PrajatvkannadaPrajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

ಎಸ್​ಎಸ್​ಎಲ್​ಸಿಗೆ ಮೂರು ಬಾರಿ ಎಕ್ಸಾಂ ಮಾಡಲು ನಿರ್ಧಾರ – ಮಧು ಬಂಗಾರಪ್ಪ

September 24, 2023

ತುಳುವಿನಲ್ಲಿ ಒಡು ಪೊಗ್ಗುನಿ ಅನ್ನುತ್ತಾರೆ. ಜೆಡಿಎಸ್ ಎಲ್ಲೆಲ್ಲಿ ಹೋಗಿದ್ದಾರೊ ಅಲ್ಲಿ ಅದರ ಕಥೆ ಮುಗಿಯಿತು ಎಂದು ಲೆಕ್ಕ -ವೀರಪ್ಪ ಮೊಯ್ಲಿ

September 24, 2023

ಯೋಜನೆಗಳ ಹೆಸರಲ್ಲಿ ಕೊಳ್ಳೆ ಹೊಡೆಯುವ ಹುನ್ನಾರ ಕಾಂಗ್ರೆಸ್ ಸರ್ಕಾರದ್ದು – ಹೆಚ್ ಡಿಕೆ

September 24, 2023
Facebook Twitter Instagram
Sunday, September 24
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
PrajatvkannadaPrajatvkannada
Home » ದಶಪಥ ರಸ್ತೆ ಸರಿಯಿಲ್ಲ, ನಾನು ಬರೋವಾಗ ಶೌಚಾಲಯಕ್ಕೆ ನಿಲ್ಲಿಸಲೂ ಅವಕಾಶ ಇರ್ಲಿಲ್ಲ – ಡಿಕೆಶಿ
ಬೆಂಗಳೂರು Prajatv KannadaBy Prajatv KannadaMarch 14, 2023

ದಶಪಥ ರಸ್ತೆ ಸರಿಯಿಲ್ಲ, ನಾನು ಬರೋವಾಗ ಶೌಚಾಲಯಕ್ಕೆ ನಿಲ್ಲಿಸಲೂ ಅವಕಾಶ ಇರ್ಲಿಲ್ಲ – ಡಿಕೆಶಿ

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

ಬೆಂಗಳೂರು: ದಶಪಥ ರಸ್ತೆಯಲ್ಲಿ (Bengaluru Mysuru Expressway) ಸ್ಥಳೀಯರು ಓಡಾಡೋಕೆ ಸರ್ವೀಸ್ ರಸ್ತೆ ಇರಬೇಕು. ಆದ್ರೆ ಅಲ್ಲಿ ಸರ್ವೀಸ್ ರಸ್ತೆಯೇ ಇಲ್ಲ. ನಾನೇ ಆ ರಸ್ತೆಯಲ್ಲಿ ಬರೋವಾಗ ಶೌಚಾಲಯಕ್ಕೆ ಹೋಗ್ಬೇಕು ಅಂದ್ರೆ, ಅವಕಾಶ ಇರ್ಲಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Shivakumar) ವ್ಯಂಗ್ಯವಾಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಸ್ತೆ ಉದ್ಘಾಟನೆಯೇ ಸರಿಯಿಲ್ಲ. ರಸ್ತೆಯನ್ನ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ನಿಯಮದ ಅನ್ವಯ ಮಾಡಿಲ್ಲ. ರಸ್ತೆ ಗುತ್ತಿಗೆದಾರನೂ ಸರಿಯಾಗಿ ಕೆಲಸ ಮಾಡಿಲ್ಲ. ಈಗಾಗಲೇ 80ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಎಲ್ಲ ಕಡೆ ಅಂಗಡಿಗಳು ಮುಚ್ಚಿಹೋಗಿವೆ. ಸ್ಥಳೀಯರು ಓಡಾಡೋಕೆ ಸರ್ವೀಸ್ ರಸ್ತೆಯೇ ಇಲ್ಲ. ನಾನೇ ಮೊನ್ನೆ ಬರೋವಾಗ ಶೌಚಾಲಯಕ್ಕೆ ನಿಲ್ಲಿಸಲು ಅವಕಾಶ ಇರಲಿಲ್ಲ ಎಂದು ಲೇವಡಿ ಮಾಡಿದ್ದಾರೆ.

