Browsing: ರಾಷ್ಟ್ರೀಯ

ರಾಯಪುರ: ನಕ್ಸಲರ ಗುಂಪೊಂದು  ಪ್ರಯಾಣಿಕರ ಬಸ್‌ಗೆ ಬೆಂಕಿ ಹಚ್ಚಿ 15 ಜನ ಸಾವನ್ನಪ್ಪಿದ ಘಟನೆ ಛತ್ತೀಸ್‌ಗಢದ  ದಾಂತೇವಾಡ ಜಿಲ್ಲೆಯ ಮಾಲೆವಾಹಿ ಪ್ರದೇಶದಲ್ಲಿ ನಡೆದಿದೆ. ಮಾರ್ಚ್ 31ರಂದು ಮಧ್ಯಾಹ್ನ…

ಪಾಟ್ನಾ: ರಾಮನವಮಿಯ (Ram Navami) ಹಿಂಸಾಚಾರದ (Violence) ಬಳಿಕ ಬಿಹಾರದಲ್ಲಿ (Bihar) ಶನಿವಾರ ಮತ್ತೆ ಘರ್ಷಣೆ ವರದಿಯಾಗಿದೆ. ಬಿಹಾರದ ಸಸಾರಾಮ್ (Sasaram) ಪಟ್ಟಣದಲ್ಲಿ ಬಾಂಬ್ ಸ್ಫೋಟಗೊಂಡಿದ್ದು (Bomb Blast),…

ಮುಂಬೈ: ವ್ಯಕ್ತಿಯೊಬ್ಬ ಅಪ್ರಾಪ್ತ ವಯಸ್ಸಿನ ಇಬ್ಬರು ಬಾಲಕರಿಗೆ ಚಾಕಲೇಟ್ ಆಸೆ ತೋರಿಸಿ ಅವರನ್ನು ಲೈಂಗಿಕವಾಗಿ ಬಳಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮುಂಬೈನ ವಿಲೆ ಪಾರ್ಲೆಯಲ್ಲಿ ಪೋಷಕರೊಂದಿಗೆ ವಾಸವಾಗಿರುವ 10…

ನವದೆಹಲಿ: ಮಾಜಿ ಶಾಸಕ ಎ.ಟಿ. ರಾಮಸ್ವಾಮಿ ಅವರು ಶನಿವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಜೆಡಿಎಸ್‍ನಲ್ಲಿದ್ದ  ಎ.ಟಿ ರಾಮಸ್ವಾಮಿ ಅವರು ಶುಕ್ರವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಈ ಬೆನ್ನಲ್ಲೇ…

ನವದೆಹಲಿ : 34 ವರ್ಷಗಳ ಹಿಂದೆ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ಶಿಕ್ಷೆ ಅನುಭವಿಸಿದ ಪಂಜಾಬ್ ಕಾಂಗ್ರೆಸ್ ಮುಖಂಡ ನವಜೋತ್ ಸಿಂಗ್ ಸಿಧು ಅವರು 10 ತಿಂಗಳ ನಂತರ ಇಂದು…

ಜೈಪುರ: ಬಿಜೆಪಿ ಹಾಗೂ ಆರ್‌ಎಸ್‍ಎಸ್ ಹಿಂದೂ ರಾಷ್ಟ್ರದ ಬಗ್ಗೆ ಪದೇ ಪದೇ ಉಲ್ಲೇಖಿಸುತ್ತಿರುವ ಹಿನ್ನೆಲೆಯಲ್ಲಿ ಅಮೃತಪಾಲ್ ಸಿಂಗ್ ಖಲಿಸ್ತಾನದ ಬಗ್ಗೆ ಮಾತನಾಡಲು ಧೈರ್ಯ ಮಾಡಿದ್ದಾನೆ ಎಂದು ರಾಜಸ್ಥಾನದ…

ನವದೆಹಲಿ: ಶಿವಸೇನಾ (Shiv Sena) ಸಂಸದ ಸಂಜಯ್ ರಾವತ್ (Sanjay Raut) ಅವರಿಗೆ ಜೀವ ಬೆದರಿಕೆ ಸಂದೇಶಗಳು ಬಂದಿವೆ. ಈ ಬಗ್ಗೆ ಶುಕ್ರವಾರ ರಾತ್ರಿ ಮುಂಬೈ (Mumbai) ಪೊಲೀಸರಿಗೆ…

