PrajatvkannadaPrajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

Bombay jayashree: ಪ್ರಜ್ಞಾಹೀನ ಸ್ಥಿತಿಯಲ್ಲಿ ಖ್ಯಾತ ಗಾಯಕಿ ಬಾಂಬೆ ಜಯಶ್ರೀ ಪತ್ತೆ

March 24, 2023

Ajith Kumar: ತಮಿಳು ನಟ ಅಜಿತ್ ಕುಮಾರ್ ತಂದೆ ಸುಬ್ರಮಣಿಯಂ ನಿಧನ

March 24, 2023

ಹಿಂಡೆನ್ ಬರ್ಗ್ ವರದಿ ಬಳಿಕ ಜಾಕ್ ಡೋರ್ಸಿ ಸಂಪತ್ತಿನ ಮೌಲ್ಯ ಭಾರೀ ಕುಸಿತ

March 24, 2023
Facebook Twitter Instagram
Friday, March 24
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
PrajatvkannadaPrajatvkannada
Home » ಅಧಿವೇಶನ ಮುಗಿದ ಬಳಿಕ ನೇರವಾಗಿ CCL ಪಂದ್ಯ ನೋಡಲು ಬಂದ ಸಿಎಂ ಬೊಮ್ಮಾಯಿ
ಕ್ರೀಡೆ Prajatv KannadaBy Prajatv KannadaFebruary 24, 2023

ಅಧಿವೇಶನ ಮುಗಿದ ಬಳಿಕ ನೇರವಾಗಿ CCL ಪಂದ್ಯ ನೋಡಲು ಬಂದ ಸಿಎಂ ಬೊಮ್ಮಾಯಿ

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

ಇಂದಿನಿಂದ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಸಿಲೆಬ್ರಿಟಿ ಕ್ರಿಕೆಟ್ ಲೀಗ್ (CCL) ಪಂದ್ಯವನ್ನು ವೀಕ್ಷಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai) ಸಂಜೆ ಆಗಮಿಸಿದರು. ಇಂದು ಅಧಿವೇಶನದ ಕೊನೆಯ ದಿನವಾಗಿದ್ದರೂ, ಅಧಿವೇಶನ ಮುಗಿಸಿಕೊಂಡು ಅವರು ಕ್ರೀಡಾಂಗಣದಲ್ಲಿ ಹಾಜರಿದ್ದರು. ಜೊತೆಗೆ ಆರೋಗ್ಯ ಸಚಿವ ಆರ್.ಸುಧಾಕರ್ ಅವರನ್ನೂ ಕರೆತಂದಿದ್ದರು.

ಮುಖ್ಯಮಂತ್ರಿಗಳು ಆರು ತಂಡಗಳ ಸದಸ್ಯರನ್ನು ಪರಿಚಯಿಸಿಕೊಂಡು, ಕೆಲಹೊತ್ತು ಕ್ರಿಕೆಟ್ (Cricket) ವೀಕ್ಷಿಸಿದರು. ನಂತರ ಅಲ್ಲಿಂದ ತೆರಳಿದರು. ಈ ಸಂದರ್ಭದಲ್ಲಿ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ನಟ ರವಿಚಂದ್ರನ್, ಲಹರಿ ವೇಲು ಕ್ರಿಕೆಟ್ ತಂಡಗಳು ಸದಸ್ಯರು ಹಾಜರಿದ್ದರು. ಇಂದು ಮತ್ತು ನಾಳೆ ಎರಡು ದಿನಗಳ ಕಾಲ ಈ ಪಂದ್ಯ ನಡೆಯಲಿದೆ. ಕನ್ನಡ ಸಿನಿಮಾ ರಂಗದ ಗಣ್ಯರ ಜೊತೆ ಅಂತಾರಾಷ್ಟ್ರೀಯ ಕ್ರಿಕೆಟ್ ಆಟಗಾರರು ಕೂಡ ಈ ಪಂದ್ಯದಲ್ಲಿ ಭಾಗಿಯಾಗಿದ್ದಾರೆ

ಇಂದು ಒಟ್ಟು ಮೂರು ಪಂದ್ಯಗಳು ಆಯೋಜನೆಯಾಗಿದ್ದು, ಮೊದಲ ಪಂದ್ಯವಾಗಿ ಕಿಚ್ಚ ಸುದೀಪ್ ನೇತೃತ್ವದ ತಂಡದೊಂದಿಗೆ ಡಾಲಿ ಧನಂಜಯ್ ಟೀಮ್ ಸೆಣಸಲಿದೆ. ನಂತರ ಶಿವರಾಜ್ ಕುಮಾರ್ ಮತ್ತು ಸುದೀಪ್ ನೇತೃತ್ವದ ತಂಡಗಳು ಎದುರಾಗಲಿವೆ. ಮೂರನೇ ಪಂದ್ಯವಾಗಿ ಗಣೇಶ್ ಮತ್ತು ಧ್ರುವ ಸರ್ಜಾ ಟೀಮ್ ಮೈದಾನಕ್ಕೆ ಇಳಿಯಲಿವೆ.

 

Share. Facebook Twitter WhatsApp Pinterest LinkedIn Tumblr Telegram Email

Related Posts

ಬೆಂಗಳೂರು ಸೇರಿದಂತೆ 12 ಸ್ಥಳಗಳಲ್ಲಿ ವಿಶ್ವಕಪ್ ಟೂರ್ನಿ – ಮೋದಿ ಸ್ಟೇಡಿಯಂನಲ್ಲಿ ಫೈನಲ್

March 24, 2023

3 ಪಂದ್ಯ, ಫಸ್ಟ್ ಬಾಲಿಗೆ ಔಟ್ – ಕೆಟ್ಟ ದಾಖಲೆ ಬರೆದ ಸೂರ್ಯ ಕುಮಾರ್ ಯಾದವ್

March 24, 2023

Kantara : ಕಾಂತಾರ ಪಾರ್ಟ್ 2 ಕೆಲಸ ಆರಂಭ: ಹೊಂಬಾಳೆ ಫಿಲ್ಮ್ಸ್

March 23, 2023

WPL 2023: ಡೆಲ್ಲಿ ಕ್ಯಾಪಿಟಲ್ಸ್‌ಗೆ 5 ವಿಕೆಟ್‌ ಜಯ – ಫೈನಲ್‌ಗೆ ಗ್ರ್ಯಾಂಡ್‌ ಎಂಟ್ರಿ

March 22, 2023

Aisa Cup 2023: ಏಷ್ಯಾಕಪ್ ಆಡಲು ಪಾಕಿಸ್ತಾನಕ್ಕೆ ಕಳುಹಿಸಿಕೊಡಿ: ಪ್ರಧಾನಿ ಮೋದಿ ಬಳಿ ಮನವಿ ಮಾಡಿಕೊಂಡ ಶಾಹಿದ್ ಅಫ್ರಿದಿ

March 22, 2023

IND vs AUS: 3ನೇ ಒಡಿಐನಲ್ಲಿ ಸ್ಟ್ರಾಂಗ್ ಬ್ಯಾಟ್ಸ್ ಮನ್ ಔಟ್: ಆ ಜಾಗಕ್ಕೆ ಬರುವರು ಯಾರು..?

March 22, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.