PrajatvkannadaPrajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

ಸ್ಕಾಟ್ಲ್ಯಾಂಡ್ ಪ್ರಧಾನ ಮಂತ್ರಿಯಾಗಿ ಪಾಕ್ ಮೂಲದ ಹಂಝಾ ಯೂಸುಫ್‌ ನೇಮಕ

March 29, 2023

ಕ್ಷಮೆ ಕೇಳದಿದ್ದರೆ ರಾಹುಲ್ ಗಾಂಧಿ ವಿರುದ್ಧ ಮತ್ತೊಂದು FIR ದಾಖಲಿಸುತ್ತೇನೆ: ರಂಜಿತ್ ಸಾವರ್ಕರ್

March 29, 2023

Code Of conduct: ಮಾಜಿ ಸಿಎಂ ಸಿದ್ದರಾಮಯ್ಯ ನೀತಿ ಸಂಹಿತೆ ಉಲ್ಲಂಘಿಸಿದ್ರಾ?! ಏನ್ ಹೇಳಿದ್ರು ಸಿದ್ದು!

March 29, 2023
Facebook Twitter Instagram
Thursday, March 30
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
PrajatvkannadaPrajatvkannada
Home » Congress Protest: ಅಡುಗೆ ಅನಿಲ ದರ ಏರಿಕೆಗೆ ಕಾಂಗ್ರೆಸ್ ಖಂಡನೆ: ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ
ಜಿಲ್ಲೆ Prajatv KannadaBy Prajatv KannadaMarch 3, 2023

Congress Protest: ಅಡುಗೆ ಅನಿಲ ದರ ಏರಿಕೆಗೆ ಕಾಂಗ್ರೆಸ್ ಖಂಡನೆ: ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

ಹುಬ್ಬಳ್ಳಿ: ವಾಣಿಜ್ಯ ಬಳಕೆಯ ಹಾಗೂ ಅಡುಗೆ ಅನಿಲದ ಬೆಲೆ ಹೆಚ್ಚಳ ಮಾಡಿರುವ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಇಂದು ನಗರದಲ್ಲಿ ವಿನೂತನ ಪ್ರತಿಭಟನೆ ನಡೆಸಿದರು.

ಇಲ್ಲಿನ ಮಿನಿವಿಧಾನಸೌಧ ಬಳಿ ಪ್ರತಿಭಟನೆ ನಡೆಸಿ, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ಏರಿಸಿರುವ ಬೆಲೆ ಏರಿಕೆಯನ್ನು ಇಳಿಸಬೇಕು ದೇಶದ ಜನರಿಗೆ ಅಚ್ಚೆ ದಿನ್ ಹೆಸರಿನಲ್ಲಿ ಮೋಸ ಮಾಡುತ್ತಿರುವ ನರೇಂದ್ರ ಮೋದಿ ಸರ್ಕಾರ ತೊಲಗಬೇಕು ಎಂದು ಖಾಲಿ ಗ್ಯಾಸ್ ಸಿಲಿಂಡರ್ ಹೊತ್ತು ವಿನೂತನ ಪ್ರತಿಭಟನೆ ನಡೆಸಲಾಯಿತು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ನಿರಂತರವಾಗಿ ಅಡುಗೆ ಅನಿಲ ದರವನ್ನು ಏರುಸುತ್ತಲೇ ಇದೆ. ದೇಶದ ಜನರಿಗೆ ಅಚ್ಛೇದೀನ್ ಎಂಬ ಆಸೆಯನ್ನು ಹುಟ್ಟಿಸಿ ಜನರನ್ನ ಮೋಸಗೊಳಿಸುತ್ತಿರುವ ದೇಶದ ಪ್ರಥಮ ಪ್ರಧಾನಿ ಎಂದರೆ ಅದು ನರೇಂದ್ರ ಮೋದಿ ಎಂದು ಮತ್ತೆ ಮತ್ತೆ ಸಾಬೀತಾಗುತ್ತಿದೆ.

ನಿತ್ಯ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಏರಿಸುತ್ತಿರುವ ನರೇಂದ್ರ ಮೋದಿ ಸರ್ಕಾರ ಬೆಲೆಯನ್ನು ಇಳಿಸುವ ಒಂದು ಅಂಶದ ಕಾರ್ಯಕ್ರಮವನ್ನು ಇಲ್ಲಿವರೆಗೂ ಸಹ ರೂಪಿಸಿಲ್ಲ ಎಂದು ಕಾರ್ಯಕರ್ತರು ದೂರಿದರು. ನಂತರ ಈ ಕೂಡಲೇ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಇಳಿಸಬೇಕೆಂದು ಒತ್ತಾಯಿಸಿ ತಹಶಿಲ್ದಾರರ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

 

Share. Facebook Twitter WhatsApp Pinterest LinkedIn Tumblr Telegram Email

Related Posts

Code Of conduct: ಮಾಜಿ ಸಿಎಂ ಸಿದ್ದರಾಮಯ್ಯ ನೀತಿ ಸಂಹಿತೆ ಉಲ್ಲಂಘಿಸಿದ್ರಾ?! ಏನ್ ಹೇಳಿದ್ರು ಸಿದ್ದು!

March 29, 2023

ನನ್ನ ವಿರುದ್ಧ ಮಾಡಿರುವ ಭ್ರಷ್ಟಾಚಾರ ಆರೋಪ ಶುದ್ಧ ಸುಳ್ಳು: ಸಚಿವ ಬೈರತಿ‌ ಬಸವರಾಜ್

March 29, 2023

CM Ibrahim: 2023ರ ಚುನಾವಣೆಯಲ್ಲಿ HDK ಸಿಎಂ ಆಗದಿದ್ರೆ ನಾನು ರಾಜಕೀಯ ನಿವೃತ್ತಿ: ಸಿಎಂ ಇಬ್ರಾಹಿಂ

March 29, 2023

ಜನಾರ್ದನ ರೆಡ್ಡಿ ಪಕ್ಷಕ್ಕೆ ಅಧಿಕೃತ ಚಿಹ್ನೆ ದೊರೆತ ಬಳಿಕ ಮೊದಲ ಪ್ರವಾಸ ಕಾರ್ಯಕ್ರಮ

March 29, 2023

Death: ನೀರಿನ ಆಳ ಪರೀಕ್ಷೆಗಿಳಿದು ಮೂವರು ವಿದ್ಯಾರ್ಥಿಗಳು ನೀರುಪಾಲು

March 29, 2023

ಮತ್ತೆ ‘ಕೈ’ ಸೇರಲು ಮುಂದಾದ ಎ.ಬಿ.ಮಾಲಕರೆಡ್ಡಿ : ಕಲ್ಯಾಣ ಕರ್ನಾಟಕದಲ್ಲಿ ಬಿಜೆಪಿಗೆ ಮತ್ತೊಂದು ಹೊಡೆತ

March 29, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.