PrajatvkannadaPrajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

Bombay jayashree: ಪ್ರಜ್ಞಾಹೀನ ಸ್ಥಿತಿಯಲ್ಲಿ ಖ್ಯಾತ ಗಾಯಕಿ ಬಾಂಬೆ ಜಯಶ್ರೀ ಪತ್ತೆ

March 24, 2023

Ajith Kumar: ತಮಿಳು ನಟ ಅಜಿತ್ ಕುಮಾರ್ ತಂದೆ ಸುಬ್ರಮಣಿಯಂ ನಿಧನ

March 24, 2023

ಹಿಂಡೆನ್ ಬರ್ಗ್ ವರದಿ ಬಳಿಕ ಜಾಕ್ ಡೋರ್ಸಿ ಸಂಪತ್ತಿನ ಮೌಲ್ಯ ಭಾರೀ ಕುಸಿತ

March 24, 2023
Facebook Twitter Instagram
Friday, March 24
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
PrajatvkannadaPrajatvkannada
Home » ತೈಲ ದಾಸ್ತಾನು ಕೇಂದ್ರದಲ್ಲಿ ಬೆಂಕಿ:  19 ಮಂದಿ ಸಜೀವ ದಹನ
ಅಂತರಾಷ್ಟ್ರೀಯ Prajatv KannadaBy Prajatv KannadaMarch 7, 2023

ತೈಲ ದಾಸ್ತಾನು ಕೇಂದ್ರದಲ್ಲಿ ಬೆಂಕಿ:  19 ಮಂದಿ ಸಜೀವ ದಹನ

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

ಜಕಾರ್ತ: ತೈಲ ದಾಸ್ತಾನು ಕೇಂದ್ರದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು ಕನಿಷ್ಠ 19 ಮಂದಿ ಮೃತಪಟ್ಟಿರುವ ಘಟನೆ ಇಂಡೋನೇಷ್ಯಾ ರಾಜಧಾನಿ ಜಕಾರ್ತದ ತನ್ಹಾ ಮೆರಹ್ ಪ್ರದೇಶದ ಪ್ಲುಮ್‍ಪಾಂಗ್ ತೈಲ ಸಂಗ್ರಹ ಕೇಂದ್ರದಲ್ಲಿ ನಡೆದಿದೆ.

ಸದ್ಯ ಘಟನೆಯಲ್ಲಿ 19 ಮಂದಿ ಸಜೀವ ದಹನವಾಗಿದ್ದು, ಸುಟ್ಟ ಮನೆಗಳು ಹಾಗೂ ಕಟ್ಟಡಗಳ ಅವಶೇಷಗಳಡಿಯಲ್ಲಿ ನಾಪತ್ತೆಯಾಗಿರುವ ಮೂವರಿಗಾಗಿ ಅಧಿಕಾರಿಗಳು ಹುಡುಕಾಟ ನಡೆಸುತ್ತಿದ್ದಾರೆ.

ದೇಶದ ಶೇ. 25ರಷ್ಟು ಇಂಧನ ಅಗತ್ಯವನ್ನು ಇದೇ ಕೇಂದ್ರ ಪೂರೈಸುತ್ತಿತ್ತು. ಘಟನೆ ವೇಳೆ ಬೆಂಕಿಯನ್ನು ನಂದಿಸುವ ಕಾರ್ಯದಲ್ಲಿ ಕನಿಷ್ಠ 260 ಅಗ್ನಿಶಾಮಕ ಸಿಬ್ಬಂದಿ ಹಾಗೂ 52 ಅಗ್ನಿಶಾಮಕ ಇಂಜಿನ್‍ಗಳಿದ್ದವು.

ಪಶ್ಚಿಮ ಜಾವಾ ಪ್ರಾಂತ್ಯದ ಪೆರ್ಟಮಿನಾದ ಬಲೋಂಗನ್ ರಿಫೈನರಿಯಿಂದ ಡಿಪೋ ಇಂಧನವನ್ನು ಪಡೆದಿದ್ದರು. ಇದರಿಂದಾಗಿ ಹೆಚ್ಚಿನ ಒತ್ತಡವಾಗಿ ತಾಂತ್ರಿಕ ಸಮಸ್ಯೆಯಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸದ್ದಾರೆ.

Share. Facebook Twitter WhatsApp Pinterest LinkedIn Tumblr Telegram Email

Related Posts

ಹಿಂಡೆನ್ ಬರ್ಗ್ ವರದಿ ಬಳಿಕ ಜಾಕ್ ಡೋರ್ಸಿ ಸಂಪತ್ತಿನ ಮೌಲ್ಯ ಭಾರೀ ಕುಸಿತ

March 24, 2023

ಮೆಕ್ಸಿಕೋ ಭಾರತೀಯ ರಾಯಭಾರ ಕಚೇರಿಗೆ ಆಯ್ಕೆಯಾದ ಬೆಂಗಳೂರು ಕಾನ್ಸ್‌ಟೇಬಲ್

March 24, 2023

ರಾಮ ಕೇವಲ ಹಿಂದೂಗಳಿಗಷ್ಟೇ ದೇವರು ಅಲ್ಲ: ಫಾರೂಕ್ ಅಬ್ದುಲ್ಲಾ

March 24, 2023

ವಿಶ್ವ ಬ್ಯಾಂಕ್ ಅಧ್ಯಕ್ಷ ಅಜಯ್ ಬಂಗಾಗೆ ಕೊರೋನ: ಸಭೆಗಳು ರದ್ದು

March 24, 2023

ವಿಶ್ವ ಬ್ಯಾಂಕ್ ಅಧ್ಯಕ್ಷ ಅಜಯ್ ಬಂಗಾಗೆ ಕೊರೋನ: ಸಭೆಗಳು ರದ್ದು

March 24, 2023

ಉಕ್ರೇನ್ ಶಾಲೆ ಮೇಲೆ ರಷ್ಯಾ ಡ್ರೋನ್ ದಾಳಿ: ನಾಲ್ವರು ನಿಧನ

March 23, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.