PrajatvkannadaPrajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

ಸ್ಕಾಟ್ಲ್ಯಾಂಡ್ ಪ್ರಧಾನ ಮಂತ್ರಿಯಾಗಿ ಪಾಕ್ ಮೂಲದ ಹಂಝಾ ಯೂಸುಫ್‌ ನೇಮಕ

March 29, 2023

ಕ್ಷಮೆ ಕೇಳದಿದ್ದರೆ ರಾಹುಲ್ ಗಾಂಧಿ ವಿರುದ್ಧ ಮತ್ತೊಂದು FIR ದಾಖಲಿಸುತ್ತೇನೆ: ರಂಜಿತ್ ಸಾವರ್ಕರ್

March 29, 2023

Code Of conduct: ಮಾಜಿ ಸಿಎಂ ಸಿದ್ದರಾಮಯ್ಯ ನೀತಿ ಸಂಹಿತೆ ಉಲ್ಲಂಘಿಸಿದ್ರಾ?! ಏನ್ ಹೇಳಿದ್ರು ಸಿದ್ದು!

March 29, 2023
Facebook Twitter Instagram
Thursday, March 30
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
PrajatvkannadaPrajatvkannada
Home » ನರೇಂದ್ರ ಮೋದಿ ನೊಬೆಲ್ ಶಾಂತಿ ಪ್ರಶಸ್ತಿಯ ಪ್ರಮುಖ ಸ್ಪರ್ಧಿ ಎಂಬುದು ನಕಲಿ ಸುದ್ದಿ: ಪ್ರಶಸ್ತಿ ಸಮಿತಿ ಉಪ ನಾಯಕ ಅಸ್ಲೆ ಟೋಜೆ
ಅಂತರಾಷ್ಟ್ರೀಯ Prajatv KannadaBy Prajatv KannadaMarch 17, 2023

ನರೇಂದ್ರ ಮೋದಿ ನೊಬೆಲ್ ಶಾಂತಿ ಪ್ರಶಸ್ತಿಯ ಪ್ರಮುಖ ಸ್ಪರ್ಧಿ ಎಂಬುದು ನಕಲಿ ಸುದ್ದಿ: ಪ್ರಶಸ್ತಿ ಸಮಿತಿ ಉಪ ನಾಯಕ ಅಸ್ಲೆ ಟೋಜೆ

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

ಭಾರತದ ಪ್ರಧಾನಿ ನರೇಂದ್ರ ಮೋದಿ ನೊಬೆಲ್ ಶಾಂತಿ ಪ್ರಶಸ್ತಿಯ ಪ್ರಮುಖ ಸ್ಪರ್ಧಿ ಎಂಬ ಮಾಧ್ಯಮ ವರದಿಯನ್ನು  ನಾರ್ವೇಜಿಯನ್ ನೊಬೆಲ್ ಸಮಿತಿಯ ಉಪ ನಾಯಕ ಅಸ್ಲೆ ಟೋಜೆ ತಳ್ಳಿಹಾಕಿದ್ದಾರೆ.

ಭಾರತಕ್ಕೆ ಭೇಟಿ ನೀಡಿರುವ ಟೋಜೆ, ಪ್ರಧಾನಿ ನರೇಂದ್ರ ಮೋದಿ ನೊಬೆಲ್ ಶಾಂತಿ ಪ್ರಶಸ್ತಿಗೆ ಪ್ರಮುಖ ಸ್ಪರ್ಧಿ ಎಂದು ಹೇಳಿರುವುದಾಗಿ ಮಾಧ್ಯಮಗಳ ವರದಿ ಮತ್ತು  ಟ್ವೀಟ್ ವೈರಲ್ ಆದ ಬೆನ್ನಲ್ಲೇ ಈ ಬಗ್ಗೆ ಸ್ಪಷ್ಟೀಕರಣ ನೀಡಿದ್ದಾರೆ.

