PrajatvkannadaPrajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

ಎಸ್​ಎಸ್​ಎಲ್​ಸಿಗೆ ಮೂರು ಬಾರಿ ಎಕ್ಸಾಂ ಮಾಡಲು ನಿರ್ಧಾರ – ಮಧು ಬಂಗಾರಪ್ಪ

September 24, 2023

ತುಳುವಿನಲ್ಲಿ ಒಡು ಪೊಗ್ಗುನಿ ಅನ್ನುತ್ತಾರೆ. ಜೆಡಿಎಸ್ ಎಲ್ಲೆಲ್ಲಿ ಹೋಗಿದ್ದಾರೊ ಅಲ್ಲಿ ಅದರ ಕಥೆ ಮುಗಿಯಿತು ಎಂದು ಲೆಕ್ಕ -ವೀರಪ್ಪ ಮೊಯ್ಲಿ

September 24, 2023

ಯೋಜನೆಗಳ ಹೆಸರಲ್ಲಿ ಕೊಳ್ಳೆ ಹೊಡೆಯುವ ಹುನ್ನಾರ ಕಾಂಗ್ರೆಸ್ ಸರ್ಕಾರದ್ದು – ಹೆಚ್ ಡಿಕೆ

September 24, 2023
Facebook Twitter Instagram
Monday, September 25
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
PrajatvkannadaPrajatvkannada
Home » ಹಸಿವು ನೀಗಿಸಲು ಬಡವರಿಗೆ ಅಕ್ಕಿ ಕೊಟ್ಟರೆ ತಪ್ಪಲ್ಲ: ನಟ ಡಾಲಿ ಧನಂಜಯ್
ಚಲನಚಿತ್ರ Prajatv KannadaBy Prajatv KannadaMay 31, 2023

ಹಸಿವು ನೀಗಿಸಲು ಬಡವರಿಗೆ ಅಕ್ಕಿ ಕೊಟ್ಟರೆ ತಪ್ಪಲ್ಲ: ನಟ ಡಾಲಿ ಧನಂಜಯ್

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯ್ ಚಿತ್ರರಂಗಕ್ಕೆ ಎಂಟ್ರಿಕೊಟ್ಟು ಹತ್ತು ವರ್ಷ ಕಳೆದಿದೆ. ಹತ್ತು ವರ್ಷಗಳಲ್ಲಿ ಸಾಕಷ್ಟು ಸಾಧನೆ ಮಾಡಿರುವ ಡಾಲಿ ಇದೀಗ ಮಂಡ್ಯ ಜಿಲ್ಲೆಯ ಪಾಂಡವಪುರ ಶಾಲೆಗೆ ಡಾಲಿ ಭೇಟಿ ನೀಡಿ, ಮಕ್ಕಳಿಗೆ ಚಾಕ್ಲೇಟ್‌ ಹಾಗೂ ಹೂವು ನೀಡಿ ಸ್ವಾಗತಿಸಿದ್ದಾರೆ.

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಚಲುವರಸನಕೊಪ್ಪಲು ಗ್ರಾಮದಲ್ಲಿ ಕಾಂಗ್ರೆಸ್ ಸರ್ಕಾರ ಉಚಿತ ಭಾಗ್ಯಗಳ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಾಲಿ ಧನಂಜಯ್, ಸುಮ್ಮನೆ ನನಗೆ ರಾಜಕೀಯ ಪ್ರಶ್ನೆ ಕೇಳಿ ತಗಲಾಕಿಸುತ್ತೀರಾ. ನಾನು ಯಾವುದೇ ಪಕ್ಷದ ಪರ ಅಥವಾ ವಿರೋಧವಾಗಿ ಮಾತಡಲ್ಲ. ಸಾಮಾನ್ಯ ಮನುಷ್ಯನಾಗಿ ಹೇಳ್ತೀನಿ.

