ತುಮಕೂರು: ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ನೊಣವಿನಕೆರೆಯಲ್ಲಿರುವ ಕಾಡಸಿದ್ದೇಶ್ಚರ ಮಠ ಕ್ಕೆ ಭೇಟಿ ಕೊಟ್ಟ ಸಚಿವ ರಾಮಲಿಂಗ ರೆಡ್ಡಿ ಶ್ರೀ ಕರೀವೃಷಭ ದೇಶೀಕೇಂದ್ರ ಸ್ವಾಮೀಜಿಗಳ ಅಶಿರ್ವಾದ ಪಡೆದರು.
ಕರಿವೃಷಭ ದೇಶಿಕೇಂದ್ರ ಸ್ವಾಮೀಜಿಗಳಿಂದ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿ ಬಳಿಕ ಮಠದ ವಿದ್ಯಾರ್ಥಿಗಳಿಗೆ ಸಚಿವ ರಾಮಲಿಂಗ ರೆಡ್ಡಿ ಬ್ಯಾಗ್ ವಿತರಿಸಿದರು. ಸಚಿವ ರಾಮಲಿಂಗ ರೆಡ್ಡಿಗೆ ಕಾಂಗ್ರೆಸ್ ನಾಯಕರು ಹಾಗೂ ಸ್ಥಳೀಯ ಮುಖಂಡರು ಸಾಥ್ ನೀಡಿದರು.