Prajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

ಮತದಾರರ ಪಟ್ಟಿ ಸೇರ್ಪಡೆ; ಡಿ. 2, 3 ರಂದು ವಿಶೇಷ ನೋಂದಣಿ ಅಭಿಯಾನ

December 1, 2023

ಇಂದು ವಿಶ್ವ ಏಡ್ಸ್ ದಿನ: ಇದರ ಇತಿಹಾಸ ಮತ್ತು ಮಹತ್ವ ತಿಳಿಯೋಣ!

December 1, 2023

SSLC & 2nd PUC ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

December 1, 2023
Facebook Twitter Instagram
Saturday, December 2
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
Prajatvkannada
Home » Madhuswamy: ಮಗ ಮಾಡಿದ ತಪ್ಪಿಗೆ ಶಾಸಕರು ಯಾಕೆ ರಾಜೀನಾಮೆ ಕೊಡಬೇಕು: ಮಾಧುಸ್ವಾಮಿ ಪ್ರಶ್ನೆ
ಜಿಲ್ಲೆ Prajatv KannadaBy Prajatv KannadaMarch 3, 2023

Madhuswamy: ಮಗ ಮಾಡಿದ ತಪ್ಪಿಗೆ ಶಾಸಕರು ಯಾಕೆ ರಾಜೀನಾಮೆ ಕೊಡಬೇಕು: ಮಾಧುಸ್ವಾಮಿ ಪ್ರಶ್ನೆ

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

ಮಂಡ್ಯ: ಮಗ ಮಾಡಿರುವ ತಪ್ಪಿಗೆ ಶಾಸಕ ಮಾಡಾಳು ವಿರೂಪಾಕ್ಷಪ್ಪ (Madal Virupakshappa) ಯಾಕೆ ರಾಜೀನಾಮೆ ಕೊಡಬೇಕು ಎಂದು ಸಚಿವ ಮಾಧುಸ್ವಾಮಿ (Madhuswamy) ಪ್ರಶ್ನಿಸಿದ್ದಾರೆ.

ವಿರೂಪಾಕ್ಷಪ್ಪ ಪುತ್ರನ ಲಂಚ ಪ್ರಕರಣ ಸಂಬಂಧ ಮಂಡ್ಯದ ಹುಲಿಕೆರೆಯಲ್ಲಿ ಮಾತನಾಡಿದ ಸಚಿವರು, ನಾವು ಅದರ ಬಗ್ಗೆ ಕಮೆಂಟ್ ಮಾಡೊಕೆ ಅಗಲ್ಲ. ಶಾಸಕರು ಯಾಕೆ ರಾಜೀನಾಮೆ ಕೊಡಬೇಕು. ಅವರ ಮಗ ಸರ್ಕಾರಿ ಅಧಿಕಾರಿಯಾಗಿದ್ದಾರೆ. ಅವರ ಮಗ ದುಡ್ಡು ತೆಗೆದುಕೊಂಡಿದ್ದಾನೆ ಮುಂದಿನ ಪರಿಣಾಮ ಎದುರಿಸುತ್ತಾನೆ ಎಂದು ಹೇಳಿದ್ದಾರೆ.

ವಿರೂಪಾಕ್ಷಪ್ಪನ ಮಗ ಭ್ರಷ್ಟಾಚಾರ ನಿಗ್ರಹ ದಳ (ACB) ಯಲ್ಲಿ ಒಬ್ಬ ಆಫೀಸರ್. ಅವನು ಲಂಚ ತೆಗೆದುಕೊಂಡರೆ ವಿರೂಪಾಕ್ಷಪ್ಪ ಏನು ಮಾಡ್ತಾರೆ. ಎತ್ತಿಗೆ ಜ್ವರ ಬಂದ್ರೆ ಎಮ್ಮೆಗೆ ಯಾಕೆ ಬರೆ ಹಾಕಬೇಕು. ಶಾಸಕರ ಮಗ ಮಾಡಿದ್ದಕ್ಕೆ ಸಿಎಂ ಯಾಕೆ ರಾಜೀನಾಮೆ ಕೊಡಬೇಕು. ಇಂತಹ ಅಯೋಗ್ಯರು ಯಾರ್ ಯಾರು ಇದ್ದಾರೆ ಎಂದು ನಾವು ಹುಡುಕಿಕೊಂಡು ಕೂರೋಕೆ ಆಗುತ್ತಾ ಎಂದು ಸಚಿವರು ಪ್ರಶ್ನಿಸಿದರು.

