PrajatvkannadaPrajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

ಎಸ್​ಎಸ್​ಎಲ್​ಸಿಗೆ ಮೂರು ಬಾರಿ ಎಕ್ಸಾಂ ಮಾಡಲು ನಿರ್ಧಾರ – ಮಧು ಬಂಗಾರಪ್ಪ

September 24, 2023

ತುಳುವಿನಲ್ಲಿ ಒಡು ಪೊಗ್ಗುನಿ ಅನ್ನುತ್ತಾರೆ. ಜೆಡಿಎಸ್ ಎಲ್ಲೆಲ್ಲಿ ಹೋಗಿದ್ದಾರೊ ಅಲ್ಲಿ ಅದರ ಕಥೆ ಮುಗಿಯಿತು ಎಂದು ಲೆಕ್ಕ -ವೀರಪ್ಪ ಮೊಯ್ಲಿ

September 24, 2023

ಯೋಜನೆಗಳ ಹೆಸರಲ್ಲಿ ಕೊಳ್ಳೆ ಹೊಡೆಯುವ ಹುನ್ನಾರ ಕಾಂಗ್ರೆಸ್ ಸರ್ಕಾರದ್ದು – ಹೆಚ್ ಡಿಕೆ

September 24, 2023
Facebook Twitter Instagram
Monday, September 25
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
PrajatvkannadaPrajatvkannada
Home » ದಿಲ್ಲಿ ಡೆಡ್ಲಿ ಮರ್ಡರ್ನ ರಣರೋಚಕ ಸತ್ಯ…! ಮಾಂಸ ಸಂರಕ್ಷಣೆಯ ತರಬೇತಿ ಪಡೆದಿದ್ದ ಅಫ್ತಾಬ್
ರಾಷ್ಟ್ರೀಯ Prajatv KannadaBy Prajatv KannadaMarch 14, 2023

ದಿಲ್ಲಿ ಡೆಡ್ಲಿ ಮರ್ಡರ್ನ ರಣರೋಚಕ ಸತ್ಯ…! ಮಾಂಸ ಸಂರಕ್ಷಣೆಯ ತರಬೇತಿ ಪಡೆದಿದ್ದ ಅಫ್ತಾಬ್

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

ನವದೆಹಲಿ: ಲಿವ್ ಇನ್ ಗೆಳತಿ (Live-In Partner) ಶ್ರದ್ಧಾ ವಾಕರ್‌ನನ್ನು ಹತ್ಯೆ ಮಾಡಿದ್ದ ಅಫ್ತಾಬ್ ಬಾಣಸಿಗನಾಗಿದ್ದು, ಮಾಂಸವನ್ನು ಹೇಗೆ ಸಂರಕ್ಷಿಸಬೇಕು ಎಂಬುದನ್ನು ತರಬೇತಿ ಪಡೆದಿದ್ದ ಎಂದು ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ದೆಹಲಿಯಲ್ಲಿ (Delhi) ಶ್ರದ್ಧಾ ವಾಕರ್ (Shraddha Walkar) ಹತ್ಯೆಗೆ ಸಂಬಂಧಿಸಿ ಆರೋಪಿ ಅಫ್ತಾಬ್ ಪೂನಾವಾಲಾನನ್ನು (Aaftab Poonawala) ಪೊಲೀಸರು ವಿಚಾರಣೆ ನಡೆಸಿದ್ದಾರೆ.

