PrajatvkannadaPrajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

ಭಾರತೀಯ ಅಮೆರಿಕನ್ ನಟಿಗೆ ರಾಷ್ಟ್ರೀಯ ಪದಕ ನೀಡಿದ ಬೈಡನ್

March 23, 2023

ಅಧ್ಯಕ್ಷ ಪುಟಿನ್ ಟೀಕಿಸಿ ಹಾಡಿದ್ದ ರಷ್ಯಾದ ಪಾಪ್ ತಾರೆ ಸಾವು

March 23, 2023

ಯುಗಾದಿ ಹಬ್ಬದಂದು ಗುಡ್ ನ್ಯೂಸ್ ನೀಡಿದ ಲವ್ ಬರ್ಡ್: `ಲವ್ ಮಾಕ್ಟೈಲ್‌ 3′ ಕೆಲಸ ಆರಂಭ

March 23, 2023
Facebook Twitter Instagram
Thursday, March 23
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
PrajatvkannadaPrajatvkannada
Home » ಡೆಲಿವರಿ ವೇಳೆ ಸಾವು: 15 ಲಕ್ಷ ಪರಿಹಾರ ಕೊಡಲು ಆಸ್ಪತ್ರೆಗೆ ಸೂಚನೆ
ರಾಷ್ಟ್ರೀಯ Prajatv KannadaBy Prajatv KannadaFebruary 23, 2023

ಡೆಲಿವರಿ ವೇಳೆ ಸಾವು: 15 ಲಕ್ಷ ಪರಿಹಾರ ಕೊಡಲು ಆಸ್ಪತ್ರೆಗೆ ಸೂಚನೆ

Facebook Twitter WhatsApp Reddit Email Telegram
Dead woman lying on the floor under white cloth with focus on hand
Share
Facebook Twitter WhatsApp LinkedIn Email

ಕಡಲೂರು: ಎಂಟು ವರ್ಷಗಳ ಹಿಂದೆ ಆಸ್ಪತ್ರೆಯ ನಿರ್ಲಕ್ಷ್ಯದಿಂದ ಮೃತಪಟ್ಟ ವ್ಯಕ್ತಿಯ ಕುಟುಂಬಸ್ಥರಿಗೆ 17.25 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಕಡಲೂರು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಚೆನ್ನೈನ ಖಾಸಗಿ ಆಸ್ಪತ್ರೆಗೆ ಇತ್ತೀಚೆಗೆ ಆದೇಶಿಸಿದೆ. ಹೂವಿನ ಮಾರಾಟಗಾರ ವಿನೋದ್ ಕುಮಾರ್ ಎನ್ನುವವರು ಪತ್ನಿ ವಿ.ಕಲೈವಾಣಿಯನ್ನು ಫೆಬ್ರವರಿ 2014ರಂದು ಡೆಲಿವರಿಗೆ ಆಸ್ಪತ್ರೆಗೆ ಸೇರಿಸಿದ್ದರು. ಆದರೆ ವೈದ್ಯರ ನಿರ್ಲಕ್ಷ್ಯದಿಂದ ಅವರ ಪತ್ನಿ ಮೃತಪಟ್ಟಿದ್ದರು. ರಕ್ತಸ್ರಾವವನ್ನು ತಡೆಯಲು ವೈದ್ಯರು ಶಸ್ತ್ರಚಿಕಿತ್ಸೆ ಮಾಡಿ ಗರ್ಭಾಶಯ ತೆಗೆದುಹಾಕಿದ್ದರು.ಆದರೆ ಗರ್ಭಕೋಶ ತೆಗೆದರೂ ರಕ್ತಸ್ರಾವ ನಿಲ್ಲದ ಕಾರಣ ವೈದ್ಯರು ಮತ್ತೊಂದು ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಆಕೆಯ ಸ್ಥಿತಿ ಸುಧಾರಿಸಲಿಲ್ಲ.

ಫೆಬ್ರವರಿ 16ರಂದು ಅವರು ನಿಧನರಾದರು. ವೈದ್ಯರ ವಿರುದ್ಧ ವಿನೋದ್‌ ಕುಮಾರ್ ಕೋರ್ಟ್​ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ಆಯೋಗದ ಅಧ್ಯಕ್ಷ ಡಿ. ಗೋಪಿನಾಥ್ ಮತ್ತು ಸದಸ್ಯರಾದ ವಿ ಎನ್ ಪಾರ್ತಿಬನ್ ಮತ್ತು ಟಿ ಕಲೈಯರಸಿ ಅವರು ಆಸ್ಪತ್ರೆಯ ವಿರುದ್ಧ ಕ್ರಮ ಕೈಗೊಳ್ಳುವಂತೆ ತಮಿಳುನಾಡು ರಾಜ್ಯ ವೈದ್ಯಕೀಯ ಮಂಡಳಿಗೆ ಸೂಚಿಸಿದೆ. ಮಹಿಳೆಯ ಸಾವಿಗೆ ಆಸ್ಪತ್ರೆಯ ಸರಿಯಾದ ಆರೈಕೆಯ ಕೊರತೆಯೇ ಕಾರಣ ಎಂದು ಸಾಬೀತುಪಡಿಸಲು ಸಾಂದರ್ಭಿಕ ಪುರಾವೆಗಳಿವೆ ಎಂದು ಅದು ಹೇಳಿದೆ.

Share. Facebook Twitter WhatsApp Pinterest LinkedIn Tumblr Telegram Email

Related Posts

ತಮಿಳುನಾಡಿನ ಪಟಾಕಿ ಗೋದಾಮಿನಲ್ಲಿ ಭಾರಿ ಸ್ಫೋಟ: 7 ನಿಧನ

March 22, 2023

ಕೋವಿಡ್ ಪ್ರಕರಣ ಸಂಖೆ ಹೆಚ್ಚಳ: ಮೋದಿಯಿಂದ ಉನ್ನತ ಮಟ್ಟದ ಸಭೆ

March 22, 2023

ಆಮ್ ಆದ್ಮಿ ಪಕ್ಷದ ನಾಯಕ ಸಿಸೋಡಿಯಾಗೆ 2 ವಾರಗಳ ನ್ಯಾಯಾಂಗ ಬಂಧನ

March 22, 2023

ಏರ್ ಇಂಡಿಯಾ ವಿಮಾನದಲ್ಲಿ ಕಾಣಿಸಿಕೊಂಡ ಜಿರಳೆಗಳು..! ಟ್ವೀಟ್ ಮಾಡಿ ಆಕ್ರೋಶ

March 22, 2023

Modi Wishes: ನಾಡಿನ ಸಮಸ್ತ ಜನತೆಗೆ ಕನ್ನಡದಲ್ಲೇ ಯುಗಾದಿ ಶುಭಾಶಯ ತಿಳಿಸಿದ ಮೋದಿ

March 22, 2023

Transgender.. ಮೊದಲ ತೃತೀಯಲಿಂಗಿ ವಕೀಲೆ ಪದ್ಮಾ ಲಕ್ಷ್ಮಿ: ಶುಭ ಹಾರೈಸಿದ ಕಾನೂನು ಸಚಿವ

March 22, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.