PrajatvkannadaPrajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

Shilpa Shetty: ಸತ್ಯವತಿಯಾಗಿ ಸ್ಯಾಂಡಲ್ವುಡ್ಗೆ ಎಂಟ್ರಿಕೊಟ್ಟ ನಟಿ ಶಿಲ್ಪಾ ಶೆಟ್ಟಿ

March 22, 2023

ತಮಿಳುನಾಡಿನ ಪಟಾಕಿ ಗೋದಾಮಿನಲ್ಲಿ ಭಾರಿ ಸ್ಫೋಟ: 7 ನಿಧನ

March 22, 2023

ಕೋವಿಡ್ ಪ್ರಕರಣ ಸಂಖೆ ಹೆಚ್ಚಳ: ಮೋದಿಯಿಂದ ಉನ್ನತ ಮಟ್ಟದ ಸಭೆ

March 22, 2023
Facebook Twitter Instagram
Wednesday, March 22
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
PrajatvkannadaPrajatvkannada
Home » ರಷ್ಯಾ, ಉಕ್ರೇನ್ ಯುದ್ಧಕ್ಕೆ 1 ವರ್ಷ: ಮತದಾನದಿಂದ ಭಾರತ ದೂರ
ಅಂತರಾಷ್ಟ್ರೀಯ Prajatv KannadaBy Prajatv KannadaFebruary 25, 2023

ರಷ್ಯಾ, ಉಕ್ರೇನ್ ಯುದ್ಧಕ್ಕೆ 1 ವರ್ಷ: ಮತದಾನದಿಂದ ಭಾರತ ದೂರ

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

ನ್ಯೂಯಾರ್ಕ್: ಉಕ್ರೇನ್ ಮೇಲೆ ರಷ್ಯಾ ಯುದ್ಧ ಸಾರಿ 1 ವರ್ಷವಾಗಿದೆ. ಈ ಸಂಘರ್ಷದಿಂದಾಗಿ ಅಪಾರ ಪ್ರಮಾಣದ ಹಾನಿಯಾಗಿದ್ದು, ಸಾವಿರಾರು ಜನರು ಪ್ರಾಣ, ಮನೆ ಮಠ ಕಳೆದುಕೊಂದು ಬೀದಿಗೆ ಬದ್ದಿದ್ದಾರೆ. ಈ ಹಿನ್ನೆಲೆ ಉಕ್ರೇನ್‌ನಲ್ಲಿ ದಾಳಿ ಮಾಡುತ್ತಿರುವ ರಷ್ಯಾದ ಸೈನ್ಯವನ್ನು ಹಿಂತೆಗೆದುಕೊಳ್ಳಲು ವಿಶ್ವಸಂಸ್ಥೆ ನಿರ್ಣಯಿಸಿದೆ.

ವಿಶ್ವಸಂಸ್ಥೆ ನಡೆಸಿದ ಸದಸ್ಯ ರಾಷ್ಟ್ರಗಳ ಮಹಾ ಸಭೆಯಲ್ಲಿ ತಮ್ಮ ನಿರ್ಣಯವನ್ನು ತಿಳಿಸುವಂತೆ ಮತದಾನ ನಡೆಸಲಾಯಿತು. ವಿಶ್ವಸಂಸ್ಥೆಯ ಉದ್ದೇಶವನ್ನು 141 ರಾಷ್ಟ್ರಗಳು ಬೆಂಬಲಿಸಿದ್ದು, ರಷ್ಯಾ ಸೇರಿದಂತೆ 7 ದೇಶಗಳು ಇದಕ್ಕೆ ವಿರೋಧ ವ್ಯಕ್ತಪಡಿಸಿದೆ. ಭಾರತ , ಚೀನಾ ಸೇರಿದಂತೆ 32 ದೇಶಗಳು ಮತ ಹಾಕದೇ ತಮ್ಮ ತಟಸ್ಥ ನಿಲುವನ್ನು ತೋರ್ಪಡಿಸಿಕೊಂಡಿದೆ.

