PrajatvkannadaPrajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

Shilpa Shetty: ಸತ್ಯವತಿಯಾಗಿ ಸ್ಯಾಂಡಲ್ವುಡ್ಗೆ ಎಂಟ್ರಿಕೊಟ್ಟ ನಟಿ ಶಿಲ್ಪಾ ಶೆಟ್ಟಿ

March 22, 2023

ತಮಿಳುನಾಡಿನ ಪಟಾಕಿ ಗೋದಾಮಿನಲ್ಲಿ ಭಾರಿ ಸ್ಫೋಟ: 7 ನಿಧನ

March 22, 2023

ಕೋವಿಡ್ ಪ್ರಕರಣ ಸಂಖೆ ಹೆಚ್ಚಳ: ಮೋದಿಯಿಂದ ಉನ್ನತ ಮಟ್ಟದ ಸಭೆ

March 22, 2023
Facebook Twitter Instagram
Thursday, March 23
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
PrajatvkannadaPrajatvkannada
Home » ಪರೀಕ್ಷೆ ಸಮಯ, ರಾತ್ರಿ ವೇಳೆ ಧ್ವನಿವರ್ಧಕ ಬಳಸಬೇಡಿ: ಶಾಸಕ ಸುರೇಶ್ ಕುಮಾರ್ ಮನವಿ
ಬೆಂಗಳೂರು Prajatv KannadaBy Prajatv KannadaMarch 13, 2023

ಪರೀಕ್ಷೆ ಸಮಯ, ರಾತ್ರಿ ವೇಳೆ ಧ್ವನಿವರ್ಧಕ ಬಳಸಬೇಡಿ: ಶಾಸಕ ಸುರೇಶ್ ಕುಮಾರ್ ಮನವಿ

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

ಬೆಂಗಳೂರು: ಸಂಜೆಯ ಹೊತ್ತು ವಿವಿಧ ಸಾರ್ವಜನಿಕ ಕಾರ್ಯಕ್ರಮ ಮಾಡುವವರು ಧ್ವನಿವರ್ಧಕ ಬಳಕೆ ನಿಯಂತ್ರಿಸಿ, ಮಕ್ಕಳು ಪರೀಕ್ಷೆಗೆ ಸಿದ್ದತೆ ನಡೆಸಲು ಸಹಕರಿಸಿ ಎಂದು ಮಾಜಿ ಸಚಿವ ಸುರೇಶ್ ಕುಮಾರ್ ಮನವಿ ಮಾಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಇದು ರಾಜ್ಯದ ವಿವಿಧ ತರಗತಿಗಳ ವಿದ್ಯಾರ್ಥಿಗಳಿಗೆ ಪರೀಕ್ಷಾ ಸಮಯ. ಇದೀಗ ಪಿಯುಸಿ ಪರೀಕ್ಷೆ ನಡೆಯುತ್ತಿದೆ. ಸಿಬಿಎಸ್‌ಇ ಪದ್ಧತಿಯ ತರಗತಿಗಳ ಪರೀಕ್ಷೆಗಳು ನಡೆಯುತ್ತಿವೆ. ಇನ್ನು ಕೆಲವೇ ದಿನಗಳಲ್ಲಿ ಎಸ್‌ಎಸ್‌ಎಲ್​ಸಿ ಪರೀಕ್ಷೆ ಪ್ರಾರಂಭವಾಗುತ್ತದೆ. ಎಲ್ಲಾ ಮಕ್ಕಳು ಅವರವರದೇ ಆದ ಆತಂಕದಿಂದ ಇರುತ್ತಾರೆ.

ಪರೀಕ್ಷೆಗಳಿಗೆ ಸಂಬಂಧಿಸಿದ ಸಿದ್ಧತೆಯನ್ನು ಬಹಳ ಗಂಭೀರವಾಗಿ ಮಾಡಿಕೊಳ್ಳುತ್ತಿರುತ್ತಾರೆ. ಅವರ ಕನಸುಗಳನ್ನು ನನಸು ಮಾಡಲು ಏನೆಲ್ಲಾ ಪ್ರಯತ್ನಗಳು ಬೇಕೋ ಅದನ್ನು ಮಾಡುತ್ತಾರೆ. ಹೀಗಿರುವಾಗ ನಮ್ಮೆಲ್ಲರ ಸಹಾನುಭೂತಿ, ಸಹಕಾರ ಈ ನಮ್ಮ ಮಕ್ಕಳ ಕಡೆಗೂ ಇರಬೇಕು. ಸಂಜೆಯ ಹೊತ್ತು ವಿವಿಧ ಸಾರ್ವಜನಿಕ ಕಾರ್ಯಕ್ರಮ ಮಾಡುವವರು, ಧಾರ್ಮಿಕ ಕಾರ್ಯಕ್ರಮ ನಡೆಸುವವರು, ರಾಜಕೀಯ ಕಾರ್ಯಕ್ರಮ ಯೋಜಿಸುವವರು, ಆರ್ಕೆಸ್ಟ್ರಾ ಮುಂತಾದ ಮನರಂಜನಾ ಕಾರ್ಯಕ್ರಮ ಮಾಡುವವರು, ಈ ಸಮಯದಲ್ಲಿ ಮಕ್ಕಳನ್ನು ಗಮನದಲ್ಲಿಟ್ಟುಕೊಳ್ಳಬೇಕು ಎಂದು  ಮನವಿ ಮಾಡಿದ್ದಾರೆ.

Share. Facebook Twitter WhatsApp Pinterest LinkedIn Tumblr Telegram Email

Related Posts

HDK: ಸಿದ್ದರಾಮಯ್ಯ ಕ್ಷೇತ್ರ ಹುಡುಕಾಟಕ್ಕೆ H.D.ಕುಮಾರಸ್ವಾಮಿ ವ್ಯಂಗ್ಯ!

March 22, 2023

Rape attempt: ಮನೆ ಮುಂದೆ ನಿಂತಿದ್ದ ವಿವಾಹಿತೆ ಮೇಲೆ ಅತ್ಯಾಚಾರಕ್ಕೆ ಯತ್ನ: ಆರೋಪಿಗಳಿಗಾಗಿ ಶೋಧ

March 22, 2023

ಶಾರ್ಟ್ ಸರ್ಕ್ಯೂಟ್ : ಲಾರಿಗೆ ಕೆಇಬಿ ಲೈನ್ ತಗಲಿ ಡ್ರೈವರ್ ಸಾವು

March 22, 2023

ಅಪಾರ್ಟ್ ಮೆಂಟ್ ನಲ್ಲಿ ವಾಸಿಸುವ ಜನರೇ ಹುಷಾರ್: ಶೂ ಕಳ್ಳರ ಹಾವಳಿ- cctv Footage

March 22, 2023

Liver Transplant: ನಗರ ಪ್ರದೇಶದಲ್ಲಿ ವಾಸಿಸುವ ಜನರು ನೋಡಲೇಬೇಕಾದ ಸ್ಟೋರಿ : ಇತ್ತ ನೋಡಿ

March 22, 2023

Ugadi price Shock: ಯುಗಾದಿ ಹಬ್ಬಕ್ಕೆ ಜನರಿಗೆ ಶಾಕ್ – ಹೂವು, ಹಣ್ಣಿನ ಬೆಲೆ ದುಪ್ಪಟ್ಟು….

March 22, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.