40% ದಂಧೆ ಮಾಡುವುದಕ್ಕೆ ಅವರು ಯಾರೂ ಮಂತ್ರಿಯಲ್ಲ. ಆತ ಒಬ್ಬ ಸರ್ಕಾರಿ ಅಧಿಕಾರಿ, ಎಸಿಬಿಯಲ್ಲಿ ಇದ್ದವರು. ಶಾಸಕರಿಗೂ ಮುಖ್ಯಮಂತ್ರಿಗಳಿಗೂ ಇದರಲ್ಲಿ ಸಂಬಂಧವಿಲ್ಲ. ಕಾಂಗ್ರೆಸ್‍ನವರಿಗೆ ಏನೂ ಇಲ್ಲ, ಏನಾದ್ರು ಸಿಕ್ಕಿದರೆ ದೊಡ್ಡದು ಮಾಡಿಕೊಂಡು ಹೋಗ್ತಾರೆ. ಮೊದಲು ಭ್ರಷ್ಟಾಚಾರ (Corruption) ಸಾಬೀತು ಆಗಬೇಕು. ಹಣ ಕೊಟ್ಟವರು ತೆಗೆದುಕೊಂಡವರು ಎಲ್ಲಾ ಹೇಳಿಕೆ ತೆಗೆದುಕೊಳ್ಳಬೇಕು ಎಂದರು.

ಈಗ ಅಧಿಕಾರಿಯ ಮನೆಯ ಮೇಲೆ ರೈಡ್ ಆಗಿದೆ. ಈ ಬಗ್ಗೆ ಅವರು ಸೂಕ್ತ ದಾಖಲೆ ನೀಡಿದ್ರೆ, ನಾಳೆ ನಾವು ನೀವು ಏನು ಮಾತಾಡೋಕೆ ಆಗಲ್ಲ. ದುಡ್ಡಿನ ದಾಖಲೆ ಸರಿಯಾಗಿ ಇದ್ರೆ ಮಾತುಗಳು ಬಂದ್ ಆಗುತ್ತೆ. ದುಡ್ಡು ಸಿಕ್ಕ ತಕ್ಷಣ ಭ್ರಷ್ಟಾಚಾರ ಎನ್ನೊಕೆ ಆಗಲ್ಲ. ಇದು ಯಾವ ದುಡ್ಡು ಎಂದು ಅವರನ್ನು ಕೇಳಲಾಗುತ್ತೆ. ಅವರು ಇದಕ್ಕೆ ನೀಡುವ ಉತ್ತರದ ಮೇಲೆ ಎಲ್ಲಾ ಇದೆ. ದಾಖಲೆಗಳು ಸರಿಯಾಗಿ ಇಲ್ಲ ಎಂದ್ರೆ ಅದು ಭ್ರಷ್ಟಾಚಾರ ಆಗುತ್ತೆ ಎಂದು ತಿಳಿಸಿದರು.

 

Demo
Share. Facebook Twitter WhatsApp Pinterest LinkedIn Tumblr Telegram Email

Related Posts

ಮಹದೇಶ್ವರ ಬೆಟ್ಟದಲ್ಲಿ ಅಗ್ನಿ ಅವಘಡ: ಓಡೋಡಿ ಬಂದ ನೌಕರರು

December 1, 2023

ಗದಗ: ಪ್ರತಿಭಟನೆ ವೇಳೆ ಬಸ್ ಗೆ ಕಲ್ಲೆಸೆದ ಕಿಡಿಗೇಡಿಗಳು..!

December 1, 2023

ಈಗಿನ ಎಲ್ಲ ಬೆಳವಣಿಗೆ ನೋಡಿದರೆ ಕಾಂಗ್ರೆಸ್ ಪಾರ್ಟಿಯಲ್ಲಿ ಎಲ್ಲವೂ ಸರಿಯಿಲ್ಲ: ಜೋಶಿ

November 30, 2023

ಮಹಿಳೆಯನ್ನು ಬಲಿ ಪಡೆದು ಜನರ ನಿದ್ದೆಗೆಡಿಸಿದ್ದ ಹುಲಿ ಕೊನೆಗೂ ಸೆರೆ..!

November 29, 2023

ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಗೆ ಇಲ್ಲ: ಜಗದೀಶ್ ಶೆಟ್ಟರ್

November 29, 2023

ಬರ್ತ್​ ಡೇ ಪಾರ್ಟಿಗೆ ತೆರಳುತ್ತಿದ್ದ ಸ್ನೇಹಿತರಿಗೆ ಭೀಕರ ಅಪಘಾತ; KSRTC ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು

November 28, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.