PrajatvkannadaPrajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

JDS ಮುಖಂಡರಿಗೆ ಕುಮಾರಸ್ವಾಮಿ ಕ್ಲಾಸ್: ಅಷ್ಟಕ್ಕೂ ಆಗಿದ್ದೇನು ಅಲ್ಲಿ?

June 1, 2023

DKS: ತಮಿಳುನಾಡಿನಲ್ಲಿ ಇರುವವರು ನಮ್ಮ ಅಣ್ಣತಮ್ಮಂದಿರರೂ, ನೀರಿಗಾಗಿ ಕಚ್ಚಾಟ ಬೇಡ: ಡಿಕೆಶಿ

June 1, 2023

ನಿಷೇಧಿತ ಅಂಬರ್ ಗ್ರೀಸ್ ಮಾರಾಟ: ಇಬ್ಬರು ಆರೋಪಿಗಳ ಬಂಧನ

June 1, 2023
Facebook Twitter Instagram
Thursday, June 1
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
PrajatvkannadaPrajatvkannada
Home » Bombay jayashree: ಪ್ರಜ್ಞಾಹೀನ ಸ್ಥಿತಿಯಲ್ಲಿ ಖ್ಯಾತ ಗಾಯಕಿ ಬಾಂಬೆ ಜಯಶ್ರೀ ಪತ್ತೆ
ಚಲನಚಿತ್ರ Prajatv KannadaBy Prajatv KannadaMarch 24, 2023

Bombay jayashree: ಪ್ರಜ್ಞಾಹೀನ ಸ್ಥಿತಿಯಲ್ಲಿ ಖ್ಯಾತ ಗಾಯಕಿ ಬಾಂಬೆ ಜಯಶ್ರೀ ಪತ್ತೆ

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

ಖ್ಯಾತ ಗಾಯಕಿ ಬಾಂಬೆ ಜಯಶ್ರೀ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಬ್ರಿಟನ್ ದೇಶದ ಪ್ರವಾಸದಲ್ಲಿದ್ದ ಸಂದರ್ಭದಲ್ಲಿ ಅವರಿಗೆ ಮೆದುಳಿನಲ್ಲಿ ರಕ್ತಸ್ರಾವವಾಗಿದ್ದು, ಜಯಶ್ರೀ ಉಳಿದುಕೊಂಡಿದ್ದ ಹೋಟೆಲ್ ನಲ್ಲಿ ಪ್ರಜ್ಞೆತಪ್ಪಿ ಬಿದ್ದಿದ್ದರು ಎಂದು ಹೇಳಲಾಗುತ್ತಿದೆ. ಕೂಡಲೇ ಹೋಟೆಲ್ ಸಿಬ್ಬಂದಿ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಮೂಲಗಳ ಪ್ರಕಾರ ಬಾಂಬೆ ಜಯಶ್ರೀ ಅವರು ಶಸ್ತ್ರ ಚಿಕಿತ್ಸೆಗೆ ನಡೆಸಲಾಗಿದ್ದು, ಶಸ್ತ್ರ ಚಿಕಿತ್ಸೆ ಯಶಸ್ಸಿಯಾಗಿದೆ ಎನ್ನಲಾಗುತ್ತಿದೆ. ನಿನ್ನೆ ರಾತ್ರಿಯೇ ಸಾಕಷ್ಟು ಆಯಾಸಗೊಂಡಿದ್ದ ಜಯಶ್ರೀ ಆಪ್ತರ ಜೊತೆ ತೀವ್ರ ಕುತ್ತಿಗೆ ನೋವಿರುವುದಾಗಿ ತಿಳಿಸಿದ್ದರು.

ಬಾಂಬೆ ಜಯಶ್ರೀ ಎಂದೇ ಖ್ಯಾತಿ ಘಳಿಸಿರುವ ಜಯಶ್ರೀ ಅವರು ಕನ್ನಡ, ತಮಿಳು, ತೆಲುಗು, ಹಿಂದಿ ಸೇರಿದಂತೆ ಹಲವು ಭಾಷೆಗಳಲ್ಲಿ ಹಾಡಿದ್ದಾರೆ. ಕಾರ್ಯಕ್ರಮದಲ್ಲಿ ಭಾಗಿಯಾಗುವುದಕ್ಕಾಗಿಯೇ ಬ್ರಿಟನ್ ದೇಶದ ಪ್ರವಾಸದಲ್ಲಿ ಇದ್ದರು.

Share. Facebook Twitter WhatsApp Pinterest LinkedIn Tumblr Telegram Email

Related Posts

CM ಸಿದ್ದರಾಮಯ್ಯ ಭೇಟಿಯಾದ ಫಿಲ್ಮ್ ಚೇಂಬರ್​ ಅಧ್ಯಕ್ಷ ಭಾ.ಮಾ.ಹರೀಶ್ ನಿಯೋಗ

June 1, 2023

ಸಮಂತಾ ನಟನೆಯ ಹಾಲಿವುಡ್ ಸಿನಿಮಾಗೆ ‘ಚೆನ್ನೈ ಸ್ಟೋರೀಸ್’ ಟೈಟಲ್: ಸದ್ಯದಲ್ಲೇ ಶೂಟಿಂಗ್ ಸ್ಟಾರ್ಟ್

June 1, 2023

ಉಪೇಂದ್ರ ನಟನೆಯ UI ಸಿನಿಮಾಗೆ ಅಜನೀಶ್ ಲೋಕನಾಥ್ ಸಂಗೀತ

June 1, 2023

ಹಸಿವು ನೀಗಿಸಲು ಬಡವರಿಗೆ ಅಕ್ಕಿ ಕೊಟ್ಟರೆ ತಪ್ಪಲ್ಲ: ನಟ ಡಾಲಿ ಧನಂಜಯ್

May 31, 2023

ಮಂಗಳೂರಿನ ಕುತ್ತಾರು ಕೊರಗಜ್ಜ ಕ್ಷೇತ್ರಕ್ಕೆ ನಟಿ ರಚಿತಾ ರಾಮ್ ಭೇಟಿ

May 31, 2023

ಪುಷ್ಪ 2 ಶೂಟಿಂಗ್‌ಗೆ ತೆರಳುತ್ತಿದ್ದ ಬಸ್‌ ಅಪಘಾತ: ಕಲಾವಿದರಿಗೆ ಗಾಯ

May 31, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.