ವಿಚಾರಣೆ ವೇಳೆ ಕೆಲವು ವಿಷಯಗಳನ್ನು ಬಾಯ್ಬಿಟ್ಟಿದ್ದು, ಈ ಬಗ್ಗೆ ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಅಫ್ತಾಬ್ ತಾಜ್ ಹೋಟೆಲ್‍ನಲ್ಲಿ ತರಬೇತಿ ಪಡೆಯುತ್ತಿದ್ದು, ಮಾಂಸವನ್ನು ಹೇಗೆ ರಕ್ಷಿಸಬೇಕು ಎನ್ನುವುದನ್ನು ತಿಳಿದಿದ್ದ. ಅಷ್ಟೇ ಅಲ್ಲದೇ ಅಫ್ತಾಬ್ ತನ್ನ ಗೆಳತಿ ಶ್ರದ್ಧಾಳನ್ನು ಕೊಂದ ನಂತರ ನೆಲವನ್ನು ಸ್ವಚ್ಛಗೊಳಿಸಲು ಡ್ರೈ ಐಸ್, ಅಗರ ಬತ್ತಿ ಹಾಗೂ ರಾಸಾಯನಿಕಗಳನ್ನು ಬಳಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಅಫ್ತಾಬ್ ತನ್ನ ಗೆಳತಿ ಶ್ರದ್ಧಾ ವಾಲ್ಕರ್ ಕತ್ತು ಹಿಸುಕಿ ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿದ್ದ. ನಂತರ ದಕ್ಷಿಣ ದೆಹಲಿಯ ಮೆಹ್ರೌಲಿಯಲ್ಲಿರುವ ತನ್ನ ನಿವಾಸದಲ್ಲಿ ಸುಮಾರು 3 ವಾರಗಳ ಕಾಲ 300 ಲೀ. ಫ್ರಿಡ್ಜ್‍ನಲ್ಲಿ ಇರಿಸಿದ್ದ ಎಂಬ ಆರೋಪ ಕೇಳಿಬಂದಿತ್ತು ಶ್ರದ್ಧಾಳನ್ನು ಕೊಂದ ವಾರದೊಳಗೆ ಅಫ್ತಾಬ್ ಬೇರೊಬ್ಬ ಮಹಿಳೆಯೊಂದಿಗೆ ಸಂಬಂಧ ಹೊಂದಿದ್ದ. ತನ್ನ ಹೊಸ ಗೆಳತಿಗೆ ಶ್ರದ್ಧಾಳ ಉಂಗುರವನ್ನೇ ನೀಡಿದ್ದನೆಂದು ನ್ಯಾಯಾಲಯಕ್ಕೆ ಪೊಲೀಸರು ತಿಳಿಸಿದ್ದಾರೆ.

Demo
Share. Facebook Twitter WhatsApp Pinterest LinkedIn Tumblr Telegram Email

Related Posts

ಗಂಡು ಮಗುವಿನ ಆಸೆಗೆ ಹೆತ್ತ ತಂದೆಯಿಂದಲೇ ಅಪ್ರಾಪ್ತ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ..!

September 23, 2023

ಮತದಾರರ ಪಟ್ಟಿಗೆ ಆಧಾರ್ ಸಂಖ್ಯೆ ಕಡ್ಡಾಯವಲ್ಲ: ಸುಪ್ರೀಂಗೆ ಚುನಾವಣಾ ಆಯೋಗ ಮಾಹಿತಿ

September 23, 2023

ಭಾರತದ ಸಂಸ್ಥೆಗಳನ್ನು RSS ವಶಪಡಿಸಿಕೊಳ್ಳಲು ಬಿಡುವುದಿಲ್ಲ: ರಾಹುಲ್ ಗಾಂಧಿ

September 23, 2023

4 ವರ್ಷಗಳಿಂದ ಗೃಹ ಬಂಧನದಲ್ಲಿದ್ದ ಮಿರ್ವೈಜ್ ಉಮರ್ ಫಾರೂಕ್ ಬಿಡುಗಡೆ

September 23, 2023

ಕೇಸು ಹಿಂಪಡೆಯಲು ತಿರಸ್ಕರಿಸಿದ್ದಕ್ಕೆ ಮಹಿಳೆಗೆ ಕಪಾಳಮೋಕ್ಷ ಮಾಡಿದ ಪೊಲೀಸ್..!

September 22, 2023

ಮೋದಕ ತಿನ್ನುತ ಇಂಡಿಗೋ ವಿಮಾನದಲ್ಲಿ ಬಂದಿಳಿದ ಗಣಪ..! ಫೋಟೋ ವೈರಲ್

September 22, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.