ನವದೆಹಲಿ: ಜನವರಿಯಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯ  ಸಂದರ್ಭದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ  ಅನ್ನು 21 ನೇ ಶತಮಾನದ ಕೌರವರು ಎಂದು ಹೇಳಿದ ಕಾಂಗ್ರೆಸ್ ನಾಯಕ ರಾಹುಲ್…

ನವದೆಹಲಿ: ಅಸ್ಸಾಂನ ಗುವಾಹಟಿಯಿಂದ ದೆಹಲಿಗೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ಪಾನಮತ್ತ ಪ್ರಯಾಣಿಕನೊಬ್ಬ ಪ್ರಯಾಣಿಕರು ಓಡಾಟುವ ಸ್ಥಳದಲ್ಲಿ ವಾಂತಿ ಮಾಡಿಕೊಂಡಿದ್ದಾನಲ್ಲದೇ ಶೌಚಾಲಯದ ಸುತ್ತ ಮಲ ವಿಸರ್ಜನೆ ಮಾಡಿ ಉಳಿದ ಪ್ರಯಾಣಿಕರಿಗೆ ತೀವ್ರ ಅಸಹ್ಯ ಮತ್ತು ಮುಜುಗರ ಉಂಟು ಮಾಡಿದ್ದಾನೆ. ಘಟನೆ ಕುರಿತು ಟ್ವೀಟರ್‌ನಲ್ಲಿ ಜನ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು ತಪ್ಪಿತಸ್ಥನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಇದು ಇತ್ತೀಚೆಗೆ ಏರ್‌ ಇಂಡಿಯಾ ವಿಮಾನಗಳಲ್ಲಿ ಪ್ರಯಾಣಿಕರು ಪಾನಮತ್ತರಾಗಿ ಸಹಪ್ರಯಾಣಿಕರ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಂತಹ ಅಸಹ್ಯಕರ ಘಟನೆಗಳನ್ನೇ ನೆನಪಿಸುವಂತಿದೆ. ಇದೇ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವಕೀಲ ಭಾಸ್ಕರ್‌ ದೇವ್‌ ಕೊನ್ವಾರ್‌ ಎಂಬುವವರು ಟ್ವೀಟರ್‌ನಲ್ಲಿ ಘಟನೆಯ ಫೋಟೊ ಹಂಚಿಕೊಂಡಿದ್ದು, ವಿಮಾನದ ಮಹಿಳಾ ಸಿಬ್ಬಂದಿಗಳು ಕೂಡಲೇ ಇದನ್ನು ಶುಚಿಗೊಳಿಸಿದರು. ಪರಿಸ್ಥಿತಿಯನ್ನು ಉತ್ತಮವಾಗಿ ನಿಭಾಯಿಸಿದರು. ಸೆಲ್ಯೂಟ್‌ ಗರ್ಲ್ಸ್ ಪವರ್‌ ಎಂದು ಬರೆದುಕೊಂಡಿದ್ದಾರೆ. ಸಿಬ್ಬಂದಿಗಳು ಕೈಕವಚ ಮತ್ತು ಮಾಸ್ಕ್‌ ಧರಿಸಿ ಪಾನಮತ್ತ ಮಾಡಿದ ವಾಂತಿಯನ್ನು ಶುಚಿಗೊಳಿಸಿ ಸ್ಪ್ರೇ ಮಾಡುತ್ತಿರುವ ದೃಶ್ಯಗಳನ್ನು ಅವರು ಹಂಚಿಕೊಂಡಿದ್ದಾರೆ. ಮಾರ್ಚ್ 26 ರಂದು ಈ ಘಟನೆ ನಡೆದಿದೆ.

ಅಹಮದಾಬಾದ್‌: ಪ್ರಧಾನಿ ನರೇಂದ್ರ ಮೋದಿ ವಿದ್ಯಾರ್ಹತೆ ಪ್ರಶ್ನಿಸಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‍ಗೆ  ಮುಖಭಂಗ ಉಂಟಾಗಿದೆ. ಪ್ರಧಾನಿ ಮೋದಿ ಡಿಗ್ರಿ ಸರ್ಟಿಫಿಕೇಟ್‍ಗಳನ್ನು ಪ್ರದರ್ಶಿಸುವ ಅಗತ್ಯವಿಲ್ಲ ಎಂದು ಗುಜರಾತ್…