PrajatvkannadaPrajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

ಉಚಿತ ವಿದ್ಯುತ್ ಬಗ್ಗೆ ಕೆ.ಜೆ.ಜಾರ್ಜ್​ ಜೊತೆ ಸಿಎಂ ಸಮಾಲೋಚನೆ

June 1, 2023

DKS Meet BSY: ಬಿ.ಎಸ್.ಯಡಿಯೂರಪ್ಪರನ್ನ ಭೇಟಿ ಮಾಡಿದ ಡಿಕೆಶಿ: ನೂತನ ಡಿಸಿಎಂಗೆ ಶುಭಕೋರಿದ ಮಾಜಿ ಸಿಎಂ

June 1, 2023

ಜನರಿಗೆ ಕೊಟ್ಟ ಮಾತು ಉಳಿಸಿಕೊಳ್ಳಲು ಕಾಂಗ್ರೆಸ್ ಬದ್ಧ: ಗೃಹ ಸಚಿವ ಡಾ.ಜಿ.ಪರಮೇಶ್ವರ್

June 1, 2023
Facebook Twitter Instagram
Thursday, June 1
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
PrajatvkannadaPrajatvkannada
Home » 5ನೇ ತರಗತಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ – ಒಬ್ಬನ ಬಂಧನ
ರಾಷ್ಟ್ರೀಯ Prajatv KannadaBy Prajatv KannadaMarch 24, 2023

5ನೇ ತರಗತಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ – ಒಬ್ಬನ ಬಂಧನ

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

ನವದೆಹಲಿ: ಮುನ್ಸಿಪಲ್ ಕಾರ್ಪೊರೇಷನ್ (Municipal Corporation of Delhi) ನಡೆಸುತ್ತಿದ್ದ ಶಾಲೆಯ (School) ಐದನೇ ತರಗತಿ ವಿದ್ಯಾರ್ಥಿನಿಯ ಮೇಲೆ ಶಾಲಾ ಸಿಬ್ಬಂದಿಯಿಂದ ಸಾಮೂಹಿಕ ಅತ್ಯಾಚಾರ (Gang-rape) ನಡೆದ ಘಟನೆ ದೆಹಲಿಯಲ್ಲಿ ನಡೆದಿದೆ.

 

ಆರೋಪಿ ಶಾಲಾ ಸಹಾಯಕ ಅಜಯ್‍ನನ್ನು ಪೊಲೀಸರು ಬಂಧಿಸಿದ್ದಾರೆ. ಹಾಗೂ ಆತನ ಮೂವರು ಸಹಚರರ ಬಂಧನಕ್ಕೆ ಬಲೆ ಬೀಸಿದ್ದಾರೆ. ಘಟನೆ ಮಾ.14 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಘಟನೆಯ ನಂತರ ಬಾಲಕಿ ಶಾಲೆಗೆ ಹೋಗುವುದನ್ನು ನಿಲ್ಲಿಸಿದ್ದಳು. ಪರೀಕ್ಷೆಗೆ (exams) ಸಹ ಹಾಜರಾಗಿರಲಿಲ್ಲ.

ಶಿಕ್ಷಕರು ಆಕೆಯ ಸಹೋದರನನ್ನು ಸಂಪರ್ಕಿಸಿ ಅಂತಿಮ ಪರೀಕ್ಷೆಗೆ ಹಾಜರಾಗದ ಬಗ್ಗೆ ವಿಚಾರಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಘಟನೆಯ ಬಗ್ಗೆ ಆಕೆಯ ಸಹೋದರ ಶಿಕ್ಷಕರಿಗೆ ಮಾಹಿತಿ ನೀಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ತಕ್ಷಣದ ಕ್ರಮ ಕೈಗೊಳ್ಳದಿರುವ ಕಾರಣ ಶಾಲೆಯ ಮುಖ್ಯೋಪಾಧ್ಯಾಯರು ಮತ್ತು ತರಗತಿ ಶಿಕ್ಷಕರಿಗೆ ಶೋಕಾಸ್ ನೋಟಿಸ್ (Notice) ಜಾರಿ ಮಾಡಲಾಗಿದೆ.

ಉತ್ತರ ಪ್ರದೇಶದ (Uttar Pradesh) ಜೌನ್‍ಪುರ (Jaunpur) ಮೂಲದ ಆರೋಪಿ ಕಳೆದ ಹತ್ತು ವರ್ಷಗಳಿಂದ ಮುನ್ಸಿಪಲ್ ಕಾರ್ಪೊರೇಷನ್ ಶಾಲೆಯಲ್ಲಿ ಸಹಾಯಕನಾಗಿ ಕಾರ್ಯ ನಿರ್ವಹಿಸುತ್ತಿದ್ದ ಎಂದು ಪೊಲೀಸರು (Police) ತಿಳಿಸಿದ್ದಾರೆ.

ಆರೋಪಿಗಳು ಬಾಲಕಿಯನ್ನು ಶಾಲೆಯಿಂದ ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದಾರೆ. ಮಾದಕ ವಸ್ತು ನೀಡಿ ಅತ್ಯಾಚಾರ ಎಸಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

Share. Facebook Twitter WhatsApp Pinterest LinkedIn Tumblr Telegram Email

Related Posts

ಮಣಿಪುರ ಹಿಂಸಾಚಾರ ಪ್ರಕರಣ: ನ್ಯಾಯಾಂಗ ತನಿಖೆಗೆ ನೀಡಿ ಅಮಿತ್ ಶಾ ಆದೇಶ

June 1, 2023

ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರನ್ನು ರಕ್ಷಿಸಿದ ಬಿಜೆಪಿ ಶಾಸಕ..!

June 1, 2023

ಕಾಂಗ್ರೆಸ್’ನವರ ಈ ಗ್ಯಾರಂಟಿಗಳು ದೇಶವನ್ನು ದಿವಾಳಿಯಾಗಿಸಬಹುದು: ಪ್ರಧಾನಿ ಮೋದಿ

June 1, 2023

ರಾಜ್ಯದ ಜನರಿಗೆ 100 ಯೂನಿಟ್ ವರೆಗೆ ವಿದ್ಯುತ್ ಉಚಿತ: ಅಶೋಕ್ ಗೆಹ್ಲೋಟ್ ಘೋಷಣೆ

June 1, 2023

ಜಮ್ಮು ಮತ್ತು ಕಾಶ್ಮೀರಕ್ಕೆ ನುಸುಳಲು ಯತ್ನಿಸುತ್ತಿದ್ದ ಪಾಕ್ ವ್ಯಕ್ತಿಯ ಹತ್ಯೆ

June 1, 2023

ಒಂದೇ ವಾರದಲ್ಲಿ 2,000 ರೂ. ನೋಟುಗಳ 14,000 ಕೋಟಿ ಡೆಪಾಸಿಟ್: SBI

June 1, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.