PrajatvkannadaPrajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

Shilpa Shetty: ಸತ್ಯವತಿಯಾಗಿ ಸ್ಯಾಂಡಲ್ವುಡ್ಗೆ ಎಂಟ್ರಿಕೊಟ್ಟ ನಟಿ ಶಿಲ್ಪಾ ಶೆಟ್ಟಿ

March 22, 2023

ತಮಿಳುನಾಡಿನ ಪಟಾಕಿ ಗೋದಾಮಿನಲ್ಲಿ ಭಾರಿ ಸ್ಫೋಟ: 7 ನಿಧನ

March 22, 2023

ಕೋವಿಡ್ ಪ್ರಕರಣ ಸಂಖೆ ಹೆಚ್ಚಳ: ಮೋದಿಯಿಂದ ಉನ್ನತ ಮಟ್ಟದ ಸಭೆ

March 22, 2023
Facebook Twitter Instagram
Wednesday, March 22
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
PrajatvkannadaPrajatvkannada
Home » ಮೋದಿ ಬಂದ ಬೆನ್ನಲ್ಲೇ ಅಖಾಡಕ್ಕಿಳಿದ ಎಚ್‌ಡಿಡಿ – ಮಂಡ್ಯ ನಾಯಕರಿಗೆ ಖಡಕ್‌ ಸೂಚನೆ
ಜಿಲ್ಲೆ Prajatv KannadaBy Prajatv KannadaMarch 14, 2023

ಮೋದಿ ಬಂದ ಬೆನ್ನಲ್ಲೇ ಅಖಾಡಕ್ಕಿಳಿದ ಎಚ್‌ಡಿಡಿ – ಮಂಡ್ಯ ನಾಯಕರಿಗೆ ಖಡಕ್‌ ಸೂಚನೆ

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

ಮಂಡ್ಯ: ಸಕ್ಕರೆ ನಾಡಿಗೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಬಂದು ಹೋದ ಮೇಲೆ ಮಂಡ್ಯದಲ್ಲಿ (Mandya) ರಾಜಕೀಯ ಕಾವು ಹೆಚ್ಚಾಗಿದೆ.  ದೊಡ್ಡಗೌಡರು ಮಂಡ್ಯದ ದಳಪತಿಗಳನ್ನು (JDS Leaders) ಕರೆದು ಸಂಸದೆ ಸುಮಲತಾ (MP Sumalatha) ಅವರ ಬಗ್ಗೆ ಯಾರು ಮಾತಾಡಬೇಡಿ ಎಂದು ಖಡಕ್ ಸೂಚನೆಯನ್ನು ನೀಡಿದ್ದಾರೆ.

ಭಾನುವಾರ ಮಂಡ್ಯಗೆ ಪ್ರಧಾನಿ ಮೋದಿ ಬಂದು ಹೋದ ಮೇಲೆ ಮಾಜಿ ಪ್ರಧಾನಿ ದೇವೇಗೌಡರು (HD Devegowda) ಅಖಾಡಕ್ಕಿಳಿದಿದ್ದಾರೆ. ಜೆಡಿಎಸ್‌ ಭದ್ರಕೋಟೆಯನ್ನು ಮತ್ತಷ್ಟು ಗಟ್ಟಿಗೊಳಿಸಲು ದೇವೇಗೌಡರು ಬೆಂಗಳೂರಿನ ತಮ್ಮ ನಿವಾಸದಲ್ಲಿ ಜಿಲ್ಲೆಯ 7 ಕ್ಷೇತ್ರದ ಪೈಕಿ ಆರು ಮಂದಿ ಶಾಸಕರು ಹಾಗೂ ಅಭ್ಯರ್ಥಿಗಳನ್ನು ಕರೆದು ಸಭೆ ನಡೆಸಿ ಚರ್ಚೆ ನಡೆಸಿದ್ದಾರೆ.

ಎಲ್ಲಾ 7 ಕ್ಷೇತ್ರಗಳಲ್ಲೂ ಕಳೆದ ಬಾರಿ ಗೆಲುವು ಪಡೆದಂತೆ ಈ ಬಾರಿಯೂ ಕ್ಲೀನ್ ಸ್ವೀಪ್ ಮಾಡಬೇಕೆಂದು ದೇವೇಗೌಡರು ಎಲ್ಲರಿಗೂ ಖಡಕ್ ಸೂಚನೆ ನೀಡಿದ್ದಾರೆ. ಪ್ರಮುಖವಾಗಿ ಸಂಸದೆ ಸುಮಲತಾ ಅಂಬರೀಶ್ ವಿರುದ್ಧ ಯಾರು ಮಾತಾಡದಂತೆ ಸೂಚನೆ ನೀಡಿದ್ದಾರೆ.

ಸುಮಲತಾ ಯಾವ ಪಕ್ಷಕ್ಕೆ ಆದರೂ ಸೇರಲಿ, ಅವರು ಏನೇ ಆರೋಪ ಮಾಡಲಿ. ಯಾರೂ ಸಹ ಸುಮಲತಾ ವಿರುದ್ಧ ಮಾತನಾಡಬೇಡಿ. ಲೋಕಸಭಾ ಚುನಾವಣೆಯಲ್ಲಿ ಆದ ತಪ್ಪು ಈ ಬಾರಿಯ ಚುನಾವಣೆಯಲ್ಲಿ ಆಗಬಾರದು ಎಂದು ಸೂಚಿಸಿದ್ದಾರೆ ಎಂಬ ವಿಚಾರ ಮೂಲಗಳಿಂದ ತಿಳಿದುಬಂದಿದೆ.

 

Share. Facebook Twitter WhatsApp Pinterest LinkedIn Tumblr Telegram Email

Related Posts

Ugadi 2023: ಹೊಸ ಸಂವತ್ಸರದ ಮೊದಲ ಬೇಸಾಯಕ್ಕೆ ಸಿದ್ಧತೆ; ರೈತರಲ್ಲಿ ಹೊಸ ಹುರುಪು

March 22, 2023

ಚುನಾವಣಾ ಗಿಮಿಕ್: ಬಿಜೆಪಿ ಶಾಸಕನಿಂದ ಮುಸ್ಲಿಂ ಟೋಪಿ ಧರಿಸಿ ಮಸೀದಿ ನಿರ್ಮಾಣಕ್ಕೆ ಭೂಮಿಪೂಜೆ

March 22, 2023

Rape attempt: ಮನೆ ಮುಂದೆ ನಿಂತಿದ್ದ ವಿವಾಹಿತೆ ಮೇಲೆ ಅತ್ಯಾಚಾರಕ್ಕೆ ಯತ್ನ: ಆರೋಪಿಗಳಿಗಾಗಿ ಶೋಧ

March 22, 2023

ಲಾರಿ ಡಿಕ್ಕಿ – ಹೆದ್ದಾರಿಯಲ್ಲಿ ಚಲ್ಲಾಪಿಲ್ಲಿಯಾದ ಏಳು ಲಕ್ಷ ಮೌಲ್ಯದ ಮದ್ಯ

March 22, 2023

ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ: ಮುನ್ಸೂಚನೆ ನೀಡಿದ ಬೊಂಬೆ ಭವಿಷ್ಯ

March 22, 2023

ಮನೆಮನೆಗೆ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ : ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಿಂದ ವಿತರಣೆ

March 22, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.