PrajatvkannadaPrajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

ಸ್ಕಾಟ್ಲ್ಯಾಂಡ್ ಪ್ರಧಾನ ಮಂತ್ರಿಯಾಗಿ ಪಾಕ್ ಮೂಲದ ಹಂಝಾ ಯೂಸುಫ್‌ ನೇಮಕ

March 29, 2023

ಕ್ಷಮೆ ಕೇಳದಿದ್ದರೆ ರಾಹುಲ್ ಗಾಂಧಿ ವಿರುದ್ಧ ಮತ್ತೊಂದು FIR ದಾಖಲಿಸುತ್ತೇನೆ: ರಂಜಿತ್ ಸಾವರ್ಕರ್

March 29, 2023

Code Of conduct: ಮಾಜಿ ಸಿಎಂ ಸಿದ್ದರಾಮಯ್ಯ ನೀತಿ ಸಂಹಿತೆ ಉಲ್ಲಂಘಿಸಿದ್ರಾ?! ಏನ್ ಹೇಳಿದ್ರು ಸಿದ್ದು!

March 29, 2023
Facebook Twitter Instagram
Thursday, March 30
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
PrajatvkannadaPrajatvkannada
Home » KCC 3- ಕಿಚ್ಚ ಸುದೀಪ್ ಗೆ ಧನ್ಯವಾದ ಹೇಳಿದ ಕ್ರಿಕೆಟಿಗ ಸುರೇಶ್ ರೈನಾ
ಕ್ರೀಡೆ Prajatv KannadaBy Prajatv KannadaFebruary 26, 2023

KCC 3- ಕಿಚ್ಚ ಸುದೀಪ್ ಗೆ ಧನ್ಯವಾದ ಹೇಳಿದ ಕ್ರಿಕೆಟಿಗ ಸುರೇಶ್ ರೈನಾ

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

ಶನಿವಾರ(ಫೆ.25)ದಂದೇ ಕೆಸಿಸಿ ಸೀಸನ್ 3 ಮುಕ್ತಾಯವಾಗಿದೆ. ವಿಜಯನಗರ ಪ್ಯಾಟ್ರಿಯಾಟ್ಸ್ ಮತ್ತು ಗಂಗಾ ವಾರಿಯರ್ಸ್ (Ganga Warriors) ನಡುವೆ ನಡೆದ ಪಂದ್ಯದಲ್ಲಿ ತಂಡದ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದವರು ಕ್ರಿಕೆಟಿಗ ಸುರೇಶ್ ರೈನಾ (Suresh Raina). 29 ಎಸೆತಗಳಲ್ಲಿ ಅಜೇಯ 54 ರನ್ ಬಾರಿಸುವ ಮೂಲಕ ತಂಡವನ್ನು ಗೆಲ್ಲುವಂತೆ ಮಾಡಿದರು. ಅಲ್ಲದೇ, ಬೌಲಿಂಗ್ ನಲ್ಲೂ ಅವರು ಹಿಂದೆ ಬೀಳಲಿಲ್ಲ. 2 ವಿಕೆಟ್ ಪಡೆಯುವ ಮೂಲಕ ಪಂದ್ಯ ಪುರುಷೋತ್ತಮ ಪ್ರಶಸ್ತಿಗೂ ಕಾರಣವಾದರು.

ಅಂತಾರಾಷ್ಟ್ರೀಯ ಪಂದ್ಯದಂತೆಯೇ ಆಯೋಜನೆ ಮಾಡಿದ್ದ ಆಯೋಜಕರಿಗೆ ಸುರೇಶ್ ರೈನಾ ಧನ್ಯವಾದಗಳನ್ನು ತಿಳಿಸಿದ್ದಾರೆ. ಅದರಲ್ಲೂ ಈ ಪಂದ್ಯಾವಳಿಯಲ್ಲಿ ಆಡುವುದಕ್ಕೆ ಅವಕಾಶ ಮಾಡಿಕೊಟ್ಟ ಕಿಚ್ಚ ಸುದೀಪ್ (Kiccha Sudeep) ಅವರಿಗೆ ವಿಶೇಷ ಧನ್ಯವಾದ ತಿಳಿಸಿದ್ದಾರೆ. ಇಂತಹ ಪಂದ್ಯವನ್ನು ನಾನು ಯಾವತ್ತೂ ನೋಡಿಲ್ಲ. ನನಗೆ ಇದು ಮರೆಯಲಾರದ ಕ್ಷಣವಾಗಿತ್ತು ಎಂದು ಅವರು ತಿಳಿಸಿದ್ದಾರೆ.

