Prajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

ಮತದಾರರ ಪಟ್ಟಿ ಸೇರ್ಪಡೆ; ಡಿ. 2, 3 ರಂದು ವಿಶೇಷ ನೋಂದಣಿ ಅಭಿಯಾನ

December 1, 2023

ಇಂದು ವಿಶ್ವ ಏಡ್ಸ್ ದಿನ: ಇದರ ಇತಿಹಾಸ ಮತ್ತು ಮಹತ್ವ ತಿಳಿಯೋಣ!

December 1, 2023

SSLC & 2nd PUC ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

December 1, 2023
Facebook Twitter Instagram
Saturday, December 2
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
Prajatvkannada
Home » KCC-2023: ಪಂದ್ಯ ಗೆದ್ದು ಅಪ್ಪುಗೆ ಕೆಸಿಸಿ ಕಪ್ ಅರ್ಪಿಸಿದ ಧನಂಜಯ್ ಟೀಮ್
ಕ್ರೀಡೆ Prajatv KannadaBy Prajatv KannadaFebruary 26, 2023

KCC-2023: ಪಂದ್ಯ ಗೆದ್ದು ಅಪ್ಪುಗೆ ಕೆಸಿಸಿ ಕಪ್ ಅರ್ಪಿಸಿದ ಧನಂಜಯ್ ಟೀಮ್

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

ಕನ್ನಡ ಚಲನಚಿತ್ರ ಕಪ್ ಗೆ ತೆರೆಬಿದ್ದಿದೆ. ಎರಡು ದಿನಗಳ ಕಾಲ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಧನಂಜಯ್ ನೇತೃತ್ವದ  ಗಂಗಾ ವಾರಿಯಸ್ ಚಾಂಪಿಯನ್ ಆಗಿ ಹೊರ ಹೊಮ್ಮಿದೆ. ಗಂಗಾ ವಾರಿಯರ್ಸ್ ಮತ್ತು ರಾಷ್ಟ್ರಕೂಟ ಪ್ಯಾಂಥರ್ಸ್ ನಡುವೆ ನಡೆದ ಫೈನಲ್ ಪಂದ್ಯದಲ್ಲಿ ಗಂಗಾ ವಾರಿಯರ್ಸ್ ಚಾಂಪಿಯನ್ ಆಗಿ ಕಪ್ ಅನ್ನು ಪಡೆದುಕೊಂಡಿದೆ.

ಎರಡು ದಿನಗಳ ಕಾಲ ನಡೆದ ಪಂದ್ಯಗಳಲ್ಲಿ ಆರು ತಂಡಗಳು ಭಾಗಿಯಾಗಿದ್ದವು. ತಲಾ ಎರಡು ಪಂದ್ಯಗಳನ್ನು ಆಡಿದವು. ಧನಂಜಯ್, ಗಣೇಶ್, ಶಿವರಾಜ್ ಕುಮಾರ್, ಸುದೀಪ್, ಉಪೇಂದ್ರ ಮತ್ತು ಧ್ರುವ ಸರ್ಜಾ ತಲಾ ಒಂದೊಂದು ತಂಡದ ನೇತೃತ್ವವಹಿಸಿದ್ದರು. ಸಿನಿಮಾ ನಟರು ಮತ್ತು ತಂತ್ರಜ್ಞರೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಆಟಗಾರರು ಕೂಡ ಕನ್ನಡ ಚಲನಚಿತ್ರ ಕಪ್ ಪಂದ್ಯದಲ್ಲಿ ಭಾಗಿಯಾಗಿದ್ದರು.

