PrajatvkannadaPrajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

Bombay jayashree: ಪ್ರಜ್ಞಾಹೀನ ಸ್ಥಿತಿಯಲ್ಲಿ ಖ್ಯಾತ ಗಾಯಕಿ ಬಾಂಬೆ ಜಯಶ್ರೀ ಪತ್ತೆ

March 24, 2023

Ajith Kumar: ತಮಿಳು ನಟ ಅಜಿತ್ ಕುಮಾರ್ ತಂದೆ ಸುಬ್ರಮಣಿಯಂ ನಿಧನ

March 24, 2023

ಹಿಂಡೆನ್ ಬರ್ಗ್ ವರದಿ ಬಳಿಕ ಜಾಕ್ ಡೋರ್ಸಿ ಸಂಪತ್ತಿನ ಮೌಲ್ಯ ಭಾರೀ ಕುಸಿತ

March 24, 2023
Facebook Twitter Instagram
Friday, March 24
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
PrajatvkannadaPrajatvkannada
Home » ನನ್ನ ಸಾವಿಗೆ ಇವರೇ ಕಾರಣವೆಂದು ಸೂಸೈಡ್ ನೋಟ್ ಬರೆದಿಟ್ಟ ನಟಿ ಪಾಯಲ್
ಚಲನಚಿತ್ರ Prajatv KannadaBy Prajatv KannadaMarch 15, 2023

ನನ್ನ ಸಾವಿಗೆ ಇವರೇ ಕಾರಣವೆಂದು ಸೂಸೈಡ್ ನೋಟ್ ಬರೆದಿಟ್ಟ ನಟಿ ಪಾಯಲ್

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

ಬಹುಭಾಷಾ ನಟಿ ಪಾಯಲ್ ಘೋಷ್ ಸೋಷಿಯಲ್ ಮೀಡಿಯಾದಲ್ಲಿ ಆತ್ಮಹತ್ಯೆ ಪತ್ರ ಹಂಚಿಕೊಂಡು ಸಂಚಲನ ಮೂಡಿಸಿದ್ದಾರೆ. ಸೂಸೈಡ್ ನೋಟ್ ಬರೆದಿರುವ ಪೇಪರ್‌ನ್ನು ತಮ್ಮ ಖಾತೆಯಲ್ಲಿ ಪೋಸ್ಟ್ ಮಾಡುವ ಮೂಲಕ ವರ್ಷಧಾರೆ ನಟಿ ಚರ್ಚೆಗೆ  ಗ್ರಾಸವಾಗಿದ್ದಾರೆ.

ತೆಲುಗು, ಹಿಂದಿ ಮತ್ತು ಕನ್ನಡ ಸಿನಿಮಾದಲ್ಲೂ ನಟಿ ಪಾಯಲ್ ನಟಿಸಿದ್ದಾರೆ. ಕನ್ನಡದ `ವರ್ಷಧಾರೆ’ ಚಿತ್ರದಲ್ಲಿ ನಟಿಸಿದ್ದು, ಹಿಂದಿ ಕಿರುತೆರೆಯ `ಸಾಥ್ ನಿಭಾನಾ ಸಾಥಿಯಾ’ ಸೀರಿಯಲ್‌ನಲ್ಲಿ ರಾಧಿಕಾ ಎಂಬ ಪಾತ್ರದ ಮೂಲಕ ಗಮನ ಸೆಳೆದಿದ್ದರು.

