PrajatvkannadaPrajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

ಓಲಾ ಶೇರಿಂಗ್, ಉಬರ್ ಪೂಲಿಂಗ್‌ʼಗೆ ಅವಕಾಶ ನೀಡಲು ಸಂಸದರ ಪಟ್ಟು: ಕೆರಳಿದ ಖಾಸಗಿ ಸಾರಿಗೆ ಚಾಲಕರು

October 2, 2023

BMTC ನೌಕರರಿಗೆ ಗುಡ್ ನ್ಯೂಸ್: ಡಿಪೋಗಳಲ್ಲೇ ಊಟ ತಿಂಡಿ ಒದಗಿಸುವ ಕ್ಯಾಂಟೀನ್‌ ಆರಂಭ!

October 2, 2023

ಗಾಂಧಿಜೀ ಅವರ ಕನಸಾದ ಸ್ವಚ್ಛ ಭಾರತ ಕನಸನ್ನ ನನಸು ಮಾಡಬೇಕಿದೆ: ಗ್ರಾ.ಪಂ.ಅಧ್ಯಕ್ಷ ಅಶೋಕ್

October 2, 2023
Facebook Twitter Instagram
Monday, October 2
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
PrajatvkannadaPrajatvkannada
Home » ಮಹದೇವಪುರ ಕ್ಷೇತ್ರದ ಅಭಿವೃದ್ಧಿ ಮೆಚ್ಚಿ ಕಾಂಗ್ರೆಸ್ ಮುಖಂಡರು ಬಿಜೆಪಿಗೆ ಸೇರ್ಪಡೆ
ಬೆಂಗಳೂರು Prajatv KannadaBy Prajatv KannadaMarch 19, 2023

ಮಹದೇವಪುರ ಕ್ಷೇತ್ರದ ಅಭಿವೃದ್ಧಿ ಮೆಚ್ಚಿ ಕಾಂಗ್ರೆಸ್ ಮುಖಂಡರು ಬಿಜೆಪಿಗೆ ಸೇರ್ಪಡೆ

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

ನಮ್ಮ ಪಕ್ಷದ ಮೂಲ ಮಂತ್ರವಾದ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎನ್ನುವ ಧ್ಯೇಯದಂತೆ ಎಲ್ಲರನ್ನೂ ಮುನ್ನಡೆಸಿಕೊಂಡು ಕ್ಷೇತ್ರದ ಸರ್ವಾಂಗೀಣ ಬೆಳವಣಿಗೆಗೆ ಶ್ರಮಿಸುತ್ತೇವೆ, ಇದೇ ನಮ್ಮ ಪಕ್ಷದ ವೈಶಿಷ್ಟ್ಯತೆ ಎಂದು ಶಾಸಕ ಅರವಿಂದ ಲಿಂಬಾವಳಿ ಅವರು ತಿಳಿಸಿದರು.ಮಹದೇವಪುರ  ಕ್ಷೇತ್ರದ ಕಿತ್ತಗನೂರಿನ ಹಳೇಹಳ್ಳಿ ಗ್ರಾಮದಲ್ಲಿ ಕರ್ನಾಟಕ ರತ್ನ ಪುನೀತ್ ರಾಜ್‌ಕುಮಾರ್‌ ರವರ ಪುತ್ಥಳಿ ಅನಾವರಣ ಹಾಗೂ  ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.ಮಹದೇವಪುರ  ಕ್ಷೇತ್ರದಲ್ಲಿ ಮಾಡಿರುವ ಅಭೂತಪೂರ್ವ ಅಭಿವೃದ್ಧಿ ಕಾರ್ಯಕ್ರಮಗಳನ್ನು ಮೆಚ್ಚಿ ಅನ್ಯ ಪಕ್ಷಗಳನ್ನು ತೊರೆದು ಬಿಜೆಪಿ ಪಕ್ಷಕ್ಕೆ ಬರುತ್ತಿರುವುದು ಉತ್ತಮ ಬೆಳವಣಿಗೆ ಎಂದರು.

ಕೇಂದ್ರ, ರಾಜ್ಯ ಸರ್ಕಾರದ ಜನಪರ ಅಭಿವೃದ್ಧಿ ಕಾರ್ಯಗಳು, ನಮ್ಮ ಕ್ಷೇತ್ರದಲ್ಲಿ ನಾವು ಮಾಡಿರುವ ಅಭೂತಪೂರ್ವ ಅಭಿವೃದ್ಧಿ ಕಾರ್ಯಕ್ರಮಗಳನ್ನು ಮೆಚ್ಚಿ ಬಂದಿರುವ ಎಲ್ಲಾ ಕಾರ್ಯಕರ್ತರಿಗೆ ಸ್ವಾಗತಕೊರಲಾಗುತ್ತೆ, ವಲಸೆ ಮತ್ತು ಮೂಲ ಕಾರ್ಯಕರ್ತರು ಎನ್ನುವ ಭೇದ  ನಮ್ಮಲ್ಲಿಲ್ಲ.ಪಕ್ಷ‌ ಸಂಘಟನೆಯಲ್ಲಿ ಉತ್ತಮ ಕೆಲಸ ಮಾಡಿ ಎಂದು ಸಲಹೆ ನೀಡಿದರು.