ಭಾರತ ಉಕ್ರೇನ್‌ನ ಪ್ರಸ್ತುತ ಪರಿಸ್ಥಿತಿಗೆ ಕಳವಳ ವ್ಯಕ್ತಪಡಿಸಿದೆ. ರಷ್ಯಾ ಹಾಗೂ ಉಕ್ರೇನ್ ಆದಷ್ಟು ಬೇಗ ಸಂಘರ್ಷವನ್ನು ಕೊನೆಗೊಳಿಸಿ, ಮಾತುಕತೆ ನಡೆಸುವ ಮೂಲಕ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವಂತೆ ತಿಳಿಸಿದೆ.  ಇದೇ ವೇಳೆ ಚೀನಾ ಕೂಡಾ ತಟಸ್ಥ ನಿಲುವನ್ನು ತೋರಿದ್ದು, ಶಾಂತಿಯುತವಾಗಿ ಮಾತುಕತೆಯಿಂದ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಿ ಎಂದು ರಷ್ಯಾ ಹಾಗೂ ಉಕ್ರೇನ್‌ಗೆ ಪಾಠ ಹೇಳಲು ಮುಂದಾಗಿದೆ. ಎಲ್ಲಾ ಸಮಸ್ಯೆಗಳಿಗೂ ಅಣ್ವಸ್ತ್ರವೇ ಮುಖ್ಯವಲ್ಲ. ಅಸ್ತ್ರಗಳನ್ನು ಕಳುಹಿಸುವುದರಿಂದ ಶಾಂತಿಯನ್ನು ಕಾಪಾಡಲು ಸಾಧ್ಯವಿಲ್ಲ. ಇದು ಯುದ್ಧಕ್ಕೆ ಇನ್ನಷ್ಟು ಉತ್ತೇಜನ ನೀಡುತ್ತದೆ ಎಂದು ಚೀನಾ ವಿಶ್ವಸಂಸ್ಥೆಗೆ ತಿಳಿಸಿದೆ.

Share. Facebook Twitter WhatsApp Pinterest LinkedIn Tumblr Telegram Email

Related Posts

ಯುಗಾದಿ ಹಬ್ಬದಂದು ₹ 78,800 ಕೋಟಿ ಗಾತ್ರದ ಬಜೆಟ್ ಮಂಡಿಸಿದ ಕೇರ್ಜಿ ಸರ್ಕಾರ

March 22, 2023

ಉಕ್ರೇನ್‌ಗೆ ಭೇಟಿ ನೀಡಿದ ಜಪಾನ್‌ ಪ್ರಧಾನಿ ಕಿಶಿದಾ: ಝೆಲೆನ್‌ಸ್ಕಿ ಜತೆ ಮಾತುಕತೆ

March 22, 2023

ಪಾಕಿಸ್ತಾನದಲ್ಲಿ 6.5 ತೀವ್ರತೆಯ ಭೂಕಂಪ: 12 ಮಂದಿ ನಿಧನ, 100ಕ್ಕೂ ಅಧಿಕ ಜನರಿಗೆ ಗಾಯ

March 22, 2023

Rishi Sunak: ಇಂಗ್ಲಿಷ್ ಪರೀಕ್ಷಾ ಹಗರಣ: ಕ್ರಮ ಕೈಗೊಳ್ಳುವಂತೆ ಪ್ರಧಾನಿಗೆ ಒತ್ತಾಯಿಸಿದ ಭಾರತೀಯ ವಿದ್ಯಾರ್ಥಿಗಳು

March 22, 2023

ಲಂಡನ್‌ನಲ್ಲಿ ಖಲಿಸ್ತಾನಿ ಹಿಂಸಾಚಾರದ ವಿರುದ್ಧ ಬೀದಿಗಿಳಿದ ಭಾರತೀಯರು

March 22, 2023

ಇಂಗ್ಲಿಷ್ ಪರೀಕ್ಷಾ ಹಗರಣ: ವೀಸಾ ಹಿಂಪಡೆದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ರಿಷಿ ಸುನಕ್‌ಗೆ ಭಾರತೀಯ ವಿದ್ಯಾರ್ಥಿಗಳ ಮನವಿ

March 22, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.