PrajatvkannadaPrajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

Shilpa Shetty: ಸತ್ಯವತಿಯಾಗಿ ಸ್ಯಾಂಡಲ್ವುಡ್ಗೆ ಎಂಟ್ರಿಕೊಟ್ಟ ನಟಿ ಶಿಲ್ಪಾ ಶೆಟ್ಟಿ

March 22, 2023

ತಮಿಳುನಾಡಿನ ಪಟಾಕಿ ಗೋದಾಮಿನಲ್ಲಿ ಭಾರಿ ಸ್ಫೋಟ: 7 ನಿಧನ

March 22, 2023

ಕೋವಿಡ್ ಪ್ರಕರಣ ಸಂಖೆ ಹೆಚ್ಚಳ: ಮೋದಿಯಿಂದ ಉನ್ನತ ಮಟ್ಟದ ಸಭೆ

March 22, 2023
Facebook Twitter Instagram
Thursday, March 23
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
PrajatvkannadaPrajatvkannada
Home » ಪಾಕ್ ಇತಿಹಾಸ ಪುಸ್ತಕಗಳಲ್ಲಿ ಭಾರತ ವಿರೋಧಿ, ಹಿಂದೂ ವಿರೋಧಿ ನಿಲುವು
ಅಂತರಾಷ್ಟ್ರೀಯ Prajatv KannadaBy Prajatv KannadaMarch 9, 2023

ಪಾಕ್ ಇತಿಹಾಸ ಪುಸ್ತಕಗಳಲ್ಲಿ ಭಾರತ ವಿರೋಧಿ, ಹಿಂದೂ ವಿರೋಧಿ ನಿಲುವು

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

ನವದೆಹಲಿ: ಪಾಕಿಸ್ತಾನದ ಶಾಲೆಗಳಲ್ಲಿನ 8 ಮತ್ತು 9 ನೇ ತರಗತಿಯ ಇತಿಹಾಸ ಪಠ್ಯಪುಸ್ತಕಗಳಲ್ಲಿ ಭಾರತ ವಿರೋಧಿ ಹಾಗೂ ಹಿಂದೂ ವಿರೋಧಿ ವಿಷಯಗಳು ತುಂಬಿವೆ ಎಂದು ವರದಿಯಾಗಿದೆ.

ತನ್ನ ರಾಷ್ಟ್ರೀಯ ಪಠ್ಯಕ್ರಮಕ್ಕೆ ಅನುಗುಣವಾಗಿ ವಿನ್ಯಾಸಗೊಳಿಸಿರುವ ಪಠ್ಯಪುಸ್ತಕಗಳಲ್ಲಿ ಭಾರತದ ವಿರುದ್ಧ ತಪ್ಪು ಮಾಹಿತಿಗಳನ್ನು ಮಕ್ಕಳಿಗೆ ಕಲಿಸುತ್ತಿದೆ ಎಂದು ವರದಿಯಾಗಿದೆ.

ನ್ಯಾಷನಲ್ ಬುಕ್ ಫೌಂಡೇಶನ್ 8 ಮತ್ತು 9 ನೇ ತರಗತಿಯ ಪಠ್ಯಪುಸ್ತಕಗಳನ್ನು ಪ್ರಕಟಿಸಿದೆ. ಪುಸ್ತಕದಲ್ಲಿ ಬ್ರಿಟಿಷರ ಕಾಲದಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ರಚನೆಗೆ ಅನೇಕ ಭಾರತೀಯರು ಕೈ ಜೋಡಿಸಿದರು. ಧರ್ಮದಲ್ಲಿ ಸಂಪೂರ್ಣವಾಗಿ ಹಿಂದೂವಾಗಿದ್ದರಿಂದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಇಡೀ ಭಾರತದ ಧ್ವನಿಗಿಂತ ಹೆಚ್ಚು ಹಿಂದೂ ಧ್ವನಿಯ ರಾಜಕೀಯ ಪಕ್ಷವಾಯಿತು ಎಂದು ಉಲ್ಲೇಖಿಸಿದೆ.

