PrajatvkannadaPrajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

ಎಸ್​ಎಸ್​ಎಲ್​ಸಿಗೆ ಮೂರು ಬಾರಿ ಎಕ್ಸಾಂ ಮಾಡಲು ನಿರ್ಧಾರ – ಮಧು ಬಂಗಾರಪ್ಪ

September 24, 2023

ತುಳುವಿನಲ್ಲಿ ಒಡು ಪೊಗ್ಗುನಿ ಅನ್ನುತ್ತಾರೆ. ಜೆಡಿಎಸ್ ಎಲ್ಲೆಲ್ಲಿ ಹೋಗಿದ್ದಾರೊ ಅಲ್ಲಿ ಅದರ ಕಥೆ ಮುಗಿಯಿತು ಎಂದು ಲೆಕ್ಕ -ವೀರಪ್ಪ ಮೊಯ್ಲಿ

September 24, 2023

ಯೋಜನೆಗಳ ಹೆಸರಲ್ಲಿ ಕೊಳ್ಳೆ ಹೊಡೆಯುವ ಹುನ್ನಾರ ಕಾಂಗ್ರೆಸ್ ಸರ್ಕಾರದ್ದು – ಹೆಚ್ ಡಿಕೆ

September 24, 2023
Facebook Twitter Instagram
Sunday, September 24
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
PrajatvkannadaPrajatvkannada
Home » ವಿಜಯೇಂದ್ರ ಕೂಡ ಏನು ಮಾಡಬೇಕೋ ಅದರ ಕಡೆ ಗಮನ ಕೊಡಲಿ: ಸಚಿವ ವಿ ಸೋಮಣ್ಣ
ಬೆಂಗಳೂರು Prajatv KannadaBy Prajatv KannadaMarch 16, 2023

ವಿಜಯೇಂದ್ರ ಕೂಡ ಏನು ಮಾಡಬೇಕೋ ಅದರ ಕಡೆ ಗಮನ ಕೊಡಲಿ: ಸಚಿವ ವಿ ಸೋಮಣ್ಣ

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

ಬೆಂಗಳೂರು: ಬಿಎಸ್​ವೈ ನಮ್ಮ ಪ್ರಶ್ನಾತೀತ ನಾಯಕ, ಗೊಂದಲ ಪರಿಹಾರವಾಗಿದೆ ಎಂದು ಸಚಿವ ವಿ ಸೋಮಣ್ಣ ಹೇಳಿದ್ದಾರೆ. ಗೋವಿಂದ ರಾಜನಗರ ದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮಗೆ ಏನೇನ್​ ಆಗಬೇಕೋ ಅದೆಲ್ಲವೂ ಆಗಿದೆ. ಚುನಾವಣೆ ಇರುವ ಕಾರಣ ಗೊಂದಲ ನಿವಾರಣೆ ಮಾಡಿದ್ದಾರೆ, ಎಲ್ಲವೂ ಸುಖಾಂತ್ಯವಾಗಿದೆ. ವಿಜಯೇಂದ್ರ ಮಾತನಾಡಿರೋದಕ್ಕೂ ನನಗೆ ಸಂಬಂಧ ಇಲ್ಲದೆ ಇರೋದು, ಯಡಿಯೂರಪ್ಪ ಈ ರಾಜ್ಯದ ನಾಯಕರು ಗಣ್ಯರ ಸಾಲಿನಲ್ಲಿ ಅವರು ಕೂಡ ಒಬ್ಬರು, ನಾನು ಕೂಡ ಅವರ ಗರಡಿಯಲ್ಲಿ ಬೆಳೆದಿದ್ದೇನೆ. ನಾನು ಯಡಿಯೂರಪ್ಪ ಜೊತೆ ಕಳೆದ ಸಮಯ ಕಡಿಮೆ, ಸ್ವಲ್ಪ ದಿನ ಅವರ ಗರಡಿಯಲ್ಲಿ ಇದ್ದೆ.