ಈ ಬಾರಿ ಆರು ತಂಡಗಳ ನಡುವೆ ಪಂದ್ಯಾವಳಿ ಆಯೋಜನೆ ಆಗಿತ್ತು. ದಿನಕ್ಕೆ ಮೂರು ಪಂದ್ಯಗಳಂತೆ ಒಟ್ಟು ಆರು ತಂಡಗಳು ಕಪ್ ಗಾಗಿ ಸೆಣೆಸಿದವು. ನುರಿತ ಕ್ರಿಕೆಟ್ ಆಟಗಾರರಂತೆಯೇ ಸಿನಿಮಾ ರಂಗದ ಕಲಾವಿದರು ಪಂದ್ಯಾವಳಿಯಲ್ಲಿ ಭಾಗಿಯಾಗಿದ್ದರು. ಕಿಚ್ಚ ಸುದೀಪ್, ಗಣೇಶ್, ಧನಂಜಯ್, ಶಿವರಾಜ್ ಕುಮಾರ್, ಡಾರ್ಲಿಂಗ್ ಕೃಷ್ಣ ಸೇರಿದಂತೆ ಇತರರು ಒಂದೊಂದು ತಂಡದ ನೇತೃತ್ವವಹಿಸಿದ್ದರು.

Share. Facebook Twitter WhatsApp Pinterest LinkedIn Tumblr Telegram Email

Related Posts

IPL 2023: ಜಾಶ್ ಹೇಝಲ್‌ವುಡ್ ಅನುಪಸ್ಥಿತಿ: RCBಗೆ ಎದುರಾಗಿರುವ ಪ್ರಮುಖ 3 ಸಮಸ್ಯೆಗಳು

March 29, 2023

IPL Winners List: ಕಳೆದ 15 ಆವೃತ್ತಿಗಳಲ್ಲಿ IPL ವಿನ್ನರ್ಸ್‌-ರನ್ನರ್ಸ್‌ ತಂಡಗಳ ಪಟ್ಟಿ!

March 29, 2023

IPL 2023: IPL ಆರಂಭಕ್ಕೆ 3 ದಿನ ಬಾಕಿ: RCB ಮೊದಲ ಪಂದ್ಯ ಯಾವಾಗ?: ಇಲ್ಲಿದೆ Details

March 29, 2023

MS Dhoni: ಪ್ರಾಕ್ಟೀಸ್‌ ಟೈಮ್‌ನಲ್ಲಿ ಧೋನಿ ಸಿಕ್ಸರ್‌ ಸುರಿಮಳೆ : ಹುಚ್ಚೆದ್ದು ಕುಣಿದ ಫ್ಯಾನ್ಸ್‌

March 28, 2023

Shikar Dhawan: HIV ಟೆಸ್ಟ್‌ ಮಾಡಿಸಿದ ಶಿಖರ್ ಧವನ್: ಅಂಥದ್ದೇನಾಗಿತ್ತು?!

March 28, 2023

ಬೆಂಗಳೂರು ಸೇರಿದಂತೆ 12 ಸ್ಥಳಗಳಲ್ಲಿ ವಿಶ್ವಕಪ್ ಟೂರ್ನಿ – ಮೋದಿ ಸ್ಟೇಡಿಯಂನಲ್ಲಿ ಫೈನಲ್

March 24, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.