PrajatvkannadaPrajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

ಎಸ್​ಎಸ್​ಎಲ್​ಸಿಗೆ ಮೂರು ಬಾರಿ ಎಕ್ಸಾಂ ಮಾಡಲು ನಿರ್ಧಾರ – ಮಧು ಬಂಗಾರಪ್ಪ

September 24, 2023

ತುಳುವಿನಲ್ಲಿ ಒಡು ಪೊಗ್ಗುನಿ ಅನ್ನುತ್ತಾರೆ. ಜೆಡಿಎಸ್ ಎಲ್ಲೆಲ್ಲಿ ಹೋಗಿದ್ದಾರೊ ಅಲ್ಲಿ ಅದರ ಕಥೆ ಮುಗಿಯಿತು ಎಂದು ಲೆಕ್ಕ -ವೀರಪ್ಪ ಮೊಯ್ಲಿ

September 24, 2023

ಯೋಜನೆಗಳ ಹೆಸರಲ್ಲಿ ಕೊಳ್ಳೆ ಹೊಡೆಯುವ ಹುನ್ನಾರ ಕಾಂಗ್ರೆಸ್ ಸರ್ಕಾರದ್ದು – ಹೆಚ್ ಡಿಕೆ

September 24, 2023
Facebook Twitter Instagram
Monday, September 25
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
PrajatvkannadaPrajatvkannada
Home » ತೈಲ ದಾಸ್ತಾನು ಕೇಂದ್ರದಲ್ಲಿ ಬೆಂಕಿ:  19 ಮಂದಿ ಸಜೀವ ದಹನ
ಅಂತರಾಷ್ಟ್ರೀಯ Prajatv KannadaBy Prajatv KannadaMarch 7, 2023

ತೈಲ ದಾಸ್ತಾನು ಕೇಂದ್ರದಲ್ಲಿ ಬೆಂಕಿ:  19 ಮಂದಿ ಸಜೀವ ದಹನ

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

ಜಕಾರ್ತ: ತೈಲ ದಾಸ್ತಾನು ಕೇಂದ್ರದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು ಕನಿಷ್ಠ 19 ಮಂದಿ ಮೃತಪಟ್ಟಿರುವ ಘಟನೆ ಇಂಡೋನೇಷ್ಯಾ ರಾಜಧಾನಿ ಜಕಾರ್ತದ ತನ್ಹಾ ಮೆರಹ್ ಪ್ರದೇಶದ ಪ್ಲುಮ್‍ಪಾಂಗ್ ತೈಲ ಸಂಗ್ರಹ ಕೇಂದ್ರದಲ್ಲಿ ನಡೆದಿದೆ.

ಸದ್ಯ ಘಟನೆಯಲ್ಲಿ 19 ಮಂದಿ ಸಜೀವ ದಹನವಾಗಿದ್ದು, ಸುಟ್ಟ ಮನೆಗಳು ಹಾಗೂ ಕಟ್ಟಡಗಳ ಅವಶೇಷಗಳಡಿಯಲ್ಲಿ ನಾಪತ್ತೆಯಾಗಿರುವ ಮೂವರಿಗಾಗಿ ಅಧಿಕಾರಿಗಳು ಹುಡುಕಾಟ ನಡೆಸುತ್ತಿದ್ದಾರೆ.

ದೇಶದ ಶೇ. 25ರಷ್ಟು ಇಂಧನ ಅಗತ್ಯವನ್ನು ಇದೇ ಕೇಂದ್ರ ಪೂರೈಸುತ್ತಿತ್ತು. ಘಟನೆ ವೇಳೆ ಬೆಂಕಿಯನ್ನು ನಂದಿಸುವ ಕಾರ್ಯದಲ್ಲಿ ಕನಿಷ್ಠ 260 ಅಗ್ನಿಶಾಮಕ ಸಿಬ್ಬಂದಿ ಹಾಗೂ 52 ಅಗ್ನಿಶಾಮಕ ಇಂಜಿನ್‍ಗಳಿದ್ದವು.

ಪಶ್ಚಿಮ ಜಾವಾ ಪ್ರಾಂತ್ಯದ ಪೆರ್ಟಮಿನಾದ ಬಲೋಂಗನ್ ರಿಫೈನರಿಯಿಂದ ಡಿಪೋ ಇಂಧನವನ್ನು ಪಡೆದಿದ್ದರು. ಇದರಿಂದಾಗಿ ಹೆಚ್ಚಿನ ಒತ್ತಡವಾಗಿ ತಾಂತ್ರಿಕ ಸಮಸ್ಯೆಯಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸದ್ದಾರೆ.

Demo
Share. Facebook Twitter WhatsApp Pinterest LinkedIn Tumblr Telegram Email

Related Posts

ಭಾರತ – ಪಾಕಿಸ್ತಾನ ರಾಷ್ಟ್ರಗಳು ಕಾಶ್ಮೀರದಲ್ಲಿ ಶಾಂತಿ ಸ್ಥಾಪಿಸಲು ಸಾಧ್ಯವಾಗಿಲ್ಲ: ಟರ್ಕಿ ಅಧ್ಯಕ್ಷ

September 23, 2023

ಒಂದೇ ವರ್ಷದಲ್ಲಿ 45 ಕೆಜಿ ತೂಕ ಇಳಿಸಿಕೊಂಡಿದ್ದ ಮಹಿಳೆ ಸಾವು..!

September 23, 2023

ಖಾಸಗಿ ರಾಜತಾಂತ್ರಿಕ ಮಾತುಕತೆಯ ನಡುವೆ ನಾನು ಮಧ್ಯಪ್ರವೇಶಿಸುವುದಿಲ್ಲ: ಅಮೆರಿಕ

September 23, 2023

ನಮ್ಮ ಮೌಲ್ಯಗಳನ್ನು ರಕ್ಷಿಸುವುದಕ್ಕೆ ನಾವು ಪ್ರಾಮುಖ್ಯತೆ ನೀಡುತ್ತೇವೆ: ಕೆನಡಾ ಪ್ರಧಾನಿ

September 23, 2023

ಕೆನಡಾದಲ್ಲಿ ಅಡಗಿಕೊಂಡಿದ್ದಾರೆ 20ಕ್ಕೂ ಹೆಚ್ಚು ಖಲಿಸ್ತಾನಿ ಭಯೋತ್ಪಾದಕರು..!

September 22, 2023

ಭಾರತ ಚಂದ್ರನ ಮೇಲೆ ಇಳಿದಿದೆ ಆದರೆ ಪಾಕಿಸ್ತಾನ ಮಾತ್ರ ಭಿಕ್ಷೆ ಬೇಡುತ್ತಿದೆ: ನವಾಜ್ ಷರೀಫ್

September 22, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.