PrajatvkannadaPrajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

ಓಲಾ ಶೇರಿಂಗ್, ಉಬರ್ ಪೂಲಿಂಗ್‌ʼಗೆ ಅವಕಾಶ ನೀಡಲು ಸಂಸದರ ಪಟ್ಟು: ಕೆರಳಿದ ಖಾಸಗಿ ಸಾರಿಗೆ ಚಾಲಕರು

October 2, 2023

BMTC ನೌಕರರಿಗೆ ಗುಡ್ ನ್ಯೂಸ್: ಡಿಪೋಗಳಲ್ಲೇ ಊಟ ತಿಂಡಿ ಒದಗಿಸುವ ಕ್ಯಾಂಟೀನ್‌ ಆರಂಭ!

October 2, 2023

ಗಾಂಧಿಜೀ ಅವರ ಕನಸಾದ ಸ್ವಚ್ಛ ಭಾರತ ಕನಸನ್ನ ನನಸು ಮಾಡಬೇಕಿದೆ: ಗ್ರಾ.ಪಂ.ಅಧ್ಯಕ್ಷ ಅಶೋಕ್

October 2, 2023
Facebook Twitter Instagram
Monday, October 2
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
PrajatvkannadaPrajatvkannada
Home » IAF ಮಾಜಿ ಅಧಿಕಾರಿ, ಪತ್ನಿ ವಿಷ ಸೇವಿಸಿ ಆತ್ಮಹತ್ಯೆ- ಕಾರಣ ನಿಗೂಢ
ರಾಷ್ಟ್ರೀಯ Prajatv KannadaBy Prajatv KannadaMarch 2, 2023

IAF ಮಾಜಿ ಅಧಿಕಾರಿ, ಪತ್ನಿ ವಿಷ ಸೇವಿಸಿ ಆತ್ಮಹತ್ಯೆ- ಕಾರಣ ನಿಗೂಢ

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

ನವದೆಹಲಿ: ಭಾರತೀಯ ವಾಯುಪಡೆಯ (IAF) ಮಾಜಿ ಅಧಿಕಾರಿ ಹಾಗೂ ಅವರ ಪತ್ನಿ ಇಬ್ಬರೂ ತಮ್ಮ ಮನೆಯಲ್ಲೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಷ್ಟ್ರ ರಾಜಧಾನಿಯಲ್ಲಿ ನಡೆದಿದೆ.

ದಕ್ಷಿಣ ದೆಹಲಿಯಲ್ಲಿರುವ (South Delhi) ತಮ್ಮ ನಿವಾಸದಲ್ಲಿ ಅಜಯ್ ಪಾಲ್ (37), ಪತ್ನಿ ಮೋನಿಕಾ (32) ಪ್ರತ್ಯೇಕ ಸಂದರ್ಭಗಳಲ್ಲಿ ವಿಷ ಸೇವಿಸಿ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೋನಿಕಾ ಪಾಲ್ ತನ್ನ ಪತಿ ಪ್ರಜ್ಞಾಹೀನ ಸ್ಥಿತಿಯಲ್ಲಿ, ಬಾಯಿಯಿಂದ ನೊರೆ ಹೊರಬರುತ್ತಿರುವುದನ್ನು ಕಂಡು ಆತಂಕಗೊಂಡಿದ್ದಾರೆ. ತಕ್ಷಣ ಅವರನ್ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಷ್ಟರಲ್ಲಿ ಅಜಯ್ ಪಾಲ್ ಮೃತಪಟ್ಟಿದ್ದರು.

ನಂತರ ಮನೆಗೆ ಮರಳಿದ ಮೋನಿಕಾ ಪಾಲ್ ಮಧ್ಯಾಹ್ನದ ವೇಳೆಗೆ ತಾನೂ ವಿಷ ಸೇವಿಸಿದ್ದಾರೆ. ಅಜಯ್ ಪಾಲ್ ಆತ್ಮಹತ್ಯೆ ಬಗ್ಗೆ ಪೊಲೀಸರು ಮಾಹಿತಿ ಪಡೆಯಲು ಮನೆಗೆ ಬಂದಾಗ ಯಾರೂ ಇಲ್ಲದನ್ನ ಕಂಡು ಸಂಶಯಗೊಂಡಿದ್ದಾರೆ. ನಂತರ ಬಾಗಿಲು ಒಡೆದು ನೋಡಿದಾಗ ಆಕೆಯೂ ಮೃತಪಟ್ಟಿರುವುದು ತಿಳಿದುಬಂದಿದೆ.

ಅಜಯ್ ಪಾಲ್ ಇತ್ತೀಚೆಗಷ್ಟೇ ವಾಯುಸೇನೆ ತೊರೆದಿದ್ದರು. ವರ್ಷದ ಹಿಂದೆ ಇಬ್ಬರು ಮದುವೆಯಾಗಿದ್ದರು. ಆತ್ಮಹತ್ಯೆಗೆ ಕಾರಣವೇನೆಂಬುದು ಇನ್ನೂ ತಿಳಿದುಬಂದಿಲ್ಲ. ಈ ಬಗ್ಗೆ ಕೇಸ್ ದಾಖಲಿಸಿಕೊಂಡಿರುವ ಪೊಲೀಸರು (Delhi Police) ತನಿಖೆ ನಡೆಸುತ್ತಿದ್ದಾರೆ.

Demo
Share. Facebook Twitter WhatsApp Pinterest LinkedIn Tumblr Telegram Email

Related Posts

ಗಾಂಧೀಜಿ ಕನಸುಗಳನ್ನು ನನಸಾಗಿಸಲು ನಾವು ಯಾವಾಗಲೂ ಕೆಲಸ ಮಾಡೋಣ: ಪ್ರಧಾನಿ ಮೋದಿ

October 2, 2023

ವಿದ್ಯಾರ್ಥಿಗಳ ಭೀಕರ ಹತ್ಯೆ ಪ್ರಕರಣ: ನಾಲ್ವರನ್ನು ಬಂಧಿಸಿದ CBI, ಇಬ್ಬರು ವಶಕ್ಕೆ

October 2, 2023

ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿ, ಸ್ವಚ್ಛಾಂಜಲಿ ಅರ್ಪಿಸಿದ ಮೋದಿ

October 1, 2023

ಮನೆಯಲ್ಲಿ 2000 ರೂ. ನೋಟು ಇದ್ಯಾ!? – ಹಾಗಿದ್ರೆ ಈಗಲೇ ಬ್ಯಾಂಕ್ ಗೆ ಹೋಗಿ

September 30, 2023

ಮಹಿಳಾ ಮೀಸಲಾತಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ

September 30, 2023

ಏಷ್ಯಾದ ಅತಿದೊಡ್ಡ ಮಾರುಕಟ್ಟೆಯಲ್ಲಿ ಕಾಣಿಸಿಕೊಂಡ ಬೆಂಕಿ: 11 ಅಗ್ನಿಶಾಮಕ ತಂಡದಿಂದ ಬೆಂಕಿ ನಂದಿಸುವ ಕಾರ್ಯ!

September 30, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.