PrajatvkannadaPrajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

ಓಲಾ ಶೇರಿಂಗ್, ಉಬರ್ ಪೂಲಿಂಗ್‌ʼಗೆ ಅವಕಾಶ ನೀಡಲು ಸಂಸದರ ಪಟ್ಟು: ಕೆರಳಿದ ಖಾಸಗಿ ಸಾರಿಗೆ ಚಾಲಕರು

October 2, 2023

BMTC ನೌಕರರಿಗೆ ಗುಡ್ ನ್ಯೂಸ್: ಡಿಪೋಗಳಲ್ಲೇ ಊಟ ತಿಂಡಿ ಒದಗಿಸುವ ಕ್ಯಾಂಟೀನ್‌ ಆರಂಭ!

October 2, 2023

ಗಾಂಧಿಜೀ ಅವರ ಕನಸಾದ ಸ್ವಚ್ಛ ಭಾರತ ಕನಸನ್ನ ನನಸು ಮಾಡಬೇಕಿದೆ: ಗ್ರಾ.ಪಂ.ಅಧ್ಯಕ್ಷ ಅಶೋಕ್

October 2, 2023
Facebook Twitter Instagram
Monday, October 2
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
PrajatvkannadaPrajatvkannada
Home » ಚುನಾವಣೆ ನಡೆಸಲು ಸಚಿವಾಲಯದಲ್ಲಿ ಹಣವಿಲ್ಲ: ಪಾಕ್ ರಕ್ಷಣಾ ಸಚಿವರು
ಅಂತರಾಷ್ಟ್ರೀಯ Prajatv KannadaBy Prajatv KannadaMarch 25, 2023

ಚುನಾವಣೆ ನಡೆಸಲು ಸಚಿವಾಲಯದಲ್ಲಿ ಹಣವಿಲ್ಲ: ಪಾಕ್ ರಕ್ಷಣಾ ಸಚಿವರು

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

ಇಸ್ಲಾಮಾಬಾದ್‌: ಪಾಕಿಸ್ತಾನದಲ್ಲಿ ಚುನಾವಣೆ ನಡೆಸಲು ಹಣಕಾಸು ಸಚಿವಾಲಯದಲ್ಲಿ ಹಣವಿಲ್ಲ ಎಂದು ಅಲ್ಲಿನ ರಕ್ಷಣಾ ಸಚಿವ ಆಸಿಫ್ ತಿಳಿಸಿದ್ದಾರೆ.

ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಸಚಿವರಾದ ಮರಿಯುಮ್ ಔರಂಗಜೇಬ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ವಿದೇಶಿ ಮಾಧ್ಯಮಗಳನ್ನು ಉದ್ದೇಶಿಸಿ ಆಸಿಫ್ ಈ ವಿಷಯ ಬಹಿರಂಗಪಡಿಸಿದ್ದಾರೆ.

ಇದೇ ಸಂದರ್ಭದಲ್ಲಿ ಮಾಜಿ ಪ್ರಧಾನಿ ಮತ್ತು ಪಿಟಿಐ ಮುಖ್ಯಸ್ಥ ಇಮ್ರಾನ್ ಖಾನ್ ಅವರ ಹತ್ಯೆ ಯತ್ನ ಆರೋಪ ಸುಳ್ಳು ಎಂದು ಖವಾಜಾ ಆಸಿಫ್ ಹೇಳಿದ್ದಾರೆ. “ಅವರು ಮೊದಲು ಮಾಜಿ ಸೇನಾ ಮುಖ್ಯಸ್ಥ ಜನರಲ್ ನಿವೃತ್ತ ಕಮರ್ ಜಾವೈದ್ ಬಾಜ್ವಾ ಅವರ ಅಧಿಕಾರಾವಧಿಯನ್ನು ವಿಸ್ತರಿಸಿದರು. ಈಗ ಅವರು ಅವರನ್ನು ದೂಷಿಸುತ್ತಿದ್ದಾರೆ. ಆರಂಭದಲ್ಲಿ ತನ್ನನ್ನು ಪದಚ್ಯುತಿ ಮಾಡಲು ಅಮೆರಿಕ ಕಾರಣವೆಂದಿದ್ದರು” ಎಂದು ರಕ್ಷಣಾ ಸಚಿವರು ಟೀಕಿಸಿದ್ದಾರೆ.