ಮಹದೇವಪುರ ಜನಹಿತ-3 ಪುಸ್ತಕವನ್ನು ಬಿಡುಗಡೆ ಮಾಡಲಾಗಿದೆ,  ಕ್ಷೇತ್ರದಲ್ಲಿ ನಡೆದಿರುವ ಭರಪೂರ ಅಭಿವೃದ್ಧಿ ಕಾರ್ಯಗಳ ರಿಪೋರ್ಟ್ ಕಾರ್ಡ್ ಇದಾಗಿದ್ದು, ಈ ಪುಸ್ತಕವು ಕ್ಷೇತ್ರದ ಎಲ್ಲೆಡೆ ತಲುಪಿಸಿ ಜನರಿಗೆ ಕ್ಷೇತ್ರದಲ್ಲಾಗಿರುವ ಜನೋಪಯೋಗಿ ಕೆಲಸಗಳ ಬಗ್ಗೆ ಮನವರಿಕೆ ಮಾಡಿಸಬೇಕಾಗಿರುವುದು ನಮ್ಮೆಲ್ಲರ ಕರ್ತವ್ಯ ಎಂದರು.

ಇದೇ ವೇಳೆ ಕಾಂಗ್ರೆಸ್ ಹಾಗೂ ಇತರೇ ಪಕ್ಷದ 150ಕ್ಕೂ ಹೆಚ್ಚು ಕಾರ್ಯಕರ್ತರನ್ನು ಬಿಜೆಪಿಗೆ ಸೇರ್ಪಡೆಗೊಂಡರು. ಶಾಸಕರು ಎಲ್ಲಾರಿಗೂ ಪಕ್ಷದ ಶಾಲು ವೊದಿಸಿ ಬರಮಾಡಿಕೊಂಡರು. ಈ ಕಾರ್ಯಕ್ರಮದಲ್ಲಿ ಗ್ರಾಮಾಂತರ ಮಂಡಲ ಅಧ್ಯಕ್ಷ ಬಿ.ಎನ್.ನಟರಾಜ್, ಬಿದರಹಳ್ಳಿ ಗ್ರಾ.ಪ ಅಧ್ಯಕ್ಷ ರಾಜೇಶ್, ಮುಖಂಡರಾದ ಗಣೇಶ್, ಕೆಂಪೇಗೌಡ, ಕೆ.ವಿ. ನಾಗರಾಜ್, ಭಾಗ್ಯಮ್ಮ ಸತೀಶ್,ಅಂತೋಣಿಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.

Demo
Share. Facebook Twitter WhatsApp Pinterest LinkedIn Tumblr Telegram Email

Related Posts

ಓಲಾ ಶೇರಿಂಗ್, ಉಬರ್ ಪೂಲಿಂಗ್‌ʼಗೆ ಅವಕಾಶ ನೀಡಲು ಸಂಸದರ ಪಟ್ಟು: ಕೆರಳಿದ ಖಾಸಗಿ ಸಾರಿಗೆ ಚಾಲಕರು

October 2, 2023

BMTC ನೌಕರರಿಗೆ ಗುಡ್ ನ್ಯೂಸ್: ಡಿಪೋಗಳಲ್ಲೇ ಊಟ ತಿಂಡಿ ಒದಗಿಸುವ ಕ್ಯಾಂಟೀನ್‌ ಆರಂಭ!

October 2, 2023

ಗಾಂಧಿಜೀ ಅವರ ಕನಸಾದ ಸ್ವಚ್ಛ ಭಾರತ ಕನಸನ್ನ ನನಸು ಮಾಡಬೇಕಿದೆ: ಗ್ರಾ.ಪಂ.ಅಧ್ಯಕ್ಷ ಅಶೋಕ್

October 2, 2023

ದಕ್ಷಿಣ ಒಳನಾಡಿನ ಕೆಲ ಭಾಗಗಳಲ್ಲಿ ಜೋರು ಮಳೆಯಾಗುವ ಸಾಧ್ಯತೆ!

October 2, 2023

ಶಿವಮೊಗ್ಗ ಗಲಭೆ: ಗೃಹ ಸಚಿವ ಪರಮೇಶ್ವರ್​​ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ: ಆರ್.‌ ಅಶೋಕ್‌ ಕಿಡಿ!

October 2, 2023

ವಿಮಾನದಲ್ಲಿ ಎಮರ್ಜೆನ್ಸಿ ಬಾಗಿಲು ತೆಗೆಯಲು ಯತ್ನಿಸಿದವನ ಬಂಧನ: ವಿಡಿಯೋ ವೈರಲ್

October 2, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.