PrajatvkannadaPrajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

ಸ್ಕಾಟ್ಲ್ಯಾಂಡ್ ಪ್ರಧಾನ ಮಂತ್ರಿಯಾಗಿ ಪಾಕ್ ಮೂಲದ ಹಂಝಾ ಯೂಸುಫ್‌ ನೇಮಕ

March 29, 2023

ಕ್ಷಮೆ ಕೇಳದಿದ್ದರೆ ರಾಹುಲ್ ಗಾಂಧಿ ವಿರುದ್ಧ ಮತ್ತೊಂದು FIR ದಾಖಲಿಸುತ್ತೇನೆ: ರಂಜಿತ್ ಸಾವರ್ಕರ್

March 29, 2023

Code Of conduct: ಮಾಜಿ ಸಿಎಂ ಸಿದ್ದರಾಮಯ್ಯ ನೀತಿ ಸಂಹಿತೆ ಉಲ್ಲಂಘಿಸಿದ್ರಾ?! ಏನ್ ಹೇಳಿದ್ರು ಸಿದ್ದು!

March 29, 2023
Facebook Twitter Instagram
Thursday, March 30
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
PrajatvkannadaPrajatvkannada
Home » ರಾಯಚೂರು ಜಿಲ್ಲೆಗೆ ಚುನಾವಣಾ ರಾಯಭಾರಿಯಾದ ನಿರ್ದೇಶಕ ರಾಜಮೌಳಿ
Uncategorized Prajatv KannadaBy Prajatv KannadaMarch 10, 2023

ರಾಯಚೂರು ಜಿಲ್ಲೆಗೆ ಚುನಾವಣಾ ರಾಯಭಾರಿಯಾದ ನಿರ್ದೇಶಕ ರಾಜಮೌಳಿ

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

ರಾಜ್ಯದಲ್ಲಿ ರಾಜಕೀಯ ಕಾವು ಜೋರಾಗಿದೆ. ಸದ್ಯದಲ್ಲಿಯೇ ವಿಧಾನಸಭಾ ಚುನಾವಣೆ ಹತ್ತಿರವಾಗಿದ್ದು, ತೆರೆಮರೆಯಲ್ಲಿ ತಯಾರಿ ಜೋರಾಗಿ ನಡೆಯುತ್ತಿದೆ. ಮುಂಬರುವ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಮತದಾನ ಜಾಗೃತಿಗಾಗಿ ರಾಜ್ಯದ ಕೆಲವು ಜಿಲ್ಲೆಗಳಿಗೆ ಚುನಾವಣಾ ನೇಮಕ ಮಾಡಲಾಗಿದೆ. ಅದರಂತೆಯೇ ರಾಯಚೂರು ಜಿಲ್ಲೆಗೆ ಸ್ಟಾರ್ ನಿರ್ದೇಶಕ ರಾಜಮೌಳಿ ಅವರನ್ನು ಚುನಾವಣಾ ರಾಯಭಾರಿಯಾಗಿ ನೇಮಕ ಮಾಡಲಾಗಿದೆ.

ರಾಜಮೌಳಿ ಅವರನ್ನು ಅವರ ಹುಟ್ಟೂರಾದ ರಾಯಚೂರಿಗೆ ಚುನಾವಣಾ ರಾಯಭಾರಿಯನ್ನಾಗಿ ಮಾಡಿರುವುದು ವಿಶೇಷ. ರಾಯಚೂರು, ಕೊಪ್ಪಳ, ಬಳ್ಳಾರಿ, ಬೆಂಗಳೂರು ನಗರ, ವಿಜಯಪುರ ಸೇರಿ ಹತ್ತು ಜಿಲ್ಲೆಗಳಿಗೆ ವಿವಿಧ ಕ್ಷೇತ್ರಗಳ ಸಾಧಕರನ್ನು ಚುನಾವಣಾ ರಾಯಭಾರಿಗಳಾಗಿ ನೇಮಕ ಮಾಡಿ ರಾಜ್ಯ ಚುನಾವಣಾ ಆಯೋಗ ಆದೇಶ ಹೊರಡಿಸಿದೆ. ಈ ಪೈಕಿ ರಾಜಮೌಳಿ ಹೆಸರು ಸಾಕಷ್ಟು ಗಮನ ಸೆಳೆದಿದೆ. ಎಸ್.ಎಸ್ ರಾಜಮೌಳಿ ಅವರನ್ನ ನೇಮಕ ಮಾಡಿರುವ ಬಗ್ಗೆ ರಾಯಚೂರು ಜಿಲ್ಲಾಧಿಕಾರಿ ಚಂದ್ರಶೇಖರ್ ನಾಯಕ್ ತಿಳಿಸಿದ್ದಾರೆ.