ಎಎನ್ಐ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಟೋಜೆ, ನಾನು ಗೌರವಾನ್ವಿತ ಸಮಿತಿಯ ಉಪ ನಾಯಕನಾಗಿ ಭಾರತಕ್ಕೆ ಬಂದಿಲ್ಲ, ಆದರೆ ಇಂಟರ್ ನ್ಯಾಷನಲ್ ಪೀಸ್ ಆಂಡ್ ಅಂಡರ್​​ಸ್ಟ್ಯಾಂಡಿಗ್ ನಿರ್ದೇಶಕರಾಗಿ ಮತ್ತು ಇಂಡಿಯಾ ಸೆಂಟರ್ ಫೌಂಡೇಶನ್ ನ ಸ್ನೇಹಿತನಾಗಿ ಭಾರತದಲ್ಲಿದ್ದೇನೆ. ನಕಲಿ ಸುದ್ದಿ ಟ್ವೀಟ್​​ನ್ನು ನಕಲಿ ಸುದ್ದಿ ಎಂದು ಪರಿಗಣಿಸಬೇಕು ಎಂದು ಹೇಳಿದರು.

ಆದಾಗ್ಯೂ ‘ಇದು ಯುದ್ಧದ ಯುಗವಲ್ಲ’ ಎಂದು ಮೋದಿ ರಷ್ಯಾ ಅಧ್ಯಕ್ಷ ಪುಟಿನ್ ಅವರಿಗೆ ಹೇಳಿದ್ದನ್ನು ಟೋಜೆ ಶ್ಲಾಘಿಸಿದ್ದಾರೆ.’ಇದು ಯುದ್ಧದ ಯುಗವಲ್ಲ’ ಎಂಬ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆ ಭರವಸೆಯ ಅಭಿವ್ಯಕ್ತಿಯಾಗಿದೆ. ಇಂದು ನಾವು ವಿಶ್ವ ವಿವಾದಗಳನ್ನು ಹೀಗೆಯೇ ಪರಿಹರಿಸಬಾರದು ಎಂಬ ಸಂಕೇತವನ್ನು ಭಾರತ ನೀಡಿದೆ. ಪ್ರಧಾನಿ ಮೋದಿ ಅವರ ಹಿಂದೆ ವಿಶ್ವದ ಜನಸಂಖ್ಯೆಯ ಬಹುಪಾಲು ಜನರಿದ್ದಾರೆ ಎಂದು ಟೋಜೆ ಹೇಳಿರುವುದಾಗಿ ಎಎನ್ಐ ಉಲ್ಲೇಖಿಸಿದೆ.

Share. Facebook Twitter WhatsApp Pinterest LinkedIn Tumblr Telegram Email

Related Posts

ಸ್ಕಾಟ್ಲ್ಯಾಂಡ್ ಪ್ರಧಾನ ಮಂತ್ರಿಯಾಗಿ ಪಾಕ್ ಮೂಲದ ಹಂಝಾ ಯೂಸುಫ್‌ ನೇಮಕ

March 29, 2023

ಸ್ಕಾಟ್ಲ್ಯಾಂಡ್ ಪ್ರಧಾನ ಮಂತ್ರಿಯಾಗಿ ಪಾಕ್ ಮೂಲದ ಹಂಝಾ ಯೂಸುಫ್‌ ನೇಮಕ

March 29, 2023

ಜಾತಿ ತಾರತಮ್ಯ ನಿಷೇಧಿಸಿದ ಅಮೆರಿಕದ ಸಿಯಾಟಲ್

March 29, 2023

ಮೂರು ಡ್ರೋನ್‌ ಹೊಡೆದುರುಳಿಸಿದ ಗಡಿ ಭದ್ರತಾ ಪಡೆ

March 29, 2023

ಯಹೂದಿ ರೆಸ್ಟೋರೆಂಟ್ ಮೇಲೆ ದಾಳಿಗೆ ಸಂಚು ರೂಪಿಸಿದ್ದ ಇಬ್ಬರು ಪಾಕಿಸ್ತಾನಿಗಳ ಬಂಧನ

March 29, 2023

ಕಾಬೂಲ್ನಲ್ಲಿ 4.3 ತೀವ್ರತೆಯ ಭೂಕಂಪ

March 29, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.