ಕಳೆದ ವರ್ಷ ಮುಸುಕುಧಾರಿ ದುಷ್ಕರ್ಮಿಗಳು ಆ್ಯಸಿಡ್ ದಾಳಿ ನಡೆಸಲು ಪ್ರಯತ್ನಿಸಿದ್ದರು ಎಂದು ನಟಿ ಪಾಯಲ್ ಹೇಳಿದ್ದರು. ರಾತ್ರಿ 10 ಗಂಟೆಗೆ ಔಷಧಿ ತರಲು ಹೋಗಿದ್ದಾಗ ನಡೆದ ಘಟನೆಯಿದು. ನಟಿಯ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದರು. ಈ ವೇಳೆ ನಟಿಯ ಕೈಗೆ ರಾಡ್‌ನಿಂದ ಪೆಟ್ಟು ಬಿದ್ದಿತ್ತು. ಈ ಬಗ್ಗೆ ಪಾಯಲ್ ತಿಳಿಸಿದ್ದರು. ಇದಾದ ಬಳಿಕ ಅವರು ಕುಗ್ಗಿ ಹೋಗಿದ್ದರು. ಈಗ ಸೂಸೈಡ್ ನೋಟ್ ಬರೆದಿರುವ ನಟಿಯ ನಡೆ ಬಗ್ಗೆ ಫ್ಯಾನ್ಸ್ ಆತಂಕ ವ್ಯಕ್ತಪಡಿಸಿದ್ದಾರೆ.

ಇದೀಗ ನಟಿ ಪಾಯಲ್ ಅವರು ಸೂಸೈಡ್ ನೋಟ್ ಬರೆದಿರುವ ಪೇಪರ್ ಮುಂಬೈನ ತಾಜ್‌ಮಹಲ್ ಟವರ್ ಎಂದು ಉಲ್ಲೇಖಗೊಂಡಿದೆ. ಅದರಲ್ಲಿ, “ನಾನು ಪಾಯಲ್ ಘೋಷ್. ನಾನು ಆತ್ಮಹತ್ಯೆ ಅಥವಾ ಹೃದಯಾಘಾತದಿಂದ ಸತ್ತರೆ ಅದಕ್ಕೆ ಇವರೇ ಕಾರಣ” ಎಂದು ಬರೆದುಕೊಂಡಿದ್ದಾರೆ. ಅವರು ಯಾರ ಹೆಸರನ್ನೂ ಹೇಳಿಲ್ಲ, ಯಾವುದೇ ಸೂಚನೆಯನ್ನೂ ನೀಡಿಲ್ಲ. ಇದರಿಂದ ಜನರೂ ಗೊಂದಲಕ್ಕೆ ಸಿಲುಕಿದ್ದಾರೆ.

Share. Facebook Twitter WhatsApp Pinterest LinkedIn Tumblr Telegram Email

Related Posts

Bombay jayashree: ಪ್ರಜ್ಞಾಹೀನ ಸ್ಥಿತಿಯಲ್ಲಿ ಖ್ಯಾತ ಗಾಯಕಿ ಬಾಂಬೆ ಜಯಶ್ರೀ ಪತ್ತೆ

March 24, 2023

Ajith Kumar: ತಮಿಳು ನಟ ಅಜಿತ್ ಕುಮಾರ್ ತಂದೆ ಸುಬ್ರಮಣಿಯಂ ನಿಧನ

March 24, 2023

ಮತ್ತೆ ಮದುವೆ ಆದ ತೆಲುಗು ನಟ ನರೇಶ್, ಸ್ಯಾಂಡಲ್ ವುಡ್ ನಟಿ ಪವಿತ್ರಾ ಲೋಕೇಶ್

March 24, 2023

ಬಾಲಿವುಡ್ ಖ್ಯಾತ ನಿರ್ದೇಶಕ ಪ್ರದೀಪ್ ಸರ್ಕಾರ್ ನಿಧನ

March 24, 2023

ಕನ್ನಡ-ತೆಲುಗು ವ್ಯತ್ಯಾಸ ಗೊತ್ತಿಲ್ವಾ? ಶಿಲ್ಪಾ ಶೆಟ್ಟಿ ವಿರುದ್ಧ ಕಿಡಿಕಾರಿದ ಕನ್ನಡಿಗರು

March 24, 2023

‘ಆರಾಮ್ ಅರವಿಂದ್ ಸ್ವಾಮಿ’ ಫಸ್ಟ್ ಲುಕ್ ರಿಲೀಸ್ ಮಾಡಿದ ಅಶ್ವಿನಿ ಪುನೀತ್ ರಾಜ್ ಕುಮಾರ್

March 24, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.