ಸಚಿವ ವಿ. ಸೋಮಣ್ಣ (V Somanna) ಮತ್ತು ಡಿ.ಕೆ ಶಿವಕುಮಾರ್ ವಿಮಾನದಲ್ಲಿ ಒಟ್ಟಿಗೆ ಕುಳಿತಿದ್ದ ಫೋಟೋ ವಿಚಾರಕ್ಕೆ ಪ್ರತಿಕ್ರಿಯಿಸಿ, ಬಹಳಷ್ಟು ವಿಚಾರದಲ್ಲಿ ನಾವಿಬ್ಬರೂ ಒಟ್ಟಿಗೆ ಕೆಲಸ ಮಾಡಿದ್ದೇವೆ. ಸೋಮಣ್ಣ ನಮ್ಮ ತಾಲೂಕಿನವರು. ನಾವು ಅವರಿಗೆ ಗೌರವ ಕೊಡ್ತೀವಿ. ರಾಜಕಾರಣ ಬೇರೆ, ಬಾಂಧವ್ಯ ಬೇರೆ. ಅವರು ಕಾಂಗ್ರೆಸ್‌ಗೆ ಬರ್ತೀನಿ ಅಂತಾ ಹೇಳಿಲ್ಲ, ನಾನೂ ಕರೆದಿಲ್ಲ. ಅಧಿವೇಶನ ಮುಗಿಸಿಕೊಂಡು ಬೆಳಗಾವಿಯಿಂದ ವಿಮಾನದಲ್ಲಿ ಬರ್ತಾ ಇದ್ವಿ ಅಷ್ಟೇ. ಅದರಲ್ಲಿ ಏನಿದೆ ಎಂದು ಪ್ರಶ್ನಿಸಿದ್ದಾರೆ.

Demo
Share. Facebook Twitter WhatsApp Pinterest LinkedIn Tumblr Telegram Email

Related Posts

ಎಸ್​ಎಸ್​ಎಲ್​ಸಿಗೆ ಮೂರು ಬಾರಿ ಎಕ್ಸಾಂ ಮಾಡಲು ನಿರ್ಧಾರ – ಮಧು ಬಂಗಾರಪ್ಪ

September 24, 2023

ತುಳುವಿನಲ್ಲಿ ಒಡು ಪೊಗ್ಗುನಿ ಅನ್ನುತ್ತಾರೆ. ಜೆಡಿಎಸ್ ಎಲ್ಲೆಲ್ಲಿ ಹೋಗಿದ್ದಾರೊ ಅಲ್ಲಿ ಅದರ ಕಥೆ ಮುಗಿಯಿತು ಎಂದು ಲೆಕ್ಕ -ವೀರಪ್ಪ ಮೊಯ್ಲಿ

September 24, 2023

ಯೋಜನೆಗಳ ಹೆಸರಲ್ಲಿ ಕೊಳ್ಳೆ ಹೊಡೆಯುವ ಹುನ್ನಾರ ಕಾಂಗ್ರೆಸ್ ಸರ್ಕಾರದ್ದು – ಹೆಚ್ ಡಿಕೆ

September 24, 2023

ಕಳೆದ 10 ವರ್ಷದಲ್ಲಿ ಮೋದಿ‌ ದೇಶವನ್ನು ದಿವಾಳಿ ಮಾಡಿದ್ದಾರೆ ಎಂದು ಸಚಿವ ಸಂತೋಷ್ ಲಾಡ್

September 24, 2023

ಕಾವೇರಿ ವಿಚಾರದಲ್ಲಿ ಸರ್ಕಾರ ಸಮಪರ್ಕವಾಗಿ ಕಾನೂನಾತ್ಮಕ ಹೋರಾಟ ಮಾಡಿದೆ: ಕೆ.ಎನ್ ರಾಜಣ್ಣ!

September 24, 2023

ಬಿಜೆಪಿ- ಜೆಡಿಎಸ್ ಮೈತ್ರಿ ವಿಚಾರ ಜೆಡಿಎಸ್ ಮುಸ್ಲಿಂ ನಾಯಕರ ವಿರೋಧ, ಪಕ್ಷ ತೊರೆಯಲು ಸಜ್ಜು!

September 24, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.