PrajatvkannadaPrajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

ಭಾರತೀಯ ಹೈಕಮಿಷನ್‌ ಕಚೇರಿಗೆ ಭದ್ರತೆ ಒದಗಿಸಿದ ಬ್ರಿಟನ್‌ ಸರ್ಕಾರ

March 23, 2023

ಭಾರತೀಯ ಅಮೆರಿಕನ್ ನಟಿಗೆ ರಾಷ್ಟ್ರೀಯ ಪದಕ ನೀಡಿದ ಬೈಡನ್

March 23, 2023

ಅಧ್ಯಕ್ಷ ಪುಟಿನ್ ಟೀಕಿಸಿ ಹಾಡಿದ್ದ ರಷ್ಯಾದ ಪಾಪ್ ತಾರೆ ಸಾವು

March 23, 2023
Facebook Twitter Instagram
Thursday, March 23
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
PrajatvkannadaPrajatvkannada
Home » ರಾಜ್ಯದಲ್ಲಿ ಶುರುವಾಯ್ತು H3N2 ಭೀತಿ: ಇಂದು ಸಚಿವ ಡಾ. ಕೆ. ಸುಧಾಕರ್ ನೇತೃತ್ವದಲ್ಲಿ ಸಭೆ
ಬೆಂಗಳೂರು Prajatv KannadaBy Prajatv KannadaMarch 6, 2023

ರಾಜ್ಯದಲ್ಲಿ ಶುರುವಾಯ್ತು H3N2 ಭೀತಿ: ಇಂದು ಸಚಿವ ಡಾ. ಕೆ. ಸುಧಾಕರ್ ನೇತೃತ್ವದಲ್ಲಿ ಸಭೆ

Facebook Twitter WhatsApp Reddit Email Telegram
Representational image. Photo: Celso Pupo/Shutterstock
Share
Facebook Twitter WhatsApp LinkedIn Email

ಬೆಂಗಳೂರು: ಕಳೆದೊಂದು ವಾರದಿಂದ ರಾಜ್ಯದಲ್ಲಿ ಕೊರೊನಾ ಸೋಂಕು ಮತ್ತೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ನೇತೃತ್ವದಲ್ಲಿ ಬೆಂಗಳೂರಿನಲ್ಲಿಂದು ಮಹತ್ವದ ಸಭೆ ನಡೆಯಲಿದೆ. ಅಲ್ಲದೆ H3N2 ಸೋಂಕು ಕೂಡಾ ಹೆಚ್ಚಳವಾಗುತ್ತಿದ್ದು, ಇದರ ಪರಿಣಾಮ ಸಾರ್ವಜನಿಕರು ಕೆಮ್ಮು, ಶೀತ ಹಾಗೂ ಜ್ವರದಿಂದ ಬಳಲುತ್ತಿದ್ದಾರೆ. ಈಗಾಗಲೇ ಭಾರತೀಯ ವೈದ್ಯಕೀಯ ಸಂಘ ಈ ನಿಟ್ಟಿನಲ್ಲಿ ಸೂಚನೆಯೊಂದನ್ನು ಹೊರಡಿಸಿದೆ.

ವೈದ್ಯರುಗಳು ಆಂಟಿಬಯೋಟಿಕ್ ಗಳನ್ನು ಶಿಫಾರಸ್ಸು ಮಾಡುವುದನ್ನು ಆದಷ್ಟು ತಪ್ಪಿಸಲು ಭಾರತೀಯ ವೈದ್ಯಕೀಯ ಸಂಘ ತಿಳಿಸಿದ್ದು, ಜೊತೆಗೆ ಸಾರ್ವಜನಿಕರು ಸಹ ಸ್ವಯಂ ಆಗಿ ಆಂಟಿ ಬಯೋಟಿಕ್ ಗಳನ್ನು ಸೇವಿಸಬಾರದು ಎಂದು ತಿಳಿಸಿದೆ.ಈ ಎಲ್ಲದರ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಸುಧಾಕರ್ ನೇತೃತ್ವದಲ್ಲಿ ಇಂದು ನಡೆಯಲಿರುವ ಸಭೆಯಲ್ಲಿ ಮುಂದೆ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಕುರಿತಂತೆ ಚರ್ಚೆ ನಡೆಸಲಾಗುತ್ತದೆ. ನಂತರ ಸಾರ್ವಜನಿಕರಿಗೆ ಈ ಕುರಿತಂತೆ ಮಾಹಿತಿ ನೀಡಲಾಗುತ್ತದೆ.

Share. Facebook Twitter WhatsApp Pinterest LinkedIn Tumblr Telegram Email

Related Posts

HDK: ಸಿದ್ದರಾಮಯ್ಯ ಕ್ಷೇತ್ರ ಹುಡುಕಾಟಕ್ಕೆ H.D.ಕುಮಾರಸ್ವಾಮಿ ವ್ಯಂಗ್ಯ!

March 22, 2023

Rape attempt: ಮನೆ ಮುಂದೆ ನಿಂತಿದ್ದ ವಿವಾಹಿತೆ ಮೇಲೆ ಅತ್ಯಾಚಾರಕ್ಕೆ ಯತ್ನ: ಆರೋಪಿಗಳಿಗಾಗಿ ಶೋಧ

March 22, 2023

ಶಾರ್ಟ್ ಸರ್ಕ್ಯೂಟ್ : ಲಾರಿಗೆ ಕೆಇಬಿ ಲೈನ್ ತಗಲಿ ಡ್ರೈವರ್ ಸಾವು

March 22, 2023

ಅಪಾರ್ಟ್ ಮೆಂಟ್ ನಲ್ಲಿ ವಾಸಿಸುವ ಜನರೇ ಹುಷಾರ್: ಶೂ ಕಳ್ಳರ ಹಾವಳಿ- cctv Footage

March 22, 2023

Liver Transplant: ನಗರ ಪ್ರದೇಶದಲ್ಲಿ ವಾಸಿಸುವ ಜನರು ನೋಡಲೇಬೇಕಾದ ಸ್ಟೋರಿ : ಇತ್ತ ನೋಡಿ

March 22, 2023

Ugadi price Shock: ಯುಗಾದಿ ಹಬ್ಬಕ್ಕೆ ಜನರಿಗೆ ಶಾಕ್ – ಹೂವು, ಹಣ್ಣಿನ ಬೆಲೆ ದುಪ್ಪಟ್ಟು….

March 22, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.