ಇಮ್ರಾನ್‌ ಖಾನ್‌ ಅಸಂವಿಧಾನಿಕವಾಗಿ ಪ್ರಾಂತೀಯ ಅಸೆಂಬ್ಲಿಗಳನ್ನು ವಿಸರ್ಜಿಸಿದ್ದರು. ಅವಿಶ್ವಾಸ ಮತದ ಮೂಲಕ ಸಾಂವಿಧಾನಿಕವಾಗಿ ತಮ್ಮ ಸ್ಥಾನದಿಂದ ಹೊರಹಾಕಲ್ಪಟ್ಟರು. ಈಗ ಅವರು ಕೋರ್ಟ್‌ ಮುಂದೆ ಹಾಜರಾಗಲು ಬಯಸುತ್ತಿಲ್ಲ ಎಂದಿದ್ದಾರೆ.

ಇಮ್ರಾನ್‌ ಖಾನ್‌ ಅವರು ಪ್ರತಿದಿನ ದೇಶದಲ್ಲಿ ಬಿಕ್ಕಟ್ಟು ಸೃಷ್ಟಿಸುತ್ತಿದ್ದಾರೆ. ಆದರೆ, ಈ ಬಿಕ್ಕಟ್ಟನ್ನು ಬಗೆಹರಿಸಲು ಸರಕಾರ ಯತ್ನಿಸುತ್ತಿದ್ದು, ಪಾಕಿಸ್ತಾನವು ಶೀಘ್ರದಲ್ಲಿ ಈ ಬಿಕ್ಕಟ್ಟುಗಳಿಂದ ಹೊರಬರಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.

Demo
Share. Facebook Twitter WhatsApp Pinterest LinkedIn Tumblr Telegram Email

Related Posts

ಅಭಿವ್ಯಕ್ತಿ ಸ್ವಾತಂತ್ರ್ಯವು ಹಿಂಸಾಚಾರದ ಕುಮ್ಮಕ್ಕು ನೀಡುವ ಮಟ್ಟಿಗೆ ಇರುತ್ತದೆ: ಎಸ್ ಜೈಶಂಕರ್

October 2, 2023

ಎಲೋನ್ ಮಸ್ಕ್ ಟ್ವಿಟ್ಟರ್ ವಹಿಸಿಕೊಂಡ ನಂತರ ಬಳಕೆದಾರರ ಸಂಖ್ಯೆ ಕುಸಿತ ಕಂಡಿದೆ: ಸಿಇಒ

October 2, 2023

ಭವಿಷ್ಯದಲ್ಲಿ ಕೊರೊನಾ ವೈರಸ್‌ನ ಹೊಸ ತಳಿಗಳು ಸಾಂಕ್ರಾಮಿಕ ಸೃಷ್ಟಿಸಬಹುದು: ಚೀನಾ

September 30, 2023

ಒಂದೇ ವರ್ಷಕ್ಕೆ 45 ಕೆಜಿ ತೂಕ ಇಳಿಸಿಕೊಂಡಿದ್ದ ಬ್ರೆಜಿಲ್‌ನ ಫಿಟ್ನೆಸ್ : ನಿಗೂಢ ರೋಗಕ್ಕೆ ಬಲಿ!

September 30, 2023

ಪೋಷಕರು ಮಕ್ಕಳಿಗೆ ಪೋಲಿಯೋ ಲಸಿಕೆ ಕೊಡಿಸದಿದ್ರೆ ಜೈಲು: ಪಾಕ್’ನಲ್ಲಿ ಹೊಸ ಕಾನೂನು!

September 30, 2023

ಹುಲ್ಲು ಎಂದು ಭಾವಿಸಿ ಬರೋಬ್ಬರಿ 100 ಕೆಜಿ ಗಾಂಜಾ ಸೊಪ್ಪನ್ನ ತಿಂದ ಕುರಿಹಿಂಡು!

September 29, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.