PrajatvkannadaPrajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

Bombay jayashree: ಪ್ರಜ್ಞಾಹೀನ ಸ್ಥಿತಿಯಲ್ಲಿ ಖ್ಯಾತ ಗಾಯಕಿ ಬಾಂಬೆ ಜಯಶ್ರೀ ಪತ್ತೆ

March 24, 2023

Ajith Kumar: ತಮಿಳು ನಟ ಅಜಿತ್ ಕುಮಾರ್ ತಂದೆ ಸುಬ್ರಮಣಿಯಂ ನಿಧನ

March 24, 2023

ಹಿಂಡೆನ್ ಬರ್ಗ್ ವರದಿ ಬಳಿಕ ಜಾಕ್ ಡೋರ್ಸಿ ಸಂಪತ್ತಿನ ಮೌಲ್ಯ ಭಾರೀ ಕುಸಿತ

March 24, 2023
Facebook Twitter Instagram
Friday, March 24
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
PrajatvkannadaPrajatvkannada
Home » ಬೊಮ್ಮಾಯಿ ಸರ್ಕಾರ ಎನ್ನುವುದಕ್ಕಿಂತ ಭ್ರಷ್ಟಾಸುರ ಸರ್ಕಾರ ಎನ್ನಬೇಕು: ರಂದೀಪ್ ಸಿಂಗ್ ಸುರ್ಜೇವಾಲಾ
ಬೆಂಗಳೂರು Prajatv KannadaBy Prajatv KannadaMarch 13, 2023

ಬೊಮ್ಮಾಯಿ ಸರ್ಕಾರ ಎನ್ನುವುದಕ್ಕಿಂತ ಭ್ರಷ್ಟಾಸುರ ಸರ್ಕಾರ ಎನ್ನಬೇಕು: ರಂದೀಪ್ ಸಿಂಗ್ ಸುರ್ಜೇವಾಲಾ

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

ಬೆಂಗಳೂರು: ಬೊಮ್ಮಾಯಿ ಸರ್ಕಾರವು ಭ್ರಷ್ಟಾಸುರ ಸರ್ಕಾರ ಎಂದು ರಂದೀಪ್ ಸಿಂಗ್ ಸುರ್ಜೇವಾಲಾ ಟೀಕೆ ಮಾಡಿದ್ದಾರೆ. ಈ ಸಂಬಂಧ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಇದನ್ನು ಬೊಮ್ಮಾಯಿ ಸರ್ಕಾರ ಎನ್ನುವುದಕ್ಕಿಂತ ಭ್ರಷ್ಟಾಸುರ ಸರ್ಕಾರ ಎನ್ನಬೇಕು.

ಬೊಮ್ಮಾಯಿ ಸರ್ಕಾರ ಅಪರಾಧಿಗಳ ಜೊತೆಗೆ ಶಾಮೀಲಾಗಿದೆ. ಬಿಜೆಪಿ ಶಾಸಕನ ಮನೆಯಲ್ಲಿ ಸಿಕ್ಕ 8 ಕೋಟಿ ಹಣ ಮೇಲೆ ಹೋಗುತ್ತಿತ್ತು. ಹೀಗಾಗಿ ಶಾಸಕರನ್ನು ಅರೆಸ್ಟ್ ಮಾಡಲಿಲ್ಲ ಎಂದು ದೂರಿದರು. ಬಿಜೆಪಿಯವರು 40% ಸರ್ಕಾರ ಎಂಬ ಆರೋಪಕ್ಕೆ ಸಾಕ್ಷಿ ತಗೊಂಡು ಬನ್ನಿ ಅಂತ ಹೇಳುತ್ತಿದ್ದರು.

ಈಗ 8 ಕೋಟಿ ಸಿಕ್ಕು ನಾಲ್ಕು ದಿನ ಕಳೆಸಿದೆ. ಆದರೂ ವಿರೂಪಾಕ್ಷಪ್ಪ ಅವರನ್ನು ಬಂಧಿಸಿಲ್ಲ. ವಿರೂಪಾಕ್ಷಪ್ಪ ಅವರನ್ನು ಯಾವಾಗ ಬಂಧಿಸುತ್ತಿರಿ ಎಂದು ಬಿಜೆಪಿ ಸರ್ಕಾರಕ್ಕೆ ಚಾಟಿ ಬೀಸಿದರು. ಜನರಿಗೆ ನಾವು ಹಲವು ಭರವಸೆಗಳನ್ನು ನೀಡಿದ್ದೇವೆ. ಇಂದು ಆ ಭರವಸೆಗಳಿಗೆ ಗ್ಯಾರಂಟಿ ಕಾರ್ಡ್ ನೀಡುತ್ತಿದ್ದೇವೆ. ಜಾತಿ, ಧರ್ಮದ ಬಂಧನ, ಬೇಧ ಭಾವ ಇಲ್ಲದೇ ಮಹಿಳಾ ಯಜಮಾನಿಗೆ 2000 ರೂಪಾಯಿ ಸಹಾಯ ಧನ, 200 ಯುನಿಟ್ ವಿದ್ಯುತ್ ಫ್ರೀ, 10 ಕೆಜಿ ಅಕ್ಕಿ ಕೊಡಲು ನಿರ್ಧರಿಸಿದ್ದೇವೆ ಎಂದು ಹೇಳಿದರು.

Share. Facebook Twitter WhatsApp Pinterest LinkedIn Tumblr Telegram Email

Related Posts

ಮುದ್ದೇನಹಳ್ಳಿಗೆ ಮೋದಿ ಭೇಟಿ ಹಿನ್ನೆಲೆ: ಇಂದಿನಿಂದ ನಂದಿಗಿರಿಧಾಮಕ್ಕೆ ಪ್ರವೇಶ ನಿಷೇಧ.!

March 24, 2023

ಯಡಿಯೂರಪ್ಪ ಭೇಟಿ ಮಾಡಲು ಕಾವೇರಿ ನಿವಾಸಕ್ಕೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ

March 24, 2023

ಕೋಲಾರ, ವರುಣಾ ಅಲ್ಲ – ಬಾದಾಮಿಯಿಂದ ಸಿದ್ದರಾಮಯ್ಯ ಸ್ಪರ್ಧೆ?

March 24, 2023

ಬಿಜೆಪಿಯತ್ತ ರೋಷನ್ ಬೇಗ್ ಪುತ್ರ ರುಮಾನ್ ಬೇಗ್ ಚಿತ್ತ! ಶಿವಾಜಿನಗರದಿಂದ ಕಣಕ್ಕಿಳಿಯಲು ಪ್ಲ್ಯಾನ್

March 24, 2023

ಕಾಂಗ್ರೆಸ್ ಆಪರೇಷನ್ ಗೆ ಬಿಜೆಪಿ ವಿಲವಿಲ: BSY ನಂಬಿ ಬಂದಿದ್ದ ವಲಸಿಗರಲ್ಲಿ ಆತಂಕ!

March 24, 2023

ಕೆಂಪೇಗೌಡರು ಕಟ್ಟಿರುವ ಬೆಂಗಳೂರು ಹೆಸರು ಉಳಿಸುವುದು ನಮ್ಮ ಕರ್ತವ್ಯ: ಸಿಎಂ ಬೊಮ್ಮಾಯಿ

March 24, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.