ತಿಂಗಳಿಗೆ 10 ಕೆಜಿ ಅಕ್ಕಿ ಕೊಟ್ಟರೆ ಅಡುಗೆ ಮಾಡಿ, ಊಟ ಮಾಡಿಕೊಂಡು ಮನೆಯಲ್ಲಿ ಇರೋಕೆ ಆಗಲ್ಲ. ಅಕ್ಕಿ ಕೊಟ್ಟರೆ ಹಸಿವನ್ನು ನೀಗಿಸುತ್ತೆ ಇತರೆ ಖರ್ಚಿಗೆ ಜನ ದುಡಿಯಲೇ ಬೇಕು. ಬಡ ಮನುಷ್ಯನಿಗೆ ಅಕ್ಕಿ ಕೊಟ್ಟರೆ ಸೋಮಾರಿ ಆಗುತ್ತಾನೆ ಅನ್ನೋದು ತಪ್ಪು, ಇಲ್ಲದವರಿಗೆ ಸಹಾಯ ಮಾಡುವುದು ತಪ್ಪಲ್ಲ ಎಂದು ಧನಂಜಯ್ ಹೇಳಿದ್ದಾರೆ.

ತಿಂಗಳ ಆದಾಯಕ್ಕಿಂತ ಕಡಿಮೆ ಇರುವವರ ಹಸಿವು ನೀಗಿಸಲು ಅಕ್ಕಿ ಕೊಟ್ಟರೆ ತಪ್ಪಾಗಿ ಕಾಣಲ್ಲ ಆದರಿಂದ ಜನ ಸೋಮಾರಿಗಳು ಆಗುತ್ತಾರೆ ಅಂದ್ರೆ ಅದು ತಪ್ಪು ಎಂದು ನಟ ಡಾಲಿ ಧನಂಜಯ್ ಪ್ರತಿಕ್ರಿಯೆ ನೀಡಿದ್ದಾರೆ.

Demo
Share. Facebook Twitter WhatsApp Pinterest LinkedIn Tumblr Telegram Email

Related Posts

‘ಕಾಂತಾರ 2’ ಶೂಟಿಂಗ್ ಡೇಟ್ ಫಿಕ್ಸ್: ಕಥೆಗೆ ತಕ್ಕಂತೆ ಬಜೆಟ್ ಎಂದ ರಿಷಬ್

September 23, 2023

ರಶ್ಮಿಕಾಗೆ ದೊಡ್ಡ-ದೊಡ್ಡ ಕನಸುಗಳಿದ್ದವು, ಆಕೆ ಜತೆ ಇನ್ನೂ ಸಂಪರ್ಕದಲ್ಲಿದ್ದೇನೆ – ನಟ ರಕ್ಷಿತ್ ಶೆಟ್ಟಿ

September 23, 2023

ಕುತೂಹಲ ಹೆಚ್ಚಿಸಿದ ವಿಜಯ್ ರಾಘವೇಂದ್ರ ಹಾಗೂ ಸೋನು ಗೌಡ ಜೋಡಿಯ ಮರೀಚಿ ಸಿನಿಮಾದ ಟೀಸರ್

September 23, 2023

ಪದೇ ಪದೇ ಅನಾರೋಗಕ್ಕೆ ತುತ್ತಾದ್ರೆ ಹೆದರಬೇಡಿ, ಆತ್ಮವಿಶ್ವಾಸವಿರಲಿ: ಕಂಗನಾ ರಣಾವತ್!

September 23, 2023

ಹೆಣ್ಣು ಮಗುವಿನ ತಂದೆಯಾದ ಹಿಂದಿ ಬಿಗ್ ಬಾಸ್’ ಖ್ಯಾತಿಯ ರಾಹುಲ್ ವೈದ್ಯ

September 23, 2023

ನಿಖಿಲ್‌ ಆಯ್ತು…. ಕಾವೇರಿ ಹೋರಾಟಕ್ಕೆ ನೇರವಾಗಿ ಧುಮುಕಿದ ಅಭಿಷೇಕ್‌ ಅಂಬರೀಶ್‌!

September 22, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.