ಈ ಸಲದ ಪಂದ್ಯಾವಳಿ ಹಲವು ವಿಶೇಷಗಳಿಂದ ಕೂಡಿತ್ತು. ಆಡಿದ ಎರಡು ಪಂದ್ಯಗಳನ್ನು ಧನಂಜಯ ಅಂಡ್ ಟೀಮ್ ಗೆದ್ದರೆ, ಶಿವರಾಜ್ ಕುಮಾರ್ ನೇತೃತ್ವದ ತಂಡ ಒಂದೇ ಒಂದು ಪಂದ್ಯವನ್ನೂ ಗೆಲ್ಲಲಾಗಲಿಲ್ಲ. ಉಳಿದ ಎಲ್ಲ ತಂಡಗಳು ಒಂದೊಂದು ಪಂದ್ಯವನ್ನು ಗೆಲ್ಲುವ ಮೂಲಕ ಟೋರ್ನಿಯನ್ನು ಮುಂದಕ್ಕೆ ಸಾಗುವಂತೆ ಮಾಡಿದವು. ಉಪೇಂದ್ರ ನಾಯಕತ್ವದ ತಂಡ ಅತೀ ಹೆಚ್ಚು ನೆಟ್ ರನ್ ರೇಟ್ ಹೊಂದಿತ್ತು.

ಫೈನಲ್ ತಲುಪಿದ್ದ ಗಂಗಾ ವಾರಿಯರ್ಸ್ ಮತ್ತು ವಿಜಯನಗರ ಪೇಟ್ರಿಯಾಟ್ಸ್ ಅತ್ಯುತ್ತಮವಾಗಿ ಆಡಿದವು. ಕೊನೆಗೂ ಧನಂಜಯ್ ನಾಯಕನಾಗಿದ್ದ ಗಂಗಾ ವಾರಿಯರ್ಸ್ ಚಾಂಪಿಯನ್ ಪಟ್ಟ ಪಡೆದುಕೊಂಡಿತು. ಈ ಗೆಲುವನ್ನು ತಂಡ ಪುನೀತ್ ರಾಜ್ ಕುಮಾರ್ ಅವರಿಗೆ ಅರ್ಪಿಸಿತು. ಅಲ್ಲದೇ, ಈ ಬಾರಿ ಇಡೀ ಕ್ರಿಕೆಟ್ ಪಂದ್ಯಾವಳಿಯನ್ನು ಅಪ್ಪುಗೆ ಅರ್ಪಿಸಿದ್ದು ವಿಶೇಷವಾಗಿ

Demo
Share. Facebook Twitter WhatsApp Pinterest LinkedIn Tumblr Telegram Email

Related Posts

ಬೆಂಗಳೂರು ಮೂಲದ ಸ್ಟಾರ್ಟ್ಅಪ್ನಲ್ಲಿ ಹೂಡಿಕೆ ಮಾಡಿದ MS ಧೋನಿ!

November 30, 2023

ಆಸೀಸ್‌ ವಿರುದ್ಧ ಸರಣಿಗೆ ಸೂರ್ಯ ನಾಯಕ : ಹಿರಿಯರಿಗೆ ವಿಶ್ರಾಂತಿ

November 21, 2023

ಭಾರತಕ್ಕೆ ಸೋಲು, ಕೊಹ್ಲಿಯನ್ನು ತಬ್ಬಿಕೊಂಡು ಸಮಾಧಾನ ಮಾಡಿದ ಅನುಷ್ಕಾ ಶರ್ಮಾ

November 20, 2023

ನಾವು ಯಾವಾಗಲೂ ನಿಮ್ಮೊಂದಿಗಿರುತ್ತೇವೆ : ಟೀಂ ಇಂಡಿಯಾಕ್ಕೆ ಮೋದಿ ಅಭಯ

November 20, 2023

ಅಂದು ಸಚಿನ್‌, ಇಂದು ಕೊಹ್ಲಿ: ಇಬ್ಬರಿಗೂ ವಿಶ್ವಕಪ್‌ ಮಿಸ್‌!

November 20, 2023

ಹೊಸ ಸಂಚಲನ ಸೃಷ್ಟಿಸಿರುವ ವೇಗದ ಬೌಲರ್‌ ಶಮಿ: ಬ್ರ್ಯಾಂಡ್‌ ಅಂಬಾಸಿಡರ್‌ ಆಗಿ ನೇಮಿಸಿಕೊಳ್ಳಲು ನಿರ್ಧಾರ!

November 20, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.