ಬ್ರಿಟಿಷ್ ಆಳ್ವಿಕೆಯಿಂದ ಸ್ವಾತಂತ್ರ್ಯಕ್ಕಾಗಿ ಭಾರತದ ಹೋರಾಟವನ್ನು ಮುನ್ನಡೆಸಿದ ಮಹಾತ್ಮ ಗಾಂಧಿ ಅವರನ್ನು ಕೇವಲ “ಹಿಂದೂ ನಾಯಕ” ಎಂದು ಪುಸ್ತಕದಲ್ಲಿ ಪರಿಚಯಿಸಲಾಗಿದೆ. ಪಠ್ಯ ಪುಸ್ತಕದಲ್ಲಿ “ಮುಸ್ಲಿಮರನ್ನು ಕಡೆಗಣಿಸುವ” ಆರೋಪವನ್ನು ಹೊರಿಸಲಾಗಿದೆ. ಗಾಂಧಿ ಮತ್ತು ಅವರ ಯುವ ಬೆಂಬಲಿಗರು ಕಾಂಗ್ರೆಸ್‍ನ ಉಸ್ತುವಾರಿಯನ್ನು ವಹಿಸಿಕೊಂಡರು. ಮುಸ್ಲಿಂ ಹಕ್ಕುಗಳನ್ನು ಕಡೆಗಣಿಸಿ ದ್ವೇಷ, ಅಸೂಯೆ ಮತ್ತು ಸಂಕುಚಿತ ಮನೋಭಾವವನ್ನು ಸೃಷ್ಟಿಸಿದರು ಎಂದು ಪಠ್ಯದಲ್ಲಿ ಉಲ್ಲೇಖಿಸಲಾಗಿದೆ.

ಮುಸ್ಲಿಂ ಹಕ್ಕುಗಳ ಹೋರಾಟದಲ್ಲಿ ಹಿಂದೂಗಳನ್ನು ನಂಬಲು ಸಾಧ್ಯವಾಗದಿರುವ ಬಗ್ಗೆ ಪುಸ್ತಕದಲ್ಲಿ ಹಲವಾರು ನಿದರ್ಶನಗಳಿವೆ. ಬಂಗಾಳದ ವಿಭಜನೆಯು ಮುಸ್ಲಿಮರಿಗೆ ಆ ಅರಿವನ್ನು ತಂದಿತು. ಹಿಂದೂ ಬಹುಸಂಖ್ಯಾತರಿಂದ ಯಾವುದೇ ನ್ಯಾಯೋಚಿತ ಮಾರ್ಗವನ್ನು ನಿರೀಕ್ಷಿಸಲು ಸಾಧ್ಯವಾಗಲಿಲ್ಲ. ಆದ್ದರಿಂದ ನಮ್ಮ ಹಿತಾಸಕ್ತಿಗಳನ್ನು ಕಾಪಾಡಲು ಮುಸ್ಲಿಂ ನಾಯಕರು ತಮ್ಮ ಸಮುದಾಯಕ್ಕೆ ಪ್ರತ್ಯೇಕ ಮತದಾನ ಯೋಜನೆಯನ್ನು ರೂಪಿಸಿದರು ಎಂದು ಬರೆಯಲಾಗಿದೆ.

Share. Facebook Twitter WhatsApp Pinterest LinkedIn Tumblr Telegram Email

Related Posts

ಯುಗಾದಿ ಹಬ್ಬದಂದು ₹ 78,800 ಕೋಟಿ ಗಾತ್ರದ ಬಜೆಟ್ ಮಂಡಿಸಿದ ಕೇರ್ಜಿ ಸರ್ಕಾರ

March 22, 2023

ಉಕ್ರೇನ್‌ಗೆ ಭೇಟಿ ನೀಡಿದ ಜಪಾನ್‌ ಪ್ರಧಾನಿ ಕಿಶಿದಾ: ಝೆಲೆನ್‌ಸ್ಕಿ ಜತೆ ಮಾತುಕತೆ

March 22, 2023

ಪಾಕಿಸ್ತಾನದಲ್ಲಿ 6.5 ತೀವ್ರತೆಯ ಭೂಕಂಪ: 12 ಮಂದಿ ನಿಧನ, 100ಕ್ಕೂ ಅಧಿಕ ಜನರಿಗೆ ಗಾಯ

March 22, 2023

Rishi Sunak: ಇಂಗ್ಲಿಷ್ ಪರೀಕ್ಷಾ ಹಗರಣ: ಕ್ರಮ ಕೈಗೊಳ್ಳುವಂತೆ ಪ್ರಧಾನಿಗೆ ಒತ್ತಾಯಿಸಿದ ಭಾರತೀಯ ವಿದ್ಯಾರ್ಥಿಗಳು

March 22, 2023

ಲಂಡನ್‌ನಲ್ಲಿ ಖಲಿಸ್ತಾನಿ ಹಿಂಸಾಚಾರದ ವಿರುದ್ಧ ಬೀದಿಗಿಳಿದ ಭಾರತೀಯರು

March 22, 2023

ಇಂಗ್ಲಿಷ್ ಪರೀಕ್ಷಾ ಹಗರಣ: ವೀಸಾ ಹಿಂಪಡೆದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ರಿಷಿ ಸುನಕ್‌ಗೆ ಭಾರತೀಯ ವಿದ್ಯಾರ್ಥಿಗಳ ಮನವಿ

March 22, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.