ಆದರೆ, ನಾನು ಜೆ ಹೆಚ್ ಪಟೇಲ್, ಹೆಚ್​ ಡಿ ದೇವೇಗೌಡ, ರಾಮಕೃಷ್ಣ ಹೆಗಡೆ ಅವರ ಗರಡಿಯಲ್ಲಿ ಪಳಗಿದವನು ಎಂದು ತಮ್ಮದೇ ಆದ ರಾಜಕೀಯ ಅನುಭವ ಇದೆ ಎನ್ನುವುದನ್ನು ಸೂಚ್ಯವಾಗಿ ತಿಳಿಸಿದರು.ನಾನು ಏನು ಮಾಡಬೇಕೋ ಅದರ ಕಡೆ ಅಷ್ಟೇ ಗಮನ ಕೊಟ್ಟಿದ್ದೇನೆ. ವಿಜಯೇಂದ್ರ ಕೂಡ ಏನು ಮಾಡಬೇಕೋ ಅದರ ಕಡೆ ಗಮನ ಕೊಡಲಿ. ನಾನು ಅವರಿಗೆ ಏನು ಹೇಳೋಕೆ ತಯಾರಿಲ್ಲ, ಯಡಿಯೂರಪ್ಪ ನಿಮಗೆ ಒಬ್ಬರಿಗೆ ನಾಯಕರಲ್ಲ, ನಮಗೂ ನಾಯಕರು, ಅವರು ನನಗೆ ತಂದೆ ಸಮಾನರು. ವಿಜಯೇಂದ್ರ ಅವರು ಬೆಳೆಯೋದಕ್ಕೆ ಅವಕಾಶ ಇದೆ. ಅದರ ಕಡೆ ಅವರು ಗಮನ ಕೊಟ್ಟರೆ ಅವರು ಬೆಳೆಯಬಹುದು, ಯಡಿಯೂರಪ್ಪಗೆ ಸರಿಸಾಟಿ ಯಡಿಯೂರಪ್ಪನವರೇ. ಅದೇ ರೀತಿ ಸೋಮಣ್ಣಗೆ ಸರಿಸಾಟಿ ಸೋಮಣ್ಣನೇ ಎಂದರು.

Demo
Share. Facebook Twitter WhatsApp Pinterest LinkedIn Tumblr Telegram Email

Related Posts

ಎಸ್​ಎಸ್​ಎಲ್​ಸಿಗೆ ಮೂರು ಬಾರಿ ಎಕ್ಸಾಂ ಮಾಡಲು ನಿರ್ಧಾರ – ಮಧು ಬಂಗಾರಪ್ಪ

September 24, 2023

ತುಳುವಿನಲ್ಲಿ ಒಡು ಪೊಗ್ಗುನಿ ಅನ್ನುತ್ತಾರೆ. ಜೆಡಿಎಸ್ ಎಲ್ಲೆಲ್ಲಿ ಹೋಗಿದ್ದಾರೊ ಅಲ್ಲಿ ಅದರ ಕಥೆ ಮುಗಿಯಿತು ಎಂದು ಲೆಕ್ಕ -ವೀರಪ್ಪ ಮೊಯ್ಲಿ

September 24, 2023

ಯೋಜನೆಗಳ ಹೆಸರಲ್ಲಿ ಕೊಳ್ಳೆ ಹೊಡೆಯುವ ಹುನ್ನಾರ ಕಾಂಗ್ರೆಸ್ ಸರ್ಕಾರದ್ದು – ಹೆಚ್ ಡಿಕೆ

September 24, 2023

ಕಳೆದ 10 ವರ್ಷದಲ್ಲಿ ಮೋದಿ‌ ದೇಶವನ್ನು ದಿವಾಳಿ ಮಾಡಿದ್ದಾರೆ ಎಂದು ಸಚಿವ ಸಂತೋಷ್ ಲಾಡ್

September 24, 2023

ಕಾವೇರಿ ವಿಚಾರದಲ್ಲಿ ಸರ್ಕಾರ ಸಮಪರ್ಕವಾಗಿ ಕಾನೂನಾತ್ಮಕ ಹೋರಾಟ ಮಾಡಿದೆ: ಕೆ.ಎನ್ ರಾಜಣ್ಣ!

September 24, 2023

ಬಿಜೆಪಿ- ಜೆಡಿಎಸ್ ಮೈತ್ರಿ ವಿಚಾರ ಜೆಡಿಎಸ್ ಮುಸ್ಲಿಂ ನಾಯಕರ ವಿರೋಧ, ಪಕ್ಷ ತೊರೆಯಲು ಸಜ್ಜು!

September 24, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.