ರಾಯಚೂರು ಜಿಲ್ಲೆ ಕರ್ನಾಟಕ ಹಾಗೂ ಆಂಧ್ರ ಗಡಿಯಲ್ಲಿದೆ. ಇದರ ಜೊತೆಗೆ ರಾಜಮೌಳಿಗೆ ರಾಯಚೂರು ಜಿಲ್ಲೆಯ ಕನೆಕ್ಷನ್ ಕೂಡ ಇದೆ. ರಾಜಮೌಳಿ ತಂದೆ ವಿಜಯೇಂದ್ರ ಪ್ರಸಾದ್ ಆಂಧ್ರದಲ್ಲಿ ಜಮೀನು ಹೊಂದಿದ್ದರು. ಆದರೆ, ರೈಲ್ವೇ ಟ್ರ್ಯಾಕ್ ನಿರ್ಮಾಣದಿಂದ ಜಮೀನನ್ನು ಕಳೆದುಕೊಂಡರು. ಈ ವೇಳೆ ರಾಜಮೌಳಿ ತಂದೆ ವಿಜಯೇಂದ್ರ ಪ್ರಸಾದ್ ಅವರು 1968ರಲ್ಲಿ ರಾಯಚೂರಿಗೆ ಸ್ಥಳಾಂತರಗೊಂಡಿದ್ದರು. ಅಲ್ಲಿ 7 ಎಕರೆ ಭತ್ತದ ಜಮೀನು ಪಡೆದು ಅಲ್ಲಿಯೇ ಕೃಷಿ ಮಾಡಿದರು. ರಾಜಮೌಳಿ ಹುಟ್ಟಿದ್ದು 1973ರಲ್ಲಿ. 1977ರಲ್ಲಿ ವಿಜಯೇಂದ್ರ ಪ್ರಸಾದ್ ಅವರು ಕುಟುಂಬ ಸಮೇತ ಮತ್ತೆ ಆಂಧ್ರ ಪ್ರದೇಶಕ್ಕೆ ತೆರಳಿದರು. ಹೀಗಾಗಿ, ರಾಜಮೌಳಿಗೆ ರಾಯಚೂರು ಜಿಲ್ಲೆಯ ಬಗ್ಗೆ ವಿಶೇಷ ಗೌರವ ಇದೆ.

ಪ್ರತಿಯೊಬ್ಬರೂ ಮತನದಾನ ಮಾಡಬೇಕು ಎಂದು ಸರ್ಕಾರ ಜಾಗೃತಿ ಮೂಡಿಸುತ್ತದೆ. ಆಯಾ ಜಿಲ್ಲೆಯ ರಾಯಭಾರಿಯಿಂದ ಮತದಾರರಲ್ಲಿ ಜಾಗೃತಿ ಮೂಡಿಸುವ ಕೆಲಸ ಆಗುತ್ತದೆ. ಇದಕ್ಕಾಗಿ ಏರ್ಪಡಿಸುವ ವಿವಿಧ ಕಾರ್ಯಕ್ರಮದಲ್ಲಿ ಖ್ಯಾತ ನಿರ್ದೇಶಕ ರಾಜಮೌಳಿ ಭಾಗಿಯಾಗಲಿದ್ದಾರೆ.

Share. Facebook Twitter WhatsApp Pinterest LinkedIn Tumblr Telegram Email

Related Posts

Health Tips: ರಕ್ತದಲ್ಲಿ ಹಿಮೋಗ್ಲೋಬಿನ್ ಕಡಿಮೆ ಇರುವವರು ಏನ್ ಮಾಡಿ ಗೊತ್ತಾ? ಇಲ್ಲಿವೆ ಕೆಲವು ಟಿಪ್ಸ್

March 29, 2023

ಜಾತಿ ತಾರತಮ್ಯ ನಿಷೇಧಿಸಿದ ಅಮೆರಿಕದ ಸಿಯಾಟಲ್

March 29, 2023

ಹೃದಯಾಘಾತದಿಂದ `ಪಯಣ’ ಖ್ಯಾತಿಯ ನಿರ್ದೇಶಕ ಕಿರಣ್ ಗೋವಿ ನಿಧನ

March 25, 2023

ಮತ್ತೆ ಸಮುದ್ರದ ಕಡೆಗೆ ಕ್ಷಿಪಣಿ ಹಾರಿಸಿದ ಉತ್ತರ ಕೊರಿಯಾ

March 19, 2023

ಮತ್ತೊಂದು ಮಲ್ಟಿಸ್ಟಾರ್‌ ಸಿನಿಮಾದಲ್ಲಿ ಹ್ಯಾಟ್ರಿಕ್‌ ಹೀರೋ ಶಿವರಾಜ್ ಕುಮಾರ್ ನಟನೆ

March 14, 2023

ಜೈಲಿನಲ್ಲಿದ್ದುಕೊಂಡೇ ಜಾಕ್ವೆಲಿನ್ ಫರ್ನಾಂಡಿಸ್​ಗೆ ‘ಲವ್​ ಯೂ ಬೇಬಿ’ ಎಂದು ಲವ್ ಲೆಟರ್ ಬರೆದ ಸುಕೇಶ್

March 7, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.