ್ದಾಣದ ಬಳಿ ಎಕ್ಸ್‌ಪ್ರೆಸ್ ರೈಲು ಅಪಘಾತಕ್ಕೀಡಾಗಿದ್ದು,(Odisha Train Accident) ಮೃತಪಟ್ಟವರ ಸಂಖ್ಯೆ 280ಕ್ಕೆ ಏರಿಕೆಯಾಗಿದೆ. ಈಗಾಗಲೇ ಸ್ಥಳಕ್ಕೆ ರೈಲ್ವೆ ಸಚಿವ…

ನವದೆಹಲಿ:ದೆಹಲಿ ಮದ್ಯದ ಹಗರಣಕ್ಕೆ (Delhi liquor scam) ಸಂಬಂಧಿಸಿದಂತೆ ಫೆಬ್ರವರಿಯಿಂದ ಜೈಲಿನಲ್ಲಿರುವ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ (Manish Sisodia) ಅವರು ಅನಾರೋಗ್ಯದಿಂದ ಬಳಲುತ್ತಿರುವ ತಮ್ಮ ಪತ್ನಿಯನ್ನು ಭೇಟಿಯಾಗುವುದಕ್ಕೆ ದೆಹಲಿ ಹೈಕೋರ್ಟ್ ಅನುಮತಿ ನೀಡಿದೆ. ಆಟೋಇಮ್ಯೂನ್ ಡಿಸಾರ್ಡರ್, ಮಲ್ಟಿಪಲ್ ಸ್ಕ್ಲೆರೋಸಿಸ್ ನಿಂದ ಬಳಲುತ್ತಿರುವ ಪತ್ನಿಯನ್ನು ಇಂದು ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಭೇಟಿಯಾಗಲು ದೆಹಲಿ ಹೈಕೋರ್ಟ್ (Delhi High Court) ಆಮ್ ಆದ್ಮಿ ಪಕ್ಷದ ನಾಯಕ ಸಿಸೋಡಿಯಾ ಅವರಿಗೆ ಅನುಮತಿ ನೀಡಿದೆ. ಯಾವುದೇ ಗ್ಯಾಜೆಟ್‌ಗಳನ್ನು ಅನುಮತಿಸಲಾಗುವುದಿಲ್ಲ ಮತ್ತು ಮಾಧ್ಯಮದೊಂದಿಗೆ ಯಾವುದೇ ಸಂವಾದ ನಡೆಸಬಾರದು ಎಂದು ನ್ಯಾಯಾಲಯ ಷರತ್ತು ವಿಧಿಸಿದೆ, ಎಎಪಿ ನಾಯಕ, ತಮ್ಮ ಪತ್ನಿಯ ಆರೋಗ್ಯವನ್ನು ಉಲ್ಲೇಖಿಸಿ ಮಧ್ಯಂತರ ಜಾಮೀನು ಕೋರಿದ್ದರು.. ಆರ್ಥಿಕ ಅಪರಾಧಗಳ ತನಿಖೆ ನಡೆಸುವ ಸಂಸ್ಥೆಯಾದ ಜಾರಿ ನಿರ್ದೇಶನಾಲಯಕ್ಕೆ ಈ ಬಗ್ಗೆ ಪ್ರತಿಕ್ರಿಯೆ ಸಲ್ಲಿಸುವಂತೆ ನ್ಯಾಯಾಲಯ ಕೇಳಿದೆ. ಏತನ್ಮಧ್ಯೆ, ಎಎಪಿ ನಾಯಕನ ಸಾಮಾನ್ಯ ಜಾಮೀನು ಅರ್ಜಿಯ ಆದೇಶವನ್ನು ನ್ಯಾಯಾಲಯ ಇಂದು ಕಾಯ್ದಿರಿಸಿದೆ

ಭುವನೇಶ್ವರ: ಒಡಿಶಾದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ರೈಲು ದುರಂತದಲ್ಲಿ ಈವರೆಗೆ 280 ಮಂದಿ ಬಲಿಯಾಗಿದ್ದು, ಗಾಯಗೊಂಡ ವರ ಸಂಖ್ಯೆ 900ಕ್ಕೆ ಏರಿದೆ. ಈ ನಡುವೆ ಭೀಕರ ರೈಲು ದುರಂತ…

ಭುವನೇಶ್ವರ: ಒಡಿಶಾದ ಬಾಲಸೋರ್(Balasore)ಜಿಲ್ಲೆಯ ಬಹನಾಗ ರೈಲು ನಿಲ್ದಾಣದ ಬಳಿ ಎಕ್ಸ್‌ಪ್ರೆಸ್ ರೈಲು ಅಪಘಾತಕ್ಕೀಡಾಗಿದ್ದು,(Odisha Train Accident) ಮೃತಪಟ್ಟವರ ಸಂಖ್ಯೆ 240ಕ್ಕೆ ಏರಿಕೆಯಾಗಿದೆ. ಇದೀಗ ಘಟನಾ ಸ್ಥಳಕ್ಕೆ ರೈಲ್ವೆ…

ಭುವನೇಶ್ವರ: ಒಡಿಶಾದ (Odisha) ಬಾಲಸೋರ್ (Balasore) ಜಿಲ್ಲೆಯಲ್ಲಿ ಗೂಡ್ಸ್ ರೈಲಿಗೆ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು (Coromandel Express Train) ಡಿಕ್ಕಿ ಹೊಡೆದು 10-12 ಬೋಗಿಗಳು ಹಳಿತಪ್ಪಿದ್ದವು. ಇದರ…