PrajatvkannadaPrajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

Shilpa Shetty: ಸತ್ಯವತಿಯಾಗಿ ಸ್ಯಾಂಡಲ್ವುಡ್ಗೆ ಎಂಟ್ರಿಕೊಟ್ಟ ನಟಿ ಶಿಲ್ಪಾ ಶೆಟ್ಟಿ

March 22, 2023

ತಮಿಳುನಾಡಿನ ಪಟಾಕಿ ಗೋದಾಮಿನಲ್ಲಿ ಭಾರಿ ಸ್ಫೋಟ: 7 ನಿಧನ

March 22, 2023

ಕೋವಿಡ್ ಪ್ರಕರಣ ಸಂಖೆ ಹೆಚ್ಚಳ: ಮೋದಿಯಿಂದ ಉನ್ನತ ಮಟ್ಟದ ಸಭೆ

March 22, 2023
Facebook Twitter Instagram
Thursday, March 23
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
PrajatvkannadaPrajatvkannada
Home » Karnataka Bundh: ಮಾ.9 ರಂದು ಕರ್ನಾಟಕ ಬಂದ್‌ಗೆ ಕರೆ ಕೊಟ್ಟ ಡಿ.ಕೆ ಶಿವಕುಮಾರ್
ಜಿಲ್ಲೆ Prajatv KannadaBy Prajatv KannadaMarch 6, 2023

Karnataka Bundh: ಮಾ.9 ರಂದು ಕರ್ನಾಟಕ ಬಂದ್‌ಗೆ ಕರೆ ಕೊಟ್ಟ ಡಿ.ಕೆ ಶಿವಕುಮಾರ್

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

ತುಮಕೂರು: ಮಾರ್ಚ್ 9 ರಂದು ಕರ್ನಾಟಕ ಬಂದ್‌ಗೆ ಕೆಪಿಸಿಸಿ (KPCC) ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Shivakumar) ಕರೆ ಕೊಟ್ಟಿದ್ದಾರೆ.

ತುಮಕೂರಿನ ಮಾತನಾಡಿದ ಡಿಕೆಶಿ, ಬಿಜೆಪಿ (BJP) ಭ್ರಷ್ಟಾಚಾರ (Corruption) ಖಂಡಿಸಿ ಮಾರ್ಚ್ 9 ರಂದು ಬೆಳಗ್ಗೆ 9 ರಿಂದ ಮಧ್ಯಾಹ್ನ 11 ಗಂಟೆವರೆಗೆ ಎಲ್ಲಾ ವ್ಯಾಪರಿಗಳು ಬಂದ್‌ಗೆ ಬೆಂಬಲ ನೀಡುವಂತೆ ಕೋರಿದ್ದಾರೆ.

ಬಂದ್ ವೇಳೆ ಯಾವುದೇ ಶಾಲೆ, ಕಾಲೇಜು ಆಸ್ಪತ್ರೆ ಸಾರ್ವಜನಿಕರಿಗೆ ತೊಂದರೆಯಾಗಬಾರದು, ಕಾನೂನು (Law) ಕೈಗೆತ್ತಿಕೊಳ್ಳುವ ಕೆಲಸ ಯಾರೂ ಮಾಡಬಾರದು. ಕರ್ನಾಟಕದಲ್ಲಿ ಭ್ರಷ್ಟಾಚಾರ ಮುಕ್ತಮಾಡಲು ನಿಮ್ಮ ಸಹಕಾರ ಬೇಕು. ಅದಕ್ಕಾಗಿ ಎಲ್ಲ ಸಂಘ, ಸಂಸ್ಥೆಗಳು ಸಹಕಾರ ಕೊಡಬೇಕು ಎಂದು ಮನವಿ ಮಾಡಿದ್ದಾರೆ.

ಮುಂದುವರಿದು, ರಾಷ್ಟ್ರದ ನಾಯಕರ ಬಳಿ ಅನೇಕ ವಿಚಾರಗಳನ್ನ ಚರ್ಚೆ ಮಾಡಿದ್ದೇವೆ. ಕಳೆದ ಮೂರುವರೆ ವರ್ಷದಿಂದ ಬ್ರಹ್ಮಾಂಡ ಭ್ರಷ್ಟಾಚಾರದ ಬಗ್ಗೆ ಜನರ ಗಮನ ಸೆಳೆದಿದ್ದೇವೆ. ಬಿಜೆಪಿ ಇಡೀ ರಾಜ್ಯಕ್ಕೆ ಅಗೌರವ ತರುವ ಕೆಲಸ ಬಿಜೆಪಿ ಮಾಡಿದೆ. ಸಿಎಂ ಭ್ರಷ್ಟಾಚಾರಕ್ಕೆ ಆಧಾರ ಕೊಡಿ ಅಂತಾ ಕೇಳಿದ್ರು, ಗುತ್ತಿಗೆದಾರ ಸಂಘದ ಅಧ್ಯಕ್ಷರು ನೇರವಾಗಿ ಮೋದಿ ಅವರಿಗೆ ಪತ್ರ ಬರೆದಿದ್ದರು. ಈವರೆಗೂ ಯಾವುದೇ ಉತ್ತರ ಕೊಡದೇ ಮೋದಿ ನಾನು ತಿನ್ನೋದಿಲ್ಲ, ತಿನ್ನೋರಿಗೂ ಬಿಡಲ್ಲ’ ಎಂದು ಹೇಳಿದ್ದಾರೆ.

ಮುಂದುವರಿದು, ರಾಷ್ಟ್ರದ ನಾಯಕರ ಬಳಿ ಅನೇಕ ವಿಚಾರಗಳನ್ನ ಚರ್ಚೆ ಮಾಡಿದ್ದೇವೆ. ಕಳೆದ ಮೂರುವರೆ ವರ್ಷದಿಂದ ಬ್ರಹ್ಮಾಂಡ ಭ್ರಷ್ಟಾಚಾರದ ಬಗ್ಗೆ ಜನರ ಗಮನ ಸೆಳೆದಿದ್ದೇವೆ. ಬಿಜೆಪಿ ಇಡೀ ರಾಜ್ಯಕ್ಕೆ ಅಗೌರವ ತರುವ ಕೆಲಸ ಬಿಜೆಪಿ ಮಾಡಿದೆ. ಸಿಎಂ ಭ್ರಷ್ಟಾಚಾರಕ್ಕೆ ಆಧಾರ ಕೊಡಿ ಅಂತಾ ಕೇಳಿದ್ರು, ಗುತ್ತಿಗೆದಾರ ಸಂಘದ ಅಧ್ಯಕ್ಷರು ನೇರವಾಗಿ ಮೋದಿ ಅವರಿಗೆ ಪತ್ರ ಬರೆದಿದ್ದರು. ಈವರೆಗೂ ಯಾವುದೇ ಉತ್ತರ ಕೊಡದೇ ಮೋದಿ ನಾನು ತಿನ್ನೋದಿಲ್ಲ, ತಿನ್ನೋರಿಗೂ ಬಿಡಲ್ಲ’ ಎಂದು ಹೇಳಿದ್ದಾರೆ.

Share. Facebook Twitter WhatsApp Pinterest LinkedIn Tumblr Telegram Email

Related Posts

HDK: ಸಿದ್ದರಾಮಯ್ಯ ಕ್ಷೇತ್ರ ಹುಡುಕಾಟಕ್ಕೆ H.D.ಕುಮಾರಸ್ವಾಮಿ ವ್ಯಂಗ್ಯ!

March 22, 2023

Ugadi 2023: ಹೊಸ ಸಂವತ್ಸರದ ಮೊದಲ ಬೇಸಾಯಕ್ಕೆ ಸಿದ್ಧತೆ; ರೈತರಲ್ಲಿ ಹೊಸ ಹುರುಪು

March 22, 2023

ಚುನಾವಣಾ ಗಿಮಿಕ್: ಬಿಜೆಪಿ ಶಾಸಕನಿಂದ ಮುಸ್ಲಿಂ ಟೋಪಿ ಧರಿಸಿ ಮಸೀದಿ ನಿರ್ಮಾಣಕ್ಕೆ ಭೂಮಿಪೂಜೆ

March 22, 2023

Rape attempt: ಮನೆ ಮುಂದೆ ನಿಂತಿದ್ದ ವಿವಾಹಿತೆ ಮೇಲೆ ಅತ್ಯಾಚಾರಕ್ಕೆ ಯತ್ನ: ಆರೋಪಿಗಳಿಗಾಗಿ ಶೋಧ

March 22, 2023

ಲಾರಿ ಡಿಕ್ಕಿ – ಹೆದ್ದಾರಿಯಲ್ಲಿ ಚಲ್ಲಾಪಿಲ್ಲಿಯಾದ ಏಳು ಲಕ್ಷ ಮೌಲ್ಯದ ಮದ್ಯ

March 22, 2023

ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ: ಮುನ್ಸೂಚನೆ ನೀಡಿದ ಬೊಂಬೆ ಭವಿಷ್